ಶಿವಮೊಗ್ಗ; ಕೇವಲ ₹2 ಲಕ್ಷ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮನೆಯೊಳಗಿನ ಜಗಳವೊಂದು ಅಕ್ಷರಶಃ ರಕ್ತಸಿಕ್ತ ಅಂತ್ಯ ಕಂಡಿದೆ! ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಏನಿದು ಘಟನೆ?
ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಮಧ್ಯೆ ಸಾಲದ ಕಂತು ಪಾವತಿಸದ ವಿಷಯಕ್ಕೆ ದೊಡ್ಡ ಜಗಳ ಶುರುವಾಗಿದೆ. ಈ ವಾಗ್ವಾದ ತಾರಕಕ್ಕೇರಿ, ಸಿಟ್ಟಿಗೆದ್ದ ಪತಿ ವಿಜಯ್, ಯಾವುದೇ ಹಿಂಜರಿಕೆ ಇಲ್ಲದೆ ತನ್ನ ಪತ್ನಿ ವಿದ್ಯಾಳ ಮೂಗನ್ನೇ ಕಚ್ಚಿ ತುಂಡರಿಸಿದ್ದಾನೆ!
ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!
ಸದ್ಯ, ವಿದ್ಯಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.
ಇಂತಹ ಕ್ರೂರ ಘಟನೆ ಕೇಳಿ ನಿಮ್ಮ ಮನಸ್ಸಿಗೆ ಏನನಿಸುತ್ತಿದೆ? ಕಮೆಂಟ್ಗಳಲ್ಲಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ.
ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply