Author: Jagadeesh Shipra (Jagadeesh Shipra)

Post
ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ಬೆನ್ನಲ್ಲೇ, ಸಾಗರ ತಾಲೂಕಿನ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಾಗಿದೆ. ಭಕ್ತರ ಅನುಕೂಲಕ್ಕಾಗಿ ಇದೀಗ ದೇವಿಯ ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಿಗಂದೂರು ದೇವಿ ದರ್ಶನ ಅವಧಿ ಒಂದೂವರೆ ಗಂಟೆ ಹೆಚ್ಚಳ! ಹೌದು, ಈ ಮೊದಲು ರಾತ್ರಿ 7:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಈಗ ಇದನ್ನು ರಾತ್ರಿ...

Post
ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಆನಂದಪುರಂ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಆನಂದಪುರದ ದಾಸಕೊಪ್ಪ ಗ್ರಾಮ ದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಂಗಮ್ಮ ಎಂಬುವವರ ಮನೆಯ ಮೇಲ್ಛಾವಣಿ ಶುಕ್ರವಾರ ಸುರಿದ ಭಾರೀ ಮಳೆಗೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆದರೆ, ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿದ್ದವರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ...

Post
ಶಿವಮೊಗ್ಗ : ಮಳೆ ಅನಾಹುತ – ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ! 🌧️

ಶಿವಮೊಗ್ಗ : ಮಳೆ ಅನಾಹುತ – ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ! 🌧️

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಕ್ಯಾಸನೂರಿನ ವಾಸಪ್ಪ ಎಂಬುವವರ ಮನೆ ಮೇಲೆ ಬೃಹತ್ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರವು ಮನೆ ಮತ್ತು ಕಾರು ನಿಲ್ಲಿಸುವ ಜಾಗದ ಮಧ್ಯಭಾಗಕ್ಕೆ...

Post
ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ 7 ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲಾ ಕಾಲೇಜುಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸನಗರ:  ಇಂದು ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ...

Post
ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ...

Post
ಹಾಡು- ಪಾಡು!

ಹಾಡು- ಪಾಡು!

ಶುಕ್ರವಾರವಾದ್ದರಿಂದ ದಿನಪತ್ರಿಕೆಗಳಲ್ಲಿ ಸಿನಿಮಾರಂಗದ ಸುದ್ದಿಗಳೂ ಜಾಗ ಪಡೆದಿರುತ್ತವೆ. ಪತ್ರಿಕೆ ಓದುವಿಕೆಯಲ್ಲಿ ಸಿನೆಮಾರಂಗದ ವಿಷಯಗಳಲ್ಲಿ ಆಸಕ್ತಿ ಇಲ್ಲದಿದ್ದರೂ ಒಮ್ಮೊಮ್ಮೆ ಕುತೂಹಲದಿಂದ ಓದುವುದೂ ಉಂಟು.  ಹೊಸ ಸಿನೆಮಾವೊಂದಕ್ಕೆ ರಂಗದ ಖ್ಯಾತರಾದ ಯೋಗರಾಜ್ ಭಟ್ಟರು ಅದ್ಭುತವಾದ ಗೀತೆ ಬರೆದಿದ್ದಾರೆ. ಆ ಹಾಡನ್ನು ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ ಎನ್ನುವ ವರದಿ ಇತ್ತು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಯೋಗರಾಜರಂತವರು...

Post
ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!

ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!

ದಾವಣಗೆರೆ/ಶಿವಮೊಗ್ಗ: ರಾಜ್ಯದಲ್ಲಿ ಖೋಟಾ ನೋಟು ಜಾಲವೊಂದು ಸಕ್ರಿಯವಾಗಿರುವುದನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಮೀಪದಲ್ಲೇ ಈ ದೊಡ್ಡ ಜಾಲ ಪತ್ತೆಯಾಗಿರುವುದು ನಮ್ಮ ಜಿಲ್ಲೆಯ ಜನರಿಗೂ ಆತಂಕವನ್ನುಂಟು ಮಾಡಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕುಬೇರಪ್ಪ, ಸಂತೋಷ್ ಕುಮಾರ್, ವಿರೇಶ್ ಮತ್ತು ಹನುಮಂತಪ್ಪ ಎಂಬುವವರನ್ನು ದಾವಣಗೆರೆಯ ಚಿರಡೋಣಿ ಗ್ರಾಮದಲ್ಲಿನ ಬಾರ್...

Post
ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ, ನದಿ ಪಾತ್ರದಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819...

Post
ನಂದಿನಿ ಹಾಲು ಮಾರಾಟಗಾರರಿಗೆ GST ತಾಪತ್ರಯ: ಸಮಸ್ಯೆ ಪರಿಹರಿಸುವಂತೆ ಮನವಿ!

ನಂದಿನಿ ಹಾಲು ಮಾರಾಟಗಾರರಿಗೆ GST ತಾಪತ್ರಯ: ಸಮಸ್ಯೆ ಪರಿಹರಿಸುವಂತೆ ಮನವಿ!

ಶಿವಮೊಗ್ಗ: ನಂದಿನಿ ಹಾಲಿನ ಅಧಿಕೃತ ಮಾರಾಟಗಾರರು GSTಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಏನಿದು ಸಮಸ್ಯೆ? ಹೆಚ್ಚಿನ ನಂದಿನಿ ಡೀಲರ್‌ಗಳು GST ವ್ಯಾಪ್ತಿಗೆ ಬರುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದವರು ಅಳಲು ತೋಡಿಕೊಂಡಿದ್ದಾರೆ. ಪ್ರಸ್ತುತ ನಮಗೆ ಶೇ....

Post
SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ಗುರುವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸ ನಿಯಮಗಳೇನು? ಉತ್ತೀರ್ಣ ಅಂಕ ಕಡಿತ: ಇನ್ನು ಮುಂದೆ ಆಂತರಿಕ ಮೌಲ್ಯಮಾಪನ (Internal Assessment) ಮತ್ತು ಬಾಹ್ಯ ಪರೀಕ್ಷೆ...