Author: Jagadeesh Shipra (Jagadeesh Shipra)

Post
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ! ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್‌ ಕ್ಲೀನಿಂಗ್‌ ಮಾಡಿಸಲಾಗಿದೆ. ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್‌ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ...

Post
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು  ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! 

BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು  ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! 

BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು !  ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಲಭ್ಯವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಮೂಲದ ಲಾರಿಗೆ ಶಿಕ್ಷಣ ಸಚಿವ...

Post
BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು !

BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು !

BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು ! ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಶಶಿ ಎಂಬ ಯುವಕನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಹಿನ್ನಲೆ ಆರೋಪಿ ಮಂಜ ಅಲಿಯಾಸ್ ವಲಂಗನ ಕಾಲಿಗೆ ಜಯನಗರ ಪಿಐ ಗುಂಡು ಹಾರಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಶಶಿ ಎಂಬ ಯುವಕನ ಮೇಲೆ ಮಂಜುನಾಥ್ ಯಾನೆ ಒಲಂಗ, ಮಂಜುನಾಥ್ ಯಾನೆ ನೇಪಾಳಿ ಮಂಜ,...

Post
ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು

ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು

ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು ಶಿವಮೊಗ್ಗ : ದೀನದಲಿತರ ನಾಯಕ, ಬಡವರ ಆಶಾಕಿರಣ,ಹಲವಾರು ಸಮಾಜಮುಖಿ ಯೋಜನೆಗಳ ಹರಿಕಾರ ನಮ್ಮೆಲ್ಲರ ಅಭಿಮಾನದ ನಾಯಕರು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಸ್.ಬಂಗಾರಪ್ಪನವರ ೧೨ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಇಂದು ನಗರದ ಆಟೋ ಕಾಂಪ್ಲೆಕ್ಸ್ನಲ್ಲಿ ಸ್ನೇಹಮಯಿ ಸಂಘ ಚೈತ್ರ ಶ್ವೇತಾ ಆಟೋ ವರ್ಕ್ಸ್ ಹಾಗೂ ಆಟೋ ಕಾಂಪ್ಲೆಕ್ಸ್ ಮಾಲೀಕರುಗಳು ಹಾಗೂ ಸಿಬ್ಬಂದಿವರ್ಗದವರು, ಮಾಲೀಕರು ಇಂದು ಬಂಗಾರಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ...

Post
ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ?  ಶಿವಮೊಗ್ಗ : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದ ಬಗ್ಗೆ ಮಾತಾಡಿದ್ದಾರೆ. ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಸಂತ್ರಸ್ತರು ನನಗು ಸಹ ಮನವಿ ಕೊಟ್ಟಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಜನಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಈ ವಿಚಾರದಲ್ಲಿ ಸಂಸದರು ಹಗುರವಾಗಿ ಮಾತನಾಡಬಾರದು.ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ನೋಡಿಕೊಂಡ್ರು...

Post
ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ  ಖಾಲಿ  ! ಹುದ್ದೆ ಏನು ? ಅರ್ಹತೆಗಳೇನು ? 

ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ  ಖಾಲಿ  ! ಹುದ್ದೆ ಏನು ? ಅರ್ಹತೆಗಳೇನು ? 

ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ ಖಾಲಿ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ : ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಕೆಲಸ ಖಾಲಿ ಇದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಒಂದು ಅಕೌಂಟ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿ ತಕ್ಷಣ ಸಂಪರ್ಕಿಸುವಂತೆ ಕೋರಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

Post
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ  ಸಾಲು ಗಟ್ಟಿ ನಿಂತ ಸಾರ್ವಜನಿಕರು !

” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ  ಸಾಲು ಗಟ್ಟಿ ನಿಂತ ಸಾರ್ವಜನಿಕರು !

” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು ! ಶಿವಮೊಗ್ಗ : ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿತ್ತು. ಎಲ್ಲರೂ ಆಧಾರ್‌ಕಾರ್ಡ್ಗಳೊಂದಿಗೆ ಧಾವಿಸಿದ್ದರು. ಕೆವೈಸಿ ಮಾಡಿಸದಿದ್ದರೆ ಮುಂದಿನ...

Post
KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್‌ ಸಿಗ್ನಲ್ ! ಅಧಿಸೂಚನೆ ಯಾವಾಗ ?

KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್‌ ಸಿಗ್ನಲ್ ! ಅಧಿಸೂಚನೆ ಯಾವಾಗ ?

KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್‌ ಸಿಗ್ನಲ್ ! ಅಧಿಸೂಚನೆ ಯಾವಾಗ ? ಉದ್ಯೋಗ ಸುದ್ದಿ : ಕರ್ನಾಟಕ ಗೆಜೆಟೆಡ್‌ ಪ್ರೊಬೇಷನರ್ ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ, ಭರ್ತಿಗೆ ಹಸಿರು ನಿಶಾನೆ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕುರಿತ ಡೀಟೇಲ್ಸ್‌ ಇಲ್ಲಿದೆ.. ಕರ್ನಾಟಕ ