ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕಗಳು ನಿಗದಿಯಾಗಿವೆ. ಆಗಸ್ಟ್ 11, 2025 ಸೋಮವಾರದಿಂದ ಅಧಿವೇಶನ ಆರಂಭಗೊಂಡು, ಆಗಸ್ಟ್ 22, 2025ರವರೆಗೆ ನಡೆಯಲಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಕುರಿತು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ತಮಗೆ...
Author: Jagadeesh Shipra (Jagadeesh Shipra)
“ಸುಮಾರು 14 ಕೋಟಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ: ಹೊಂಗನೂರಿನಲ್ಲಿ ಮಾದರಿ ಕಾರ್ಯ”
ರಾಜ್ಯ : ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡವನ್ನು ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ...
ಕೆಂಪು ಬಸ್ಸಿನಲ್ಲಿ ಟಿಕೇಟು ಖರೀದಿಸಿ ಪ್ರಯಾಣಿಸಲು ನಾಯಿಗಳಿಗೂ ಅವಕಾಶ!
ಸಾರಿಗೆ ನಿಗಮದ ಈ ನಿರ್ಧಾರ ಎಷ್ಟರಮಟ್ಟಿಗೆ ಸಮಂಜಸ? ಮಾಹಿತಿ ಹಕ್ಕು ಅರ್ಜಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ನೀಡಿರುವ ಮಾಹಿತಿಯಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಸಾಕು ಪ್ರಾಣಿಗಳನ್ನು ಪ್ರಯಾಣ ಟಿಕೇಟು ಖರೀದಿಸಿ ತೆಗೆದು ಕೊಂಡು ಹೋಗಲು ಅವಕಾಶ ಇದೆ ಎಂದು ಹೇಳಿರುತ್ತಾರೆ. ನಾಯಿಯನ್ನು ಒಬ್ಬ ವಯಸ್ಕರ ಪ್ರಯಾಣಿಕರಂತೆ ಪರಿಗಣಿಸಿ ದರ ವಿಧಿಸಿದ್ದರೆ ಮೊಲ, ನಾಯಿಮರಿ, ಬೆಕ್ಕು ಪಂಜರದಲ್ಲಿರುವ ಪಕ್ಷಿಗೆ ಮಕ್ಕಳ ದರ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ಫ್ರಿಜ್, ಬೈಸಿಕಲ್, ವಾಷಿಂಗ್...
UPI ಪಾವತಿ ವಿಫಲವಾದರೆ ಏನು ಮಾಡಬೇಕು? ಈಗ ಬಂದಿದೆ ಹೊಸ ರೂಲ್ಸ್… ತಕ್ಷಣ ಸಿಗಲಿದೆ ಪರಿಹಾರ..!
ಶಿವಮೊಗ್ಗ: ಡಿಜಿಟಲ್ ಪಾವತಿಗಳನ್ನು ಬಳಸುವ ಕೋಟ್ಯಂತರ ಭಾರತೀಯರಿಗೆ ಇದೊಂದು ದೊಡ್ಡ ಸಂತಸದ ಸುದ್ದಿ! ಜುಲೈ 15, 2025 ರಿಂದ UPI ಚಾರ್ಜ್ಬ್ಯಾಕ್ಗೆ (ಪಾವತಿ ಮರುಪಾವತಿ) ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬಂದಿವೆ. ಇದರಿಂದಾಗಿ ಯಾವುದೇ ಪಾವತಿ ವಿಫಲವಾದರೆ ಅಥವಾ ವಂಚನೆ ನಡೆದರೆ, ಹಣ ಮರುಪಾವತಿ ಈಗ ಎಂದಿಗಿಂತಲೂ ಹೆಚ್ಚು ಸುಲಭ ಮತ್ತು ವೇಗವಾಗಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? NPCI (ಭಾರತೀಯ ರಾಷ್ಟ್ರೀಯ ಪಾವತಿ ನಿಗಮ)...
ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: IBPS PO/MT ಮತ್ತು SSC JE ಹುದ್ದೆಗಳಿಗೆ ಅರ್ಜಿ ಆಹ್ವಾನ!
ಶಿವಮೊಗ್ಗ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಮತ್ತು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಬಂಪರ್ ಅವಕಾಶಗಳನ್ನು ಪ್ರಕಟಿಸಿವೆ. ಸಾವಿರಾರು ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? IBPS PO/MT ಹುದ್ದೆಗಳು:...
ಅಧ್ಯಯನದಲ್ಲಿ ಆಸಕ್ತಿ ವಹಿಸುವುದು ಮುಖ್ಯ: ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಲತಾ ರಮೇಶ್ ಕರೆ
ಶಿವಮೊಗ್ಗ: ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗದ ಅಧ್ಯಕ್ಷೆ ಲತಾ ರಮೇಶ್ ಹೇಳಿದರು. ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆಯು ಶಿಕ್ಷಣ...
ಡಾ. ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಾಯಕ ನಟ, 225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅನಿರುದ್ಧ ಜತ್ಕರ್, ವಿಷ್ಣುವರ್ಧನ್ ಅವರು ಭೌತಿಕವಾಗಿ ನಮ್ಮನ್ನು ಅಗಲಿ 15...
KSOU ಪ್ರವೇಶಾತಿ ಆರಂಭ: ಶಿವಮೊಗ್ಗ ಕೇಂದ್ರದಲ್ಲಿ ರಜಾ ದಿನಗಳಲ್ಲೂ ಕಾರ್ಯ!
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು, 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದೆ. ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ! ಶಿವಮೊಗ್ಗ ನಗರದ ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿಯಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಮುಖಾಂಶಗಳು: ಪ್ರವೇಶಾತಿ ಆರಂಭ: 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಕೋರ್ಸ್ಗಳಿಗೆ...
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯದರ್ಶಿ!
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುತ್ತಿದ್ದಾಗ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿವಮೊಗ್ಗ ತಾಲ್ಲೂಕು, ಶ್ರೀರಾಮಪುರ ಗ್ರಾಮದ ವಿನೋದ್ ಬಿ. ಎಂಬುವರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ...
“ಪಿತಾಮಹ ಬೆಂಜಮಿನ್ ಲೂಯಿ ರೈಸ್: ಬಿಳಿ ಕನ್ನಡಿಗನ ನೆನಪಿನಲಿ”
‘ಕನ್ನಡ-ಇಂಗ್ಲೀಷ್ ನಿಘಂಟ’ನ್ನು ಕಿಟೆಲ್ ಬರೆಯುವಾಗ ಅದರ ಮಹತ್ವವನ್ನು ಅರಿತ ಮಹನೀಯರೊಬ್ಬರು ಮೈಸೂರು ಸರ್ಕಾರದ ವತಿಯಿಂದ ಮುಂಗಡವಾಗಿ ಐದು ಸಾವಿರ ರೂಪಾಯಿ ನೀಡಿ. ೩೦೦ ಪ್ರತಿ ಕೊಳ್ಳುವಂತೆ ಪ್ರತಿಪಾದಿಸಿದ್ದಲ್ಲದೆ. ಅಂದಿನ ಚೀಫ್ ಕಮಿಷನರ್ ಗೆ ಪತ್ರವೊಂದನ್ನು ಬರೆದಿದ್ದರಂತೆ ಆ ಪತ್ರದಲ್ಲಿ ಹೀಗಿತ್ತು. ” ಸರ್ಕಾರವು ಕೇವಲ ಈ ನಿಘಂಟು ಮಾತ್ರವಲ್ಲದೆ ಕನ್ನಡದ ಪ್ರಾಚೀನ ಕೃತಿಗಳನ್ನು ಮುದ್ರಿಸಲು ಒಂದು ಶಾಶ್ವತವಾದ ನಿಧಿಯನ್ನು ಸ್ಥಾಪಿಸಬೇಕು. ಈ ರೀತಿಯ ಅನೇಕ ಕೃತಿಗಳು ಈಗ ವಿನಾಶದ ಅಂಚಿನಲ್ಲಿದ್ದು ದೇಶೀಯ ಸರ್ಕಾರವು ಸ್ಥಾಪನೆಯಾಗುವ ವೇಳೆಗೆ ಬಹುಶಃ...