ಶಿವಮೊಗ್ಗ: ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ???

ಶಿವಮೊಗ್ಗ: ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ???

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಎಂಬುವವರು, ಮನೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಈ ಕಾರ್ಯಾಚರಣೆ ನಡೆದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ನಿವಾಸಿ ಮೊಹಮ್ಮದ್‌ ಆಸಿಫ್‌ ಉಲ್ಲಾ ರವರು, ತಾವು ಅಹ್ಮದ್‌ ಅಲಿ ಎಂಬುವವರಿಂದ ಖರೀದಿಸಿದ್ದ ಮನೆಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ಕಾಗಿ ಆಶ್ರಯ ವಿಭಾಗದ ಅಧಿಕಾರಿ ಶಶಿಧರ್‌ ₹10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಲಂಚದ...

ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!

ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಮತ್ತೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ಇದೇ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ SC/STಗೆ ಮಾತ್ರ ಮೀಸಲಿಟ್ಟ SCSP-TSP (ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿದ ಕಾರಣದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ...

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ಯುವಕನ ಬರ್ಬರ ಕೊಲೆ, ಕೊಂದು ಎಸ್ಕೇಪ್ ಆದವರು ಯಾರು?

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ಯುವಕನ ಬರ್ಬರ ಕೊಲೆ, ಕೊಂದು ಎಸ್ಕೇಪ್ ಆದವರು ಯಾರು?

ಶಿವಮೊಗ್ಗ : ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ಮಣಿಕಂಠ (38) ಎಂಬ ಯುವಕನನ್ನು ಆತನ ಮನೆಯಲ್ಲಿಯೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಣಿಕಂಠ, ತನ್ನ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಮಣಿಕಂಠ ಬಿದ್ದಿರುವುದು ಕಂಡುಬಂದಿದೆ. ಮಣಿಕಂಠನ ಜೊತೆ ಮಲಗಿದ್ದ ಆತನ ತಮ್ಮ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಊಟ ತಿಂಡಿಯನ್ನು ಪಕ್ಕದಲ್ಲಿದ್ದ ಸಹೋದರಿಯ ಮನೆಯಿಂದ ಮಣಿಕಂಠನಿಗೆ ತಲುಪಿಸಲಾಗುತ್ತಿತ್ತು. ಬೆಳಿಗ್ಗೆ ಟೀ ನೀಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.. ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ...

ಶಾಕಿಂಗ್: ತಾಯಿ ಮಾಡಿದ ಸಣ್ಣ ತಪ್ಪಿನಿಂದಾಗಿ 12ನೇ ಮಹಡಿಯಿಂದ ಬಿದ್ದು 4 ವರ್ಷದ ಬಾಲಕಿ ಸಾವು, ಹೃದಯ ಕಲಕುವ ವಿಡಿಯೋ ವೈರಲ್! 💔

ಶಾಕಿಂಗ್: ತಾಯಿ ಮಾಡಿದ ಸಣ್ಣ ತಪ್ಪಿನಿಂದಾಗಿ 12ನೇ ಮಹಡಿಯಿಂದ ಬಿದ್ದು 4 ವರ್ಷದ ಬಾಲಕಿ ಸಾವು, ಹೃದಯ ಕಲಕುವ ವಿಡಿಯೋ ವೈರಲ್! 💔

ಮುಂಬೈನಲ್ಲಿ ಹೃದಯ ಕಲಕುವ ಘಟನೆಯೊಂದು ನಡೆದಿದೆ. 12ನೇ ಮಹಡಿಯ ಮನೆಯ ಕಿಟಕಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ನಾಲ್ಕು ವರ್ಷದ ಪುಟ್ಟ ಬಾಲಕಿ ಅನ್ವಿಕಾ ಪ್ರಜಾಪತಿ ಸಾವನ್ನಪ್ಪಿದ್ದಾಳೆ. ಈ ಆಘಾತಕಾರಿ ಘಟನೆ ಬುಧವಾರ ಸಂಜೆ 8 ಗಂಟೆ ಸುಮಾರಿಗೆ ನಡೆದಿದೆ. ಅನ್ವಿಕಾ ಮತ್ತು ಆಕೆಯ ತಾಯಿ ಹೊರಗೆ ಹೋಗಲು ಸಿದ್ಧರಾಗಿದ್ದರು. ಅನ್ವಿಕಾ ವಯಸ್ಕರ ಚಪ್ಪಲಿ ಹಾಕಿಕೊಂಡು ಜಾರಿ ಬಿದ್ದಾಗ, ಆಕೆಯ ತಾಯಿ ಮಗಳನ್ನ ಎತ್ತಿ ಶೂ ಕಪಾಟಿನ ಮೇಲ್ಭಾಗದಲ್ಲಿ ಕೂರಿಸಿದ್ದಾರೆ. ನಂತರ ತಾಯಿ ತಮ್ಮ ಚಪ್ಪಲಿ ಧರಿಸಲು ಮುಂದಾದಾಗ, ಅನ್ವಿಕಾ ಕಪಾಟಿನ ಮೇಲೆ ನಿಂತು, ಕಿಟಕಿಯ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾಳೆ. ಈ ವೇಳೆ ಸಮತೋಲನ ಕಳೆದುಕೊಂಡು 12ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ವಿಡಿಯೋ ನೋಡಿ 👇ತಮ್ಮ ಕಣ್ಣೆದುರೇ ಮಗಳು ಬಿದ್ದಿದ್ದನ್ನು ನೋಡಿ ತಾಯಿ ಆಘಾತಕ್ಕೊಳಗಾಗಿ ಸಹಾಯಕ್ಕಾಗಿ ಅಳಲು ಪ್ರಾರಂಭಿಸಿದ್ದಾರೆ. ನೆರೆಹೊರೆಯವರು ತಕ್ಷಣ ಬಾಲಕಿಯನ್ನು...

ಕಾರ್ಗಿಲ್ ವಿಜಯ ದಿವಸ: ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾದಿಂದ ಹುತಾತ್ಮ ಉಮೇಶಪ್ಪನವರಿಗೆ ಗೌರವ ನಮನ! 🇮🇳

ಕಾರ್ಗಿಲ್ ವಿಜಯ ದಿವಸ: ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾದಿಂದ ಹುತಾತ್ಮ ಉಮೇಶಪ್ಪನವರಿಗೆ ಗೌರವ ನಮನ! 🇮🇳

ಶಿವಮೊಗ್ಗ: ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯ ಪ್ರತೀಕವಾದ ಕಾರ್ಗಿಲ್ ವಿಜಯ ದಿವಸದಂದು, ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾ ವತಿಯಿಂದ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಇಂದು (ಜುಲೈ 26), ಶಿವಮೊಗ್ಗ ಗ್ರಾಮಾಂತರದ ವಿಟ್ಟಗೊಂಡನಕೊಪ್ಪ ದಲ್ಲಿ ಹುತಾತ್ಮ ಯೋಧ ಉಮೇಶಪ್ಪ ನವರ ಪುತ್ಥಳಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪುಷ್ಪಾರ್ಚನೆ ಮಾಡಲಾಯಿತು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗವನ್ನು ಸ್ಮರಿಸಲಾಯಿತು. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಅನಿಲ್ ಲಕ್ಕಿನಕೊಪ್ಪ, ಉಪಾಧ್ಯಕ್ಷರಾದ ಬೇಡರ ಹೊಸಳ್ಳಿ ಸಂದೀಪ್, ಪ್ರಧಾನ ಕಾರ್ಯದರ್ಶಿಗಳಾದ ಲೋಹಿತ್...

ನಾಳೆ (ಜುಲೈ 27) ಶಿವಮೊಗ್ಗದ ಈ ಭಾಗಗಳಲ್ಲಿ ಪವರ್ ಕಟ್! ನಿಮ್ಮ ಏರಿಯಾ ಇದೆಯಾ ನೋಡಿ! ⚡

ನಾಳೆ (ಜುಲೈ 27) ಶಿವಮೊಗ್ಗದ ಈ ಭಾಗಗಳಲ್ಲಿ ಪವರ್ ಕಟ್! ನಿಮ್ಮ ಏರಿಯಾ ಇದೆಯಾ ನೋಡಿ! ⚡

ಶಿವಮೊಗ್ಗ: ಜುಲೈ 27, ಭಾನುವಾರದಂದು ಶಿವಮೊಗ್ಗ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಮತ್ತು ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ವಿದ್ಯುತ್ ಕಡಿತ ಅನಿವಾರ್ಯವಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ? ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಗ್ರಾಹಕರು ಮೆಸ್ಕಾಂನೊಂದಿಗೆ...

ಕಾರ್ಗಿಲ್ ವಿಜಯ ದಿವಸ್: ಶೌರ್ಯ,ಸಮರ, ಬದ್ಧತೆ ಮತ್ತು ರಾಷ್ಟ್ರೀಯತೆಯ ಪ್ರತೀಕ

ಕಾರ್ಗಿಲ್ ವಿಜಯ ದಿವಸ್: ಶೌರ್ಯ,ಸಮರ, ಬದ್ಧತೆ ಮತ್ತು ರಾಷ್ಟ್ರೀಯತೆಯ ಪ್ರತೀಕ

ಪ್ರತಿ ವರ್ಷ ಜುಲೈ 26 ರಂದು ಆಚರಿಸಲ್ಪಡುವ ಕಾರ್ಗಿಲ್ ವಿಜಯ್ ದಿವಸ್, 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಗಳಿಸಿದ ಭವ್ಯ ವಿಜಯವನ್ನು ಸ್ಮರಿಸುತ್ತದೆ. ಇದು ಕೇವಲ ಸೈನಿಕರ ವಿಜಯವಲ್ಲ, ಭಾರತದ ಸೈನಿಕರ ಅಚಲ ಇಚ್ಛಾಶಕ್ತಿ, ಶೌರ್ಯ ಮತ್ತು ಬಲಿದಾನದ ಸಂಕೇತವೂ ಹೌದು. ಸಾರ್ವಜನಿಕ ಸೇವಾ ಆಕಾಂಕ್ಷಿಗಳಿಗೆ ಇದು ರಾಷ್ಟ್ರೀಯ ಏಕತೆ, ಭೌಗೋಳಿಕ ಅಖಂಡತೆ ಹಾಗೂ ಸ್ಮಾರ್ತಿಕ ಸಿದ್ಧತೆಯ ಮಹತ್ವವನ್ನು ನೆನಪಿಸುವ ದಿನ. ಐತಿಹಾಸಿಕ ಹಿನ್ನೆಲೆ: 1999 ರ ಆರಂಭದಲ್ಲಿ, ಪಾಕಿಸ್ತಾನದ ಸೈನಿಕರು ಹಾಗೂ ಉಗ್ರರು ಲದಾಖ್‌ನ ಕಾರ್ಗಿಲ್ ಪ್ರದೇಶದ ಪ್ರಮುಖ ಶೃಂಗಗಳನ್ನು ಮರಳುಹೋಗಿ ಆಕ್ರಮಿಸಿದರು. ಅವರ ಉದ್ದೇಶ ಕಾಶ್ಮೀರ ಮತ್ತು ಲದಾಖ್ ನಡುವಿನ ಸಂಪರ್ಕವನ್ನು ಕತ್ತರಿಸುವುದು ಮತ್ತು ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಎತ್ತಿಹೇಳುವುದು. ಭಾರತವು ತಕ್ಷಣವೇ ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಸೇನೆ, ವಾಯುಪಡೆ (ಆಪರೇಷನ್ ಸಫೇದ್ ಸಾಗರ್) ಹಾಗೂ ಗುಪ್ತಚರ ಸಂಸ್ಥೆಗಳ ಸಹಕಾರದಿಂದ ಆಕ್ರಮಿತ ಪ್ರದೇಶಗಳನ್ನು ಮರಳಿ ಪಡೆದುಕೊಂಡಿತು. ಜುಲೈ 26ರೊಳಗೆ ಎಲ್ಲಾ...

ಆಟೋ ಹತ್ತೋ ಮುನ್ನ ಎಚ್ಚರ: ಶಿವಮೊಗ್ಗದಲ್ಲಿ ಬದಲಾಗ್ತಿದೆ ಆಟೋ ಪ್ರಯಾಣದ ರೂಲ್ಸ್! ಡಿಸಿ ಹೇಳಿದ್ದೇನು?

ಆಟೋ ಹತ್ತೋ ಮುನ್ನ ಎಚ್ಚರ: ಶಿವಮೊಗ್ಗದಲ್ಲಿ ಬದಲಾಗ್ತಿದೆ ಆಟೋ ಪ್ರಯಾಣದ ರೂಲ್ಸ್! ಡಿಸಿ ಹೇಳಿದ್ದೇನು?

