ಕೆ ಎಸ್ ಈಶ್ವರಪ್ಪನವರ ಚಿಹ್ನೆ  ಪ್ರಕಟಿಸಿದ ಚುನಾವಣಾ ಆಯೋಗ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಚಿಹ್ನೆ ಯನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ

ಕೈ ಕಟ್ಟಿರುವ ರೈತ ಮತ್ತು ಹಿಂದೆ ಕಬ್ಬಿನಜಲ್ಲೆ ಇರುವ  ಚಿಹ್ನೆಯನ್ನು ಕೆ ಎಸ್ ಈಶ್ವರಪ್ಪನವರಿಗೆ ಚುನಾವಣಾ ಆಯೋಗ ಇಂದು ನೀಡಿದೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಲ್ಲಿಯವರೆಗೂ ತಮ್ಮ ಚುನಾವಣಾ ಪ್ರಚಾರಗಳಲ್ಲಿ ಮೋದಿ ಫೋಟೋವನ್ನು ಬಳಸುತ್ತಿದ್ದರು. ಈ ವಿಚಾರವಾಗಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಇದೀಗ ಈಶ್ವರಪ್ಪನವರಿಗೆ ಚಿಹ್ನೆ ದೊರೆತಿದ್ದು ಇನ್ನು ಮುಂದೆ ತಮ್ಮ ಎಲ್ಲಾ ಚುನಾವಣಾ ಪ್ರಚಾರಗಳಲ್ಲಿ ಈಶ್ವರಪ್ಪ ಚುನಾವಣಾ ಆಯೋಗ ಕೊಟ್ಟಿರುವಂತಹ ಚಿಹ್ನೆ ಯನ್ನು ಬಳಸಲಿದ್ದಾರೆ

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.