Author: Jagadeesh Shipra (Jagadeesh Shipra)

Post
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಂದೆ ನಿಧನ: ಜೋಧಪುರದಲ್ಲಿ ಅಂತ್ಯಕ್ರಿಯೆ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಂದೆ ನಿಧನ: ಜೋಧಪುರದಲ್ಲಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರ ತಂದೆ ದೌಲಾಲ್ ವೈಷ್ಣವ್ ಅವರು ಇಂದು (ಮಂಗಳವಾರ, ಜುಲೈ 08, 2025) ನಿಧನರಾಗಿದ್ದಾರೆ. ಜೋಧಪುರದ ಏಮ್ಸ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 11:52 ಕ್ಕೆ ಅವರು ಕೊನೆಯುಸಿರೆಳೆದರು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೌಲಾಲ್ ವೈಷ್ಣವ್ ಅವರನ್ನು ಇತ್ತೀಚೆಗೆ ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಂಡದ ತೀವ್ರ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಏಮ್ಸ್ ಜೋಧಪುರ ಆಸ್ಪತ್ರೆ ಟ್ವೀಟ್...

Post
ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಭೀಕರ ಕೊಲೆ – ಪ್ರಕರಣ ಮುಚ್ಚಿಹಾಕಲು ಯತ್ನ ವಿಫಲ, ಇಬ್ಬರ ಬಂಧನ

ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಭೀಕರ ಕೊಲೆ – ಪ್ರಕರಣ ಮುಚ್ಚಿಹಾಕಲು ಯತ್ನ ವಿಫಲ, ಇಬ್ಬರ ಬಂಧನ

ಶಿವಮೊಗ್ಗ: ಅಂಧಶ್ರದ್ಧೆ ಮತ್ತು ಮೂಢನಂಬಿಕೆಗಳು ಎಷ್ಟರಮಟ್ಟಿಗೆ ಮಾನವ ಜೀವಕ್ಕೆ ಕುತ್ತು ತರಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆಯಲ್ಲಿ ನಡೆದ ಘಟನೆಯೇ ಸಾಕ್ಷಿ. “ದೆವ್ವ ಬಿಡಿಸುವ” ನೆಪದಲ್ಲಿ ನಡೆದ ಭೀಕರ ಹಲ್ಲೆಯಿಂದ 45 ವರ್ಷದ ಗೀತಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣವನ್ನು ಮುಚ್ಚಿಹಾಕಲು ನಡೆದ ಯತ್ನವೂ ವಿಫಲವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಟಗಾತಿ ಆಶಾ ಅಲಿಯಾಸ್ ಶಾಂತಮ್ಮ ಮತ್ತು ಆಕೆಯ ಪತಿ ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಹೊಸ ಜಂಬರಗಟ್ಟೆ ಗ್ರಾಮದ ಗೀತಮ್ಮ...

Post
ಅಮೆರಿಕದಲ್ಲಿ ‘ರೀಲ್ಸ್ ಚೆಲುವೆ’  ಅಸ್ಸಾಂ ಮೂಲದ ಅರ್ಚಿತಾ ಫುಕಾನ್ ಪೋರ್ನ್ ಇಂಡಸ್ಟ್ರಿಗೆ ಎಂಟ್ರಿ?: ನೆಟ್ಟಿಗರಲ್ಲಿ ತೀವ್ರ ಚರ್ಚೆ! ಏನಿದರ ಅಸಲಿಯತ್ತು??

ಅಮೆರಿಕದಲ್ಲಿ ‘ರೀಲ್ಸ್ ಚೆಲುವೆ’ ಅಸ್ಸಾಂ ಮೂಲದ ಅರ್ಚಿತಾ ಫುಕಾನ್ ಪೋರ್ನ್ ಇಂಡಸ್ಟ್ರಿಗೆ ಎಂಟ್ರಿ?: ನೆಟ್ಟಿಗರಲ್ಲಿ ತೀವ್ರ ಚರ್ಚೆ! ಏನಿದರ ಅಸಲಿಯತ್ತು??

ಬೆಂಗಳೂರು: ಅಸ್ಸಾಂ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್, ಇನ್‌ಸ್ಟಾಗ್ರಾಂನಲ್ಲಿ ಬೇಬಿ ಡಾಲ್ ಅರ್ಚಿ’ ಎಂದೇ ಖ್ಯಾತಿ ಪಡೆದಿರುವ ಅರ್ಚಿತಾ ಫುಕಾನ್, ಅಮೆರಿಕದಲ್ಲಿ ನೀಲಿಚಿತ್ರಗಳ ಉದ್ಯಮಕ್ಕೆ (ಪೋರ್ನ್ ಇಂಡಸ್ಟ್ರಿ) ಕಾಲಿಟ್ಟಿದ್ದಾರೆ ಎಂಬ ವರದಿಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಸದ್ಯಕ್ಕೆ ‘ಬೇಬಿ ಡಾಲ್ ಅರ್ಚಿ’ ಹಾಗೂ ‘ಅರ್ಚಿತಾ ಫುಕಾನ್’ ಹೆಸರುಗಳು ಇಂಟರ್‌ನೆಟ್‌ನಲ್ಲಿ, ಅದರಲ್ಲೂ ಸರ್ಚ್ ಎಂಜಿನ್‌ಗಳಲ್ಲಿ ಹೆಚ್ಚು ಹುಡುಕಾಟಕ್ಕೊಳಗಾಗುತ್ತಿವೆ. ಕೆಂಡ್ರಾ ಲಸ್ಟ್‌ ಜೊತೆ ಫೋಟೋ ವೈರಲ್: ಈ ಚರ್ಚೆಗೆ ಮುಖ್ಯ ಕಾರಣವೆಂದರೆ, 30 ವರ್ಷದ ಅರ್ಚಿತಾ ಫುಕಾನ್ ಅಮೆರಿಕದ ಖ್ಯಾತ...

Post
ರೀಲ್ಸ್ ಹುಚ್ಚು ಹೃದಯಕ್ಕೆ ಕುತ್ತು? ಮೊಬೈಲ್ ವಿಕಿರಣದಿಂದ ಹೃದಯಕ್ಕೆ ಆಪತ್ತು! ಆತಂಕಕಾರಿ ವರದಿ ಬಹಿರಂಗ!

ರೀಲ್ಸ್ ಹುಚ್ಚು ಹೃದಯಕ್ಕೆ ಕುತ್ತು? ಮೊಬೈಲ್ ವಿಕಿರಣದಿಂದ ಹೃದಯಕ್ಕೆ ಆಪತ್ತು! ಆತಂಕಕಾರಿ ವರದಿ ಬಹಿರಂಗ!

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರು ನಡೆಸಿದ ಇತ್ತೀಚಿನ ಅಧ್ಯಯನವೊಂದು ಆಘಾತಕಾರಿ ಸಂಗತಿಯನ್ನು ಬಯಲು ಮಾಡಿದೆ. ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿರುವ ಮೊಬೈಲ್ ಬಳಕೆ (Mobile Addiction) ಕೂಡ ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೊಬೈಲ್ ಗೀಳಿನಿಂದ ಹೃದಯಕ್ಕೆ ಕುತ್ತು! ಕೋವಿಡ್-19 ಸಾಂಕ್ರಾಮಿಕದ ನಂತರ ಜನರಲ್ಲಿ ಮೊಬೈಲ್ ಬಳಕೆಯ ಗೀಳು ಗಣನೀಯವಾಗಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಾದ ರೀಲ್ಸ್, ವ್ಲಾಗ್‌ಗಳು ಮತ್ತು ಇತರ...

Post
ಶಿವಮೊಗ್ಗ: ನಾಳೆಯಿಂದ ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ – ನಗರದ ಸೇವೆಗಳಿಗೆ ಅಡ್ಡಿ!

ಶಿವಮೊಗ್ಗ: ನಾಳೆಯಿಂದ ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ – ನಗರದ ಸೇವೆಗಳಿಗೆ ಅಡ್ಡಿ!

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆಯ ನೌಕರರು ನಾಳೆಯಿಂದ (ಜುಲೈ 8, 2025, ಮಂಗಳವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಶಿವಮೊಗ್ಗ ಘಟಕವೂ ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಇದರಿಂದಾಗಿ ನಗರದ ಸಾರ್ವಜನಿಕ ಸೇವೆಗಳಾದ ಸ್ವಚ್ಛತೆ, ಕಂದಾಯ ಸಂಗ್ರಹ ಸೇರಿದಂತೆ ಪಾಲಿಕೆಯ ಎಲ್ಲಾ ವಿಭಾಗಗಳ ಕಾರ್ಯಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ. ಬೇಡಿಕೆಗಳೇನು? ಮಹಾನಗರ ಪಾಲಿಕೆ ನೌಕರರ ಸಂಘದ ಪ್ರಮುಖ ಬೇಡಿಕೆಗಳು ಇಂತಿವೆ: ಸರ್ಕಾರಿ ನೌಕರರಿಗೆ...

Post
ಎಚ್ಚರ! ಮೊಸರಿನೊಂದಿಗೆ ಈ 4 ಪದಾರ್ಥಗಳನ್ನು ತಿಂದರೆ ಅಪಾಯ ಗ್ಯಾರಂಟಿ – ಆರೋಗ್ಯ ತಜ್ಞರ ಎಚ್ಚರಿಕೆ!

ಎಚ್ಚರ! ಮೊಸರಿನೊಂದಿಗೆ ಈ 4 ಪದಾರ್ಥಗಳನ್ನು ತಿಂದರೆ ಅಪಾಯ ಗ್ಯಾರಂಟಿ – ಆರೋಗ್ಯ ತಜ್ಞರ ಎಚ್ಚರಿಕೆ!

ಆರೋಗ್ಯ ಸಲಹೆ: ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಮೊಸರು ನಮ್ಮ ಆಹಾರದ ಅವಿಭಾಜ್ಯ ಅಂಗ. ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವುದು ಅನೇಕರ ಅಭ್ಯಾಸ. ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ನಿಜ. ಆದರೆ, ಕೆಲವು ಆಹಾರ ಪದಾರ್ಥಗಳನ್ನು ಮೊಸರಿನ ಜೊತೆ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ, ಮೊಸರಿನ ಜೊತೆ ಯಾವ ಆಹಾರಗಳನ್ನು ಸೇವಿಸಬಾರದು? ಇಲ್ಲಿದೆ ಮಾಹಿತಿ. 1. ಮೊಸರು ಮತ್ತು ಮೀನು ಬೇಡವೇ ಬೇಡ! ಮೀನಿನ ಕರಿ ಅಥವಾ ಫ್ರೈ ಜೊತೆ...

Post
ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಣೇಶ ಮೂರ್ತಿ ಭಗ್ನ, ಅಕ್ರಮ ಕಟ್ಟಡ ತೆರವಿಗೆ ಬಿಜೆಪಿ ಆಗ್ರಹ – ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ!

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಣೇಶ ಮೂರ್ತಿ ಭಗ್ನ, ಅಕ್ರಮ ಕಟ್ಟಡ ತೆರವಿಗೆ ಬಿಜೆಪಿ ಆಗ್ರಹ – ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ!

ಶಿವಮೊಗ್ಗ: ನಗರದ ರಾಗಿಗುಡ್ಡ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶ ಮೂರ್ತಿ ಭಗ್ನಗೊಳಿಸಿದ ಮತ್ತು ನಾಗರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಲ್ಲದೆ, ಸರ್ಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಗಂಭೀರ ಬೆಳವಣಿಗೆಗಳ ಕುರಿತು ತನಿಖೆ ನಡೆಸಿ, ಅಕ್ರಮ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ ಶಿವಮೊಗ್ಗ ಬಿಜೆಪಿ ನಿಯೋಗ ಇಂದು ಆಯುಕ್ತರಿಗೆ ಮನವಿ ಸಲ್ಲಿಸಿದೆ. ಘಟನೆ ಮತ್ತು ಆರೋಪಗಳು: ಜುಲೈ 5, 2025 ರಂದು ಬಂಗಾರಪ್ಪ ಬಡಾವಣೆಯಲ್ಲಿ ಕೆಲ ದುಷ್ಕರ್ಮಿಗಳು ಶಾಂತಿ...

Post
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ! ಬ್ಯಾಂಕ್ ಆಫ್ ಬರೋಡಾದಿಂದ 2500 ಸ್ಥಳೀಯ ಅಧಿಕಾರಿಗಳ ನೇಮಕಾತಿ – ತಕ್ಷಣ ಅರ್ಜಿ ಸಲ್ಲಿಸಿ!