ಶಿವಮೊಗ್ಗದಲ್ಲಿ ಆಟೋ ಪ್ರಯಾಣ ಇನ್ಮುಂದೆ ಸುಗಮ: ರೈಲ್ವೆ ನಿಲ್ದಾಣದಿಂದಲೇ ‘ಪ್ರೀಪೇಯ್ಡ್ ಆಟೋ ಕೌಂಟರ್‌’ ಶುರು! ಶಿವಮೊಗ್ಗ: ನಗರದಲ್ಲಿ ಆಟೋ ಪ್ರಯಾಣಿಕರಿಗೆ ಆಗುತ್ತಿದ್ದ ಕಿರಿಕಿರಿಗೆ ಮುಕ್ತಿ ನೀಡಲು ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 1ರಿಂದಲೇ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್‌ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರೀಪೇಯ್ಡ್ ಆಟೋ ಕೌಂಟರ್‌ಗಳನ್ನು ಆರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಪೊಲೀಸ್, ಸಾರಿಗೆ, ಮತ್ತು ಮಹಾನಗರಪಾಲಿಕೆ ಸಹಯೋಗದೊಂದಿಗೆ ಈ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ಅದಕ್ಕೂ ಮುನ್ನ, ಆಟೋ ಚಾಲಕರು ಮತ್ತು ಮಾಲೀಕರ ಅಭಿಪ್ರಾಯ ಪಡೆದು, ಸಾರ್ವಜನಿಕರು ಹಾಗೂ ಆಟೋ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ...

ಬಿಜೆಪಿ ಶಿವಮೊಗ್ಗ ನಗರ ಘಟಕಕ್ಕೆ ಹೊಸ ಚೈತನ್ಯ: ಅಧ್ಯಕ್ಷರು-ಪದಾಧಿಕಾರಿಗಳ ಆಯ್ಕೆ, ಪಕ್ಷ ಸಂಘಟನೆಗೆ ಒತ್ತು!

ಬಿಜೆಪಿ ಶಿವಮೊಗ್ಗ ನಗರ ಘಟಕಕ್ಕೆ ಹೊಸ ಚೈತನ್ಯ: ಅಧ್ಯಕ್ಷರು-ಪದಾಧಿಕಾರಿಗಳ ಆಯ್ಕೆ, ಪಕ್ಷ ಸಂಘಟನೆಗೆ ಒತ್ತು!

ಶಿವಮೊಗ್ಗ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶಿವಮೊಗ್ಗ ನಗರ ಘಟಕದಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಇದರೊಂದಿಗೆ, ಮುಂದಿನ ಮೂರು ವರ್ಷಗಳ ಅವಧಿಗೆ ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾ ಅಥವಾ ಸಂಬಂಧಿತ ಸ್ಥಾನಕ್ಕೂ ಪುನರ್ ಆಯ್ಕೆ ಮಾಡಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪಕ್ಷದ ಸಂಘಟನಾ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಿವಮೊಗ್ಗ ನಗರ ಮಂಡಲ ತಂಡವನ್ನು ಆಯ್ಕೆ ಮಾಡಲು ಸಹಕರಿಸಿದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ, ಜಿಲ್ಲಾ ಅಧ್ಯಕ್ಷರಾದ ಶ್ರೀ ಎನ್.ಕೆ. ಜಗದೀಶ್, ಜಿಲ್ಲಾ ತಂಡಕ್ಕೆ, ಯುವ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಡಿ.ಎಸ್. ಅರುಣ್, ಮತ್ತು ಡಾ. ಧನಂಜಯ ಸರ್ಜಿ ಹಾಗೂ ಪಕ್ಷದ ಹಿರಿಯರಿಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯು ಅನಂತ...

ಶಿವಮೊಗ್ಗದಿಂದ ಮುಂಬೈಗೆ ತುರ್ತು ಏರ್‌ಲಿಫ್ಟ್: 21ರ ಹರೆಯದ ಯುವತಿ ಬದುಕುಳಿಯುವರೇ? ಏನಿದು ಗಂಭೀರ ಕಾಯಿಲೆ? 🚨

ಶಿವಮೊಗ್ಗದಿಂದ ಮುಂಬೈಗೆ ತುರ್ತು ಏರ್‌ಲಿಫ್ಟ್: 21ರ ಹರೆಯದ ಯುವತಿ ಬದುಕುಳಿಯುವರೇ? ಏನಿದು ಗಂಭೀರ ಕಾಯಿಲೆ? 🚨

ಶಿವಮೊಗ್ಗ: ಶಿವಮೊಗ್ಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ! ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿ, ಮನೋಜ್-ಮನಿಷಾ ದಂಪತಿಯ ಪುತ್ರಿ ಮಾನ್ಯ (21), ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು, ಮೆದುಳು ಜ್ವರದ ಜೊತೆಗೆ ಲಿವರ್ ಡ್ಯಾಮೇಜ್ ಸಹ ಕಂಡುಬಂದಿದೆ. ವೈದ್ಯರ ಸಲಹೆಯಂತೆ ತುರ್ತು ಚಿಕಿತ್ಸೆಗಾಗಿ ಅವರನ್ನು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಗಿದೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಏನಿದು ಪ್ರಕರಣ? ಇಂಟೀರಿಯರ್...