Author: Jagadeesh Shipra (Jagadeesh Shipra)

Post
ದುಬಾರಿ ಬೈಕ್ ನಲ್ಲಿ ವೃದ್ಧ ದಂಪತಿ ಯುವಕರು ನಾಚುವಂತ ಸವಾರಿ ! ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದ ನೆಟ್ಟಿಗರು !

ದುಬಾರಿ ಬೈಕ್ ನಲ್ಲಿ ವೃದ್ಧ ದಂಪತಿ ಯುವಕರು ನಾಚುವಂತ ಸವಾರಿ ! ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದ ನೆಟ್ಟಿಗರು !

ವಯಸ್ಸಾದ ದಂಪತಿ ಹೀರೋ ಸ್ಪ್ಲೆಂಡರ್ ಅಥವಾ ಆಕ್ಟೀವಾದಂತಹ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವುದನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ ದುಬಾರಿ ಮೋಟಾರ್‌ಸೈಕಲ್‌ನಲ್ಲಿ ಓಡಾಡುವುದು ಬಹಳ ಅಪರೂಪ. ಇಂತಹ ಅಪರೂಪದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜ-ಅಜ್ಜಿ ಕೆಟಿಎಂ ಆರ್‌ಸಿ 390 ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುತ್ತಾ ತಮಿಳುನಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಕಾರಿನ ಮುಂದೆ ಕೆಟಿಎಂ ಆರ್‌ಸಿ ಮೋಟಾರ್‌ಸೈಕಲ್‌ನಲ್ಲಿ ಈ ಜೋಡಿ ಕಾಣುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿ ತಮ್ಮ ಫೋನ್ ಹೊರತೆಗೆದು ದೃಶ್ಯವನ್ನು ಸೆರೆಹಿಡಿದ್ದಾರೆ....

Post
ಡೈವೋರ್ಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ  !

ಡೈವೋರ್ಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ !

ಸಿನಿಮಾ : ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು...

Post
ಬಸ್ ಮತ್ತು ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ !

ಬಸ್ ಮತ್ತು ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ !

ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಖಾಸಗಿ ಲಾರಿ ಹಾಗೂ ಕೆಎಸ್‌ಆ‌ರ್’ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ.   ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌’ಟಿಸಿ ಬಸ್‌ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್‌ಆರ್‌’ಟಿ ಸಿ ಬಸ್ಲಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ...

Post
ಸಹ್ಯಾದ್ರಿ ಕಾಲೇಜ್ ಹಿಂಬಾಗ  ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?

ಸಹ್ಯಾದ್ರಿ ಕಾಲೇಜ್ ಹಿಂಬಾಗ ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?

ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ ಹಿಂಭಾಗ ಮೊಟಾಳು ಚೌಡಮ್ಮ ದೇವಸ್ಥಾನದ ಸಮೀಪ ಮತ್ತೂರಿನ ರಸ್ತೆಯಲ್ಲಿ ನಾಲ್ಕು ಜನ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.  ನೆನ್ನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ ಜಿ, ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆಯ ಪಿ ಐ ಸಿದ್ದೇಗೌಡ...

Post
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಉದ್ಯೋಗ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (Karnataka State Fire and Emergency Services – KSFES) ಇಲಾಖೆಯು 975 ಫೈರ್‌ಮ್ಯಾನ್, ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ KSFES ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಕಿರು ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ ksfes.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ KSFES ನೇಮಕಾತಿ 2024 ಗಾಗಿ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಪರಿಶೀಲಿಸಬಹುದು: ಖಾಲಿ ಹುದ್ದೆ,...

Post
ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !

ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು. ಸ್ಥಳಕ್ಕೆ...

Post
ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ  ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಶಿವಮೊಗ್ಗ : ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ...

Post
BIG BREAKING NEWS : ಕೊಲೆ ಪ್ರಕರಣದಲ್ಲಿ  ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

BIG BREAKING NEWS : ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಇಂದು ಬೆಳಗಿನ ಜಾವ ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ  ಇದನ್ನೂ...

Post
ಶಿವಮೊಗ್ಗ  : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ  ಅರ್ಜಿ ಆಹ್ವಾನ !

ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !

ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್‍ಲೈನ್ ಮೂಲಕ ಜೂ.10 ರಿಂದ 25 ರವರೆಗೆ ಅರ್ಜಿ...

Post
ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ !

ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ,...