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ! ಬ್ಯಾಂಕ್ ಆಫ್ ಬರೋಡಾದಿಂದ 2500 ಸ್ಥಳೀಯ ಅಧಿಕಾರಿಗಳ ನೇಮಕಾತಿ – ತಕ್ಷಣ ಅರ್ಜಿ ಸಲ್ಲಿಸಿ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಅರಸುತ್ತಿರುವ ಯುವಕರಿಗೆ, ನಿರುದ್ಯೋಗಿಗಳಿಗೆ ಹಾಗೂ ಸ್ಥಳೀಯವಾಗಿ ಸೇವೆ ಸಲ್ಲಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ! ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda), ದೇಶಾದ್ಯಂತ 2500 ಲೋಕಲ್ ಆಫೀಸರ್ (ಸ್ಥಳೀಯ ಅಧಿಕಾರಿ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲಿ ಬರೋಬ್ಬರಿ 450 ಹುದ್ದೆಗಳು ಲಭ್ಯವಿವೆ! ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ: ಈ ನೇಮಕಾತಿಯ ವಿಶೇಷತೆ ಎಂದರೆ, ಇದು ಸ್ಥಳೀಯ ಭಾಷಾ ಪ್ರಾವೀಣ್ಯತೆ ಮತ್ತು ಸ್ಥಳೀಯ ಹಿನ್ನೆಲೆ ಹೊಂದಿರುವವರನ್ನು ಗುರಿಯಾಗಿಸಿಕೊಂಡಿದೆ....

Post
ಅಮರನಾಥ ಯಾತ್ರೆ 2025: 4 ದಿನಗಳಲ್ಲಿ 70,000 ಭಕ್ತರ ಆಗಮನ, ಯಾತ್ರೆಗೆ ಅಭೂತಪೂರ್ವ ಸ್ಪಂದನೆ!

ಅಮರನಾಥ ಯಾತ್ರೆ 2025: 4 ದಿನಗಳಲ್ಲಿ 70,000 ಭಕ್ತರ ಆಗಮನ, ಯಾತ್ರೆಗೆ ಅಭೂತಪೂರ್ವ ಸ್ಪಂದನೆ!

ನವದೆಹಲಿ: ಪವಿತ್ರ ಅಮರನಾಥ ಯಾತ್ರೆ 2025ಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯಾತ್ರೆ ಆರಂಭವಾಗಿ ಕೇವಲ ನಾಲ್ಕು ದಿನಗಳಲ್ಲಿ ಬರೋಬ್ಬರಿ 70,000ಕ್ಕೂ ಹೆಚ್ಚು ಭಕ್ತರು ಶಿವನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರವೂ 8,605 ಯಾತ್ರಾರ್ಥಿಗಳ ಮತ್ತೊಂದು ತಂಡ ಕಾಶ್ಮೀರ ಕಣಿವೆಗೆ ಪ್ರಯಾಣ ಬೆಳೆಸಿದೆ. ಜುಲೈ 3 ರಂದು ಪ್ರಾರಂಭವಾದ ಅಮರನಾಥ ಯಾತ್ರೆಯಲ್ಲಿ ಭಾನುವಾರ ಒಂದೇ ದಿನ 21,512 ಯಾತ್ರಿಕರು ಪವಿತ್ರ ಗುಹೆ ದೇವಾಲಯದಲ್ಲಿ ದರ್ಶನ ಪಡೆದಿದ್ದಾರೆ. ಯಾತ್ರಿಗಳ ದಂಡು: ಸೋಮವಾರ ಜಮ್ಮುವಿನ ಭಗವತಿ ನಗರ ಯಾತ್ರಿ...

Post
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಎ ಎ ವೃತ್ತದಲ್ಲಿ ಮಿನಿ ಬಸ್ ಪಲ್ಟಿ! ಭಾರಿ ಅನಾಹುತ ತಪ್ಪಿದ ಸನ್ನಿವೇಶ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಎ ಎ ವೃತ್ತದಲ್ಲಿ ಮಿನಿ ಬಸ್ ಪಲ್ಟಿ! ಭಾರಿ ಅನಾಹುತ ತಪ್ಪಿದ ಸನ್ನಿವೇಶ

ಶಿವಮೊಗ್ಗ: ಶಿವಮೊಗ್ಗದ ಹೃದಯಭಾಗವಾದ ಅಮೀ‌ರ್ ಅಹಮದ್ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಬಹುದಾದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಘಟನೆ ನಡೆದಾಗ ಬಸ್‌ನಲ್ಲಿ ಚಾಲಕನೊಬ್ಬರೇ ಇದ್ದು, ಯಾವುದೇ ಪ್ರಯಾಣಿಕರು ಇರಲಿಲ್ಲ. ಎ.ಎ. ಸರ್ಕಲ್ ಬಳಿ ಬಸ್ ಬರುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಆಟೋ ಅಡ್ಡ ಬಂದಿದೆ. ಈ ಆಟೋವನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರು ಇಲ್ಲದ...