Author: Jagadeesh Shipra (Jagadeesh Shipra)

Post
ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ !

ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ !

ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ! ಶಿವಮೊಗ್ಗ : ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದೆ. ಮಲೆನಾಡಿನ...

Post
BREAKING NEWS  : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ !

BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ !

BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ ! ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ...

Post
ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ  ಜಾರಿ !

ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ !

ಪೆಟ್ರೋಲ್ ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ !  ಶಿವಮೊಗ್ಗ : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಾಹನಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಹಲವು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್‌ ಪೋಸ್ಟ್ ನಲ್ಲಿ ತಿಳಿಸಿದ್ದಾರೆ....

Post
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್

ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್

ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್ ಶಿವಮೊಗ್ಗ : ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಕೆ.ಎಸ್. ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಈಶ್ವರಪ್ಪ ಅವರಿಗೆ ಯಾರೂ...

Post
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !

ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !

ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ ! ಶಿವಮೊಗ್ಗ : ಈಗಲೂ ನನಗೆ ಬಿಜೆಪಿ ಪಕ್ಷ ತಾಯಿ ಇದ್ದಂತೆ. ಆದರೆ ಪಕ್ಷ ಕೆಲವೊಮ್ಮೆ ದಾರಿ ತಪ್ಪಿ ಹೋಗುತ್ತಿದೆ ಎಂದು ಅನಿಸಿದಾಗ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳ ಬೇಕಾಗುತ್ತದೆ. ಈ ದೃಷ್ಟಿಯಲ್ಲಿ ನಾನು ರಾಜಕೀಯ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್...

Post
ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ ಶಿವಮೊಗ್ಗ : ಲೋಕಸಭಾ ಚುನಾವಣೆಗಾಗಿ ಇತ್ತೀಚೆಗಷ್ಟೇ ನಾನಾ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಮಾ. 13ರಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ...

Post
BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ  ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ  ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ? ಶಿವಮೊಗ್ಗ : ಈ ಬಾರಿ 400 ಸೀಟುಗಳನ್ನು ಪಡೆದು ನರೇಂದ್ರ ಮೋದಿಯನ್ನು ಮೂರನೇ ಬಾರಿ ಪ್ರಧಾನಿ ಮಾಡುವ ಗುರಿಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲೂ ಭರ್ಜರಿ ಪ್ರಚಾರ ಕೈಗೊಳ್ಳಲು ವೇಳಾಪಟ್ಟಿ ನಿಗದಿಗೊಳಿಸಿದೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ ಹಲವು ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ. ಕರ್ನಾಟಕದಲ್ಲಿ...

Post
‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ. ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಟಿಕೆಟ್...

Post
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ  : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...

Post
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !  ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ...