ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ ಶಿವಮೊಗ್ಗ : ತುಂಗಾ ನದಿಗೆ ತ್ಯಾಜ್ಯ ಹಾಕುವು ದನ್ನು ತಪ್ಪಿಸುವ ಹಿನ್ನಲೆಯಲ್ಲಿ ನಗರದ ಹೊಳೆಬಸ್ಸ್ಟಾಪ್ ಬಳಿ ಇರುವ ಸೇತುವೆಯ ಮೇಲೆ ಜಾಲರಿಯನ್ನು ಹಾಕುವ ಕೆಲಸ ಭರದಿಂದ ಸಾಗಿದೆ. ಕೆಲವರು ತಮ್ಮ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಉಳಿದ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಕವರ್ನಲ್ಲಿ ತುಂಬಿ ಹೊಳೆಗೆ ಹಾಕುತ್ತಿದ್ದರು. ಅಕ್ಕಿ, ಕುಂಕುಮ, ಬಟ್ಟೆ ಬಾಳೆಹಣ್ಣು, ಹೀಗೆ ವಿವಿಧ ರೀತಿಯ ಪದಾರ್ಥಗಳನ್ನೆಲ್ಲಾ ನೀರಿಗೆ ಹಾಕಬೇಕು ಎಂಬ ನಂಬಿಕೆಯಿಂದ...
Author: Jagadeesh Shipra (Jagadeesh Shipra)
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ?
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ? ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ ! ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ದಾಳಿ ನಡೆಸಿದ ಬೆನ್ನಲ್ಲೇ , ಇದೀಗ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗದ ಗಾಂಧಿ ಬಜಾರ್ ನ ಕರಿದೇವರ ಕೇರಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
BREAKING NEWS : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ !
BREAKING NEWS : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ ! ಶಿವಮೊಗ್ಗ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗಡ್ಡೆ, ಇಂದಿರಾನಗರ, ಬೆಟ್ಟ ಮಕ್ಕಿ ಸೇರಿದಂತೆ ಐದಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಎನ್ ಐ ಎ ಅಧಿಕಾರಿಗಳು ರಾಮೇಶ್ವರಂ ಕೆಫೆ, ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ...
ಭದ್ರಾವತಿಯಲ್ಲಿ ಚಿರತೆ ಪ್ರತ್ಯಕ್ಷ ! ಕೊಟ್ಟಿಗೆಯಲ್ಲಿದ್ದ ಕುರಿಗಳನ್ನು ಬೇಟೆಯಾಡಿದ ಚಿರತೆ !
ಭದ್ರಾವತಿಯಲ್ಲಿ ಚಿರತೆ ಪ್ರತ್ಯಕ್ಷ ! ಕೊಟ್ಟಿಗೆಯಲ್ಲಿದ್ದ ಕುರಿಗಳನ್ನು ಬೇಟೆಯಾಡಿದ ಚಿರತೆ ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಚಿರತೆಗಳ ಹಾವಳಿ ಮುಂದುವರೆದಿದೆ. ಕೆಲ ತಿಂಗಳುಗಳ ಹಿಂದಷ್ಟೇ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಮಹಿಳೆಯೊಬ್ಬರು ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಇದೀಗ ಭದ್ರಾವತಿಯ ಗ್ರಾಮ ಒಂದರಲ್ಲಿ ಚಿರತೆ ಕಾಣಿಸಿಕೊಂಡಿದೆ. ಭದ್ರಾವತಿ ತಾಲೂಕಿನ ರತ್ನಾಪುರ ಗ್ರಾಮ ಎಂಬಲ್ಲಿ ಕೊಟ್ಟಿಗೆಯಲ್ಲಿದ್ದ ಎರಡು ಕುರಿಗಳನ್ನು ತಿಂದಿರುವ ಘಟನೆ ನಡೆದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ !
ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ ! ಶಿವಮೊಗ್ಗ : ಗೋಪಿ ವೃತ್ತ ಮಂಗಳವಾರ ರಂಗಿನ ಅಂಗಳವಾಗಿ ಕಂಗೊಳಿಸುತ್ತಿತ್ತು. ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬಗಳಲ್ಲಿ ಒಂದಾದ ಹೋಳಿ ಹಬ್ಬ ನಗರದ ಜನತೆಯ ಮನಸ್ಸನ್ನು ಓಕುಳಿಯಲ್ಲಿ ತೇಲಿಸಿತು. ಪ್ರತಿ ವರ್ಷದಂತೆ ಈ ಭಾರಿಯು ನಗರದ ಗೋಪಿ ವೃತ್ತದಲ್ಲಿಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬಕ್ಕೆ ವ್ಯವಸ್ಥೆ ಮಾಡಲಾಗಿದೆ.ಹಿರಿಯ–ಕಿರಿಯರೆನ್ನದೆ, ಜಾತಿ...
ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ರಂಗಾಯಣವು 2024ರ ಏಪ್ರಿಲ್ 12 ರಿಂದ ಮೇ 01 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ-2024’ ಹೆಸರಿನಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ 08 ರಿಂದ 14 ವರ್ಷ ವಯೋಮಾನದ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ಕಥೆ ಹೇಳುವುದು, ಪವಾಡ ರಹಸ್ಯ ಬಯಲು, ಕುದುರೆ, ಎತ್ತಿನಗಾಡಿ ಸವಾರಿ, ಹೋಳಿ, ನಾಟಕ, ಮೈಮ್, ರಂಗಾಟ,...
ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್
ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್ ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಹೇಳಿದರು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ‘ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೋಷವಾಕ್ಯದೊಂದಿಗೆ ಇಂದು ಡಿಹೆಚ್ಓ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾ...
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು !
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು ! ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ದಿನವೇ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪರಶುರಾಮ್ ಬಾಬು (16) ಮೃತ ದುರ್ದೈವಿ ಆಗಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು !
BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು ! ಶಿವಮೊಗ್ಗ : ನಗರದಲ್ಲಿ ಮತ್ತೆ ಪೊಲೀಸ್ ಬಂದೂಕಿನ ಗುಂಡಿನ ಸದ್ದು ಮಾಡಿದೆ. ನಗರದ ಮಲ್ಲಿಗೆನಹಳ್ಳಿಯ ಬಳಿ ಕೊಲೆ ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಫಾರು ಎಂಬಾತನು ಮಲ್ಲಿಗೆನಹಳ್ಳಿಯ ಬಳಿ...