Author: Jagadeesh Shipra (Jagadeesh Shipra)

Post
ಶಿವಮೊಗ್ಗದಿಂದ ಎಲ್ಲಾ ರಾಜ್ಯಗಳಿಗೆ ರೈಲು ಸಂಚಾರ ಆರಂಭವಾಗಲಿದೆ! ಶಿವಮೊಗ್ಗಕ್ಕೆ ವಂದೇ ಭಾರತ್ ಸಹಿತ 7 ಹೊಸ ರೈಲುಗಳು: ಸಂಸದ ಬಿ ವೈ ರಾಘವೇಂದ್ರ ಅವರಿಂದ ಬೃಹತ್ ಘೋಷಣೆ! 🚄

ಶಿವಮೊಗ್ಗದಿಂದ ಎಲ್ಲಾ ರಾಜ್ಯಗಳಿಗೆ ರೈಲು ಸಂಚಾರ ಆರಂಭವಾಗಲಿದೆ! ಶಿವಮೊಗ್ಗಕ್ಕೆ ವಂದೇ ಭಾರತ್ ಸಹಿತ 7 ಹೊಸ ರೈಲುಗಳು: ಸಂಸದ ಬಿ ವೈ ರಾಘವೇಂದ್ರ ಅವರಿಂದ ಬೃಹತ್ ಘೋಷಣೆ! 🚄

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ರೈಲ್ವೆ ಸಂಪರ್ಕದಲ್ಲಿ ಮಹತ್ತರ ಕೊಡುಗೆ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಂದು ಕ್ರಾಂತಿಕಾರಿ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ! ಜಿಲ್ಲಾ ಕೇಂದ್ರ ಶಿವಮೊಗ್ಗದಿಂದ ಈಗಾಗಲೇ ಹಲವು ನಗರಗಳಿಗೆ ರೈಲುಗಳ ಸಂಚಾರ ಆರಂಭವಾಗಿದ್ದು, ಈಗ ಮತ್ತೆ ಏಳು ಹೊಸ ರೈಲುಗಳ ಸಂಚಾರವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವೆಲ್ಲಾ ಹೊಸ ರೈಲು ಮಾರ್ಗಗಳು? ಶಿವಮೊಗ್ಗದಿಂದ ತಿರುಪತಿ ಶಿವಮೊಗ್ಗದಿಂದ ಬೆಂಗಳೂರು...

Post
ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಗರ್ಭಕಂಠದ ಕ್ಯಾನ್ಸರ್ ಜಾಗತಿಕವಾಗಿ ಮಹಿಳೆಯರಲ್ಲಿ ನಾಲ್ಕನೇ ಸಾಮಾನ್ಯ ಕ್ಯಾನ್ಸರ್ ಆಗಿದೆ. ಭಾರತದಲ್ಲಿ, ಸ್ತನ ಕ್ಯಾನ್ಸರ್ ನಂತರ ಇದು ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ. ದುಃಖಕರ ಸಂಗತಿಯೆಂದರೆ, ಅನೇಕ ಮಹಿಳೆಯರು ಈ ರೋಗವನ್ನು ಕೊನೆಯ ಹಂತದವರೆಗೂ ಪತ್ತೆ ಹಚ್ಚುವುದಿಲ್ಲ, ಇದು ಮರಣ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಮುಖ ವಿಷಯದ ಬಗ್ಗೆ ತಿಳಿದುಕೊಳ್ಳೋಣ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಗರ್ಭಕಂಠದ...

Post
ಶಿಕಾರಿಪುರ: ಹಾಸ್ಟೆಲ್ ರಸ್ತೆಗಳು ಕೆಸರುಮಯ, ವಿದ್ಯಾರ್ಥಿನಿಯರ ಗೋಳು ಕೇಳುವವರಿಲ್ಲ!

ಶಿಕಾರಿಪುರ: ಹಾಸ್ಟೆಲ್ ರಸ್ತೆಗಳು ಕೆಸರುಮಯ, ವಿದ್ಯಾರ್ಥಿನಿಯರ ಗೋಳು ಕೇಳುವವರಿಲ್ಲ!

ಶಿಕಾರಿಪುರ: ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ಗೆ ಹೋಗುವ ರಸ್ತೆಯು ಸಂಪೂರ್ಣವಾಗಿ ಗುಂಡಿಗಳಿಂದ ತುಂಬಿ ಕೆಸರುಮಯವಾಗಿದೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ವಿದ್ಯಾರ್ಥಿನಿಯರು ಓಡಾಡುವುದು ಅಕ್ಷರಶಃ ಸಾಹಸವಾಗಿದೆ. ರಸ್ತೆಯುದ್ದಕ್ಕೂ ದೊಡ್ಡ ಕಲ್ಲುಗಳನ್ನು ಇಟ್ಟುಕೊಂಡು, ಅದರ ಮೇಲೆ ಹೆಜ್ಜೆ ಹಾಕುತ್ತಾ ವಿದ್ಯಾರ್ಥಿನಿಯರು ಪ್ರತಿದಿನ ಕಾಲೇಜಿಗೆ ತೆರಳುವ ಅನಿವಾರ್ಯತೆ ಇದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಹಲವು ಬಾರಿ ಕಾಲು ಜಾರಿ ಬಿದ್ದು, ಗಾಯ ಮಾಡಿಕೊಂಡಿರುವ ಘಟನೆಗಳೂ ವರದಿಯಾಗಿವೆ. ಇದರಿಂದ...

Post
ಮಾನವೀಯತೆ ಮೆರೆದ ರೈಲ್ವೆ-ಅರಣ್ಯ ಇಲಾಖೆ: ಆನೆ ಹೆರಿಗೆಗೆ 2 ಗಂಟೆ ರೈಲು ನಿಲ್ಲಿಸಿದ ಘಟನೆ, ದೇಶಾದ್ಯಂತ ಮೆಚ್ಚುಗೆ! ಏನಿದು ಘಟನೆ?

ಮಾನವೀಯತೆ ಮೆರೆದ ರೈಲ್ವೆ-ಅರಣ್ಯ ಇಲಾಖೆ: ಆನೆ ಹೆರಿಗೆಗೆ 2 ಗಂಟೆ ರೈಲು ನಿಲ್ಲಿಸಿದ ಘಟನೆ, ದೇಶಾದ್ಯಂತ ಮೆಚ್ಚುಗೆ! ಏನಿದು ಘಟನೆ?

ಜಾರ್ಖಂಡ್: ಜಾರ್ಖಂಡ್‌ನಲ್ಲಿ ನಡೆದ ಅಪೂರ್ವ ಮತ್ತು ಮನಕಲಕುವ ಘಟನೆಯೊಂದು ಲಕ್ಷಾಂತರ ಜನರ ಹೃದಯ ಗೆದ್ದಿದೆ. ರೈಲ್ವೆ ಹಳಿಯ ಸಮೀಪ ಆನೆಯೊಂದು ತನ್ನ ಮರಿಗೆ ಜನ್ಮ ನೀಡಲು ಪ್ರಾರಂಭಿಸಿದಾಗ, ರೈಲು ಸುಮಾರು ಎರಡು ಗಂಟೆಗಳ ಕಾಲ ನಿಲ್ಲಿಸಲಾಯಿತು. ಈ ಘಟನೆ ಮಾನವೀಯತೆ ಮತ್ತು ವನ್ಯಜೀವಿಗಳ ಬಗೆಗಿನ ಕರುಣೆಗೆ ಹೊಸ ವ್ಯಾಖ್ಯಾನ ನೀಡಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂವೇದನಾಶೀಲ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ...

Post
ಶಿವಮೊಗ್ಗದಲ್ಲಿ ಆತಂಕ: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಅಗ್ನಿಗೆ ಆಹುತಿ!

ಶಿವಮೊಗ್ಗದಲ್ಲಿ ಆತಂಕ: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಅಗ್ನಿಗೆ ಆಹುತಿ!

ಶಿವಮೊಗ್ಗ: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಸಿಂಹಧಾಮದ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಿನ್ನೆ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ20 ಕಾರು, ಸಿಂಹಧಾಮದ...

Post
ಬೆಳಕು ತೋರಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ: ಗುರು ಪೂರ್ಣಿಮಾ ಏಕೆ ಆಚರಿಸಲಾಗುತ್ತದೆ ಗೊತ್ತಾ?

ಬೆಳಕು ತೋರಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ: ಗುರು ಪೂರ್ಣಿಮಾ ಏಕೆ ಆಚರಿಸಲಾಗುತ್ತದೆ ಗೊತ್ತಾ?

ಗುರು ಪೂರ್ಣಿಮಾ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಅತುಳನೀಯ ಬಾಂಧವ್ಯವನ್ನು ಎತ್ತಿಹಿಡಿಯುವ ಪವಿತ್ರ ದಿನ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬವು, ನಮ್ಮ ಜೀವನಕ್ಕೆ ಜ್ಞಾನ ಮತ್ತು ಮಾರ್ಗದರ್ಶನದ ಬೆಳಕು ಚೆಲ್ಲಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ದಿನವಾಗಿದೆ. ಆದರೆ, ಈ ದಿನದ ಹಿಂದಿರುವ ಮಹತ್ವ ಮತ್ತು ಇತಿಹಾಸ ಏನು ಗೊತ್ತಾ? ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವ್ಯಾಸ ಪೂರ್ಣಿಮೆ: ಮಹರ್ಷಿ ವೇದವ್ಯಾಸರ ಸ್ಮರಣೆ...

Post
ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುತ್ತದೆ ಎಂದು ವಾಟ್ಸಾಪ್ ಮೂಲಕ ಬಂದ ಸಂದೇಶವನ್ನು ನಂಬಿ ಈ ವಂಚನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಬಿ.ಬಿ. ರಸ್ತೆಯ ನಿವಾಸಿ, 30 ವರ್ಷದ ವ್ಯಕ್ತಿಯೊಬ್ಬರು ಈ ವಂಚನೆಗೆ ಒಳಗಾಗಿದ್ದಾರೆ. ಒಟ್ಟಾರೆಯಾಗಿ, ಸೈಬರ್ ವಂಚಕರು ಇವರಿಂದ ಬರೋಬ್ಬರಿ ₹34,16,000...

Post
ಪ.ಜಾತಿ/ಪ.ಪಂ. ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ವಿರುದ್ಧ ಆಕ್ರೋಶ: ವಜಾಕ್ಕೆ ಅಲೆಮಾರಿ ಸಮುದಾಯದ ಆಗ್ರಹ!

ಪ.ಜಾತಿ/ಪ.ಪಂ. ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ವಿರುದ್ಧ ಆಕ್ರೋಶ: ವಜಾಕ್ಕೆ ಅಲೆಮಾರಿ ಸಮುದಾಯದ ಆಗ್ರಹ!

ಶಿವಮೊಗ್ಗ: ಕರ್ನಾಟಕ ರಾಜ್ಯ ಪ.ಜಾತಿ/ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪಲ್ಲವಿ ಅವರ ಹೇಳಿಕೆ ಹಾಗೂ ಅಲೆಮಾರಿ ಸಮುದಾಯದ ಮುಖಂಡರ ವಿರುದ್ಧ ದೂರು ದಾಖಲಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಮತ್ತು ಅವರ ವಿರುದ್ಧದ ದೂರನ್ನು ಹಿಂಪಡೆಯುವಂತೆ ಅಲೆಮಾರಿ ಸಮುದಾಯದವರು ಒತ್ತಾಯಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಘಟನೆ ಹಿನ್ನೆಲೆ: ದಿನಾಂಕ 05.07.2025 ರಂದು,...

Post
ವಸತಿ ಶಾಲೆಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ನಿಯಂತ್ರಣ: ಶಿಕ್ಷಕರಿಗೆ ‘ಮಿಷನ್‌ ಸುರಕ್ಷಾ’ ತರಬೇತಿ

ವಸತಿ ಶಾಲೆಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ನಿಯಂತ್ರಣ: ಶಿಕ್ಷಕರಿಗೆ ‘ಮಿಷನ್‌ ಸುರಕ್ಷಾ’ ತರಬೇತಿ

ಶಿಕಾರಿಪುರ: ಬಾಲ್ಯ ವಿವಾಹಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ವಸತಿ ಶಾಲೆ ಹಾಗೂ ನಿಲಯಗಳ ಸಿಬ್ಬಂದಿ ಪಾತ್ರ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಚ್‌. ಗಣೇಶ್ ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಚಟುವಟಿಕೆಗಳ ಮೇಲೆ ಶಿಕ್ಷಕರು ನಿರಂತರ ನಿಗಾ ಇಡುವುದರಿಂದ ಇಂತಹ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಯಬಹುದು ಎಂದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೋಮವಾರ ಶಿಕಾರಿಪುರದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಮಕ್ಕಳ...

Post
ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಸಾಗರ: ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ವರದಿಯಾಗಿದೆ. ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿದ ಮೂವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಜುಲೈ 7ರ ಮಧ್ಯಾಹ್ನ 12 ಗಂಟೆಗೆ, ಸೊರಬದ ಕಾನಕೇರಿ ನಿವಾಸಿಯಾದ 19 ವರ್ಷದ ಯುವತಿಯೊಬ್ಬರು, ಸಾಗರದ ಶಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ತೆರಳಲು ತಮ್ಮ ಪರಿಚಯದ ಸ್ಪಂದನ್ ಎಂಬ ಯುವಕನೊಂದಿಗೆ ಸಾಗರದ ಯಡವರಸೆ ರೈಲ್ವೆ ಗೇಟ್ ಬಳಿ ಬೈಕಿನಲ್ಲಿ ಸಾಗುತ್ತಿದ್ದರು. ಈ ವೇಳೆ, ಆರು ಅಪರಿಚಿತರು...