Author: Jagadeesh Shipra (Jagadeesh Shipra)

Post
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶಿವಮೊಗ್ಗ : ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ಎಂಬ ಸ್ಥಳೀಯ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆಯು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ...

Post
ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ....

Post
ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ

ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ

ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ : 10:30 ಕ್ಕೆ ಸರಿಯಾಗಿ ಎಲ್ಲ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದ ಶ್ರೀಯುತ ಸುರೇಶ್ ಕುಮಾರ್ ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರು ಆದ...

Post
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ ಪಿಎಸ್ಐ ! ಶಿವಮೊಗ್ಗ : ನಗರದ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ ಜೀವದ ಮೇಲೆ ಪರಿಜ್ಞಾನವಿಲ್ಲದೆ, ಅಮಾಯಕರ ಜೀವಕ್ಕೆ ಕುತ್ತು ತರುವಂತೆ, ಅಪಾಯಕಾರಿಯಾದ ವೀಲಿಂಗ್ ಮಾಡುತ್ತಿದ್ದ ಯುವಕನ ಮೇಲೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ KA14ET9*** ದ್ವಿ...

Post
ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ, ಎಸ್ ರುದ್ರೇಗೌಡರ ಜನ್ಮ ದಿನದ ಪ್ರಯುಕ್ತ ಜ. 27ಕ್ಕೆ ” ಅಮೃತಮಯಿ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ಮಲೆನಾಡಿನ ಹೆಸರಾಂತ ಕೈಗಾರಿಕೋಧ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಶ್ರೀ ಎಸ್. ರುದ್ರೇಗೌಡರು ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ ಅವರ ಜನ್ಮದಿನದ ಪ್ರಯುಕ್ತ ‘ಅಮೃತಮಯಿ” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ  ಶ್ರೀ ಎಸ್. ರುದ್ರೇಗೌಡರು ಚನ್ನಗಿರಿ ತಾಲ್ಲೂಕಿನ ಪುಟ್ಟ ಗ್ರಾಮ ಲಿಂಗದಹಳ್ಳಿಯ...

Post
ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ? ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ರೈಲು ಹಳಿಯ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅನುಕೂಲಕ್ಕಾಗಿ ಅತ್ಯಾಧುನಿಕ ಶೈಲಿಯ ವೃತ್ತಾಕಾರದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವ ಕುರಿತು ಪೂರ್ವಭಾವಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಶನಿವಾರ...

Post
ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ 16 ಇಲಾಖೆಗಳ 504 ಕೆಎಎಸ್‌ ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗ ಸದರಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಅಲ್ಲದೇ ಕೋವಿಡ್‌...

Post
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು  ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್ ಶಿವಮೊಗ್ಗ : ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು. ನಗರದ ೧೦೦ ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದೆರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು. ಮಲೆನಾಡಿನ...

Post
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !  ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...