ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯನ್ನು ಶೀಘ್ರವೇ ಮಾಡಬೇಕು. ರಾಷ್ಟ್ರ ಭಕ್ತರ ಬಳಗದಿಂದ ಪಾಲಿಕೆಯ 35 ವಾರ್ಡ್ಗಳಲ್ಲೂ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವಕ್ಕೆ ಮೊದಲ ಆದ್ಯತೆ. ವಾರ್ಡ್ಗಳ ನಡುವೆ ಜನಸಂಪರ್ಕ ಇರುವ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸುದ್ದಿಗೊಷ್ಟಿಯಲ್ಲಿ ತಿಳಿಸಿದರು. ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಿದೆ?. ಡಿಸಿಸಿ ಬ್ಯಾಂಕ್...
Author: Jagadeesh Shipra (Jagadeesh Shipra)
ಗಾಂಧಿಪಾರ್ಕ್ ಸಮೀಪ ನಿಲ್ಲಿಸಿದ್ದ ಕಾರಿನ ಗ್ಲಾಸ್ ಹೊಡೆದು ಕಳ್ಳತನ ! ಏನಿದು ಪ್ರಕರಣ ?
ಶಿವಮೊಗ್ಗ : ನಗರದ ಗಾಂಧಿಪಾರ್ಕ್ ಸಮೀಪ ಹಾಡು ಹಗಲೇ ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಕಾರಿನ ಗ್ಲಾಸ್ ಒಡೆದು ಐಪ್ಯಾಡ್ ಕಳ್ಳತನ ಆಗಿರುವ ಘಟನೆ ನಡೆದಿದೆ. ಗಾಂಧಿ ಪಾರ್ಕ್ ನ ಬಳಿ ಇರುವ ಶೌಚಾಲಯ ಸಮೀಪ ಇಎಸ್ಐ ಮೆಡಿಕಲ್ ಆಫೀಸರ್ ರಾಕೇಶ್ ಅನ್ನುವವರು ಕಾರು ನಿಲ್ಲಿಸಿದ್ದರು. ಕಾರು ನಿಲ್ಲಿಸಿ ಶೋ ಹೋಲಿಸಿಕೊಂಡು ಬರಲು ತೆರಳಿದ್ದರು. ನಂತರ ವಾಪಸ್ ಆಗುವಾಗ ಕಾರಿನ ಹಿಂಬದಿಯ ಎಡಗಡೆ ಗ್ಲಾಸ್ ಹೊಡೆದಿತ್ತು. ಈ ವೇಳೆ ಪರಿಶೀಲಿಸಿದಾಗ ಯಾರೋ ಕಿಡಿಗೇಡಿಗಳು ಕಾರಿನ ಸೀಟಿನ ಮೇಲೆ ಇಟ್ಟಿದ್ದ...
ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಮೇಲೆ ಹಲ್ಲೆ ! ಶಿವಮೊಗ್ಗ ಎಸ್.ಪಿ ಮಿಥುನ್ ಕುಮಾರ್ ಹೇಳಿದ್ದೇನು?
ಶಿವಮೊಗ್ಗ : ಶಿವಮೊಗ್ಗದ ಕುಸ್ಕೂರಿನಲ್ಲಿ ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ( ಮೊಟ್ಟೆ ಸತೀಶ್ ) ಮೇಲೆ ನಡೆದ ಹಲ್ಲೆ ಸಂಬಂಧ ಶಿವಮೊಗ್ಗ ಜಿಲ್ಲಾ ವರಿಷ್ಟಾಧಿಕಾರಿ ಎಸ್. ಪಿ ಮಿಥುನ್ ಕುಮಾರ್ ಜಿ.. ಕೆ ಮಾಹಿತಿ ನೀಡಿದ್ದಾರೆ. ಹಲ್ಲೆ ನಡೆದಿರುವುದು ಜಮೀನು ವ್ಯಾಜ್ಯದ ಸಲುವಾಗಿ ಜಮೀನು ಖರೀದಿಯ ವಿಚಾರಕ್ಕೆ ಸತ್ಯನಾರಾಯಣ ರಾಜು ವ್ಯಾಜ್ಯ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ರೌಡಿ ಎಲಿಮೆಂಟ್ಸ್ ಕಂಡು ಬಂದಿಲ್ಲ ಎಂದು ಎಸ್. ಪಿ...
BREAKING NEWS : ಮತ್ತೆ ಆಕ್ಟಿವ್ ಆಯ್ತಾ ಶಿವಮೊಗ್ಗ ಅಂಡರ್ ವರ್ಲ್ಡ್ ? ಮೊಟ್ಟೆ ಸತೀಶನ ಮೇಲೆ ಅಟ್ಯಾಕ್ ! ಮೆಗ್ಗಾನ್ ಗೆ ದಾಖಲು !
ಶಿವಮೊಗ್ಗ : ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶನ ಮೇಲೆ ಅಟ್ಟ್ಯಾಕ್ ಆಗಿದೆ ಎಂಬ ಮಾಹಿತಿ ತಿಳಿದುಬರುತ್ತಿದೆ. ಶಿವಮೊಗ್ಗ ಅಂಡರ್ ವರ್ಲ್ಡ್ ಮತ್ತೆ ಸದ್ದು ಮಾಡಿತಾ ಎಂಬ ಅನುಮಾನ ಮೂಡಿಸುತ್ತಿದೆ. ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಕಾರಿನಲ್ಲಿ ತೆರುಳುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೊಟ್ಟೆ ಸತೀಶನ ಮೇಲು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದ್ದು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇನ್ನೂ ಹಲ್ಲೆಗೊಳಗಾದ ಮೊಟ್ಟೆ ಸತೀಶ್ ಮೆಗ್ಗಾನ್ ಆಸ್ಪತ್ರೆಗೆ...
ಕಿಡಿಗೇಡಿಗಳಿಂದ ಮನೆಯೊಂದರ ಮೇಲೆ ಕಲ್ಲು ತುರಾಟ !
ಶಿವಮೊಗ್ಗ : ನಗರದ ಕಾಮಾಕ್ಷಿ ಬೀದಿಯ ಮನೆಯೆೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಏನೋಶಬ್ದವಾಗಿದೆ ಎಂದು ಹೊರಗೆ ಬಂದು ನೋಡಿದ ವೃದ್ಧನ ಮೇಲು ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ರಾಮಣ್ಣ ಎಂಬುವವರ ಮನೆಯ ಮೇಲೆ ಆಗಸ್ಟ್ 11ರ ರಾತ್ರಿ ಯಾರೋ ಕಿರಿಕಿಡಿಗಳು ಕಲ್ಲು ತೂರಿದ್ದಾರೆ. ರಾಮಣ್ಣ ಎಂಬವವರು ಆಗಸ್ಟ್ 11ರ ರಾತ್ರಿ ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ...
ಸಂಭ್ರಮದ ಸ್ವಾತಂತ್ರ್ಯೋತ್ಸವ : ನಗರದ ವಿವಿದೆಡೆ ಹಾರಿತು ತ್ರಿವರ್ಣ ಧ್ವಜ ! ಶಿವಮೊಗ್ಗದಲ್ಲಿ ಹೇಗಿತ್ತು ಸ್ವಾತಂತ್ರ್ಯದ ಸಂಭ್ರಮ !
ಶಿವಮೊಗ್ಗ : ನಗರದ ವಿವಿಧಡೆ ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳಲ್ಲಿ ವಿವಿಧ ಕಚೇರಿಗಳಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ಕೆಲ ಫೋಟೋ ಮತ್ತು ವಿವರಣೆಗಳು ಇಲ್ಲಿದೆ ! ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು 78ನೆಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹೊಳೆ ಹೊನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿದ್ದರು. 78 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯ ಆವರಣದಲ್ಲಿ ಶಿವಮೊಗ್ಗ...
ಏಸೂರು ಕೊಟ್ಟರೂ ಈಸೂರು ಕೊಡೆವುಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರ ಕಥನ
ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದಲ್ಲೇ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ. ಭಾರತ ದೇಶದಲ್ಲಿ ಬ್ರಿಟಿಷರ ದುರಾಡಳಿತವನ್ನು ಕಿತ್ತೊಗೆದು ಸ್ವಾತಂತ್ರ್ಯ ಪಡೆಯಲು, ಜನಸಾಮಾನ್ಯರುಗಳು ಮಾಡಿರುವ ಹೋರಾಟ, ದೇಶಪ್ರೇಮ, ತ್ಯಾಗ-ಬಲಿದಾನಗಳು ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಕರ್ನಾಟಕದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಜನಸಾಮಾನ್ಯರುಗಳು ಮಾಡಿದ ಕೆಚ್ಚಿನ ಹೋರಾಟ, ಬಲಿದಾನ, ತ್ಯಾಗಕ್ಕೆ ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟ ಒಂದು ಅವಿಸ್ಮರಣೀಯ ಸಾಹಸಗಾಥೆಯಾಗಿದೆ. ಮುಗ್ಧ...
ಚುಂಚಾದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವರು ಕೆಂಡಮಂಡಲರಾಗಿದ್ದೇಕೆ ?
ಶಿವಮೊಗ್ಗ : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವಂತಹ ಚುಂಚಾದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭಕ್ಕೆ ಆಗಮಿಸಿದಂತಹ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಉಸ್ತುವಾರಿ ಸಚಿವರು ಬರುವ ಮಾಹಿತಿಯನ್ನ ತಿಳಿದು ಸ್ಥಳದಲ್ಲಿ ನಡೆದಿದ್ದ ಸಾರ್ವಜನಿಕರು ಮತ್ತು ಕ್ರೀಡಾಪಟುಗಳು ಮಧು ಬಂಗಾರಪ್ಪನವರಿಗೆ ಕ್ರೀಡಾಂಗಣದ ಅವ್ಯವಸ್ಥೆ ಕುರಿತು ದೂರು ನೀಡಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕೇಳಿದರೆ ಕ್ರೀಡಾ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ಕೊಡುತ್ತಾರೆ. ನೀವು (ಸಚಿವರು)...
78 ನೇ ಸ್ವಾತಂತ್ರ್ಯೋತ್ಸವ : ಶಿವಮೊಗ್ಗದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ( 78th independence day ) ಸಂಭ್ರಮ ಮನೆ ಮಾಡಿದ್ದು, ಇಂದು ಶಿವಮೊಗ್ಗ (shivamogga) ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿ. ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂತರ ತೆರೆದ ಜೀಪಿನಲ್ಲಿ 26 ತುಕುಡಿಗಳನ್ನು ಪರಿಶೀಲಿಸಿ ವಂದನೆಗೆ ಗೌರವ ವಂದನೆ ಸ್ವೀಕರಿಸಿದರು. ಕೆ.ಎಸ್.ಆರ್.ಪಿ, ಡಿ....
ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ ! ಸ್ಪರ್ಧಾ ಲೈನ್ಸ್ ವತಿಯಿಂದ ರಾಜ್ಯಾದ್ಯಂತ ಉಚಿತ ಪರೀಕ್ಷಾ ಸರಣಿ !
ಶಿವಮೊಗ್ಗ : ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಟಾರ್ಗೆಟ್ ಕೆಎಎಸ್ ಪ್ರಿಲಿಮ್ಸ್ -2024 ಎಂಬ ಶೀರ್ಷಿಕೆ ಅಡಿ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಕೆಎಎಸ್ ಪರೀಕ್ಷಾ ಸರಣಿ ! ಪ್ರಿಲಿಮ್ಸ್ ಪರೀಕ್ಷಾ ಸರಣಿಯು ಎಲ್ಲಾ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು ಕೆಎಎಸ್ ಹುದ್ದೆಯ ಆಕಾಂಕ್ಷಿಗಳ ತಯಾರಿಗೆ ನೆರವಾಗಲು ಸ್ಪರ್ಧಾ ಲೈನ್ಸ್ KAS ಪ್ರಿಲಿಮ್ಸ್ 2024 ಟೆಸ್ಟ್ ಸರಣಿಯ (GS-I ಮತ್ತು GS-II) ಸಂಪೂರ್ಣ ಸೆಟ್ ಅನ್ನು ಪ್ರಾರಂಭಿಸಿದೆ. ಪರೀಕ್ಷೆಯಂತಹ...









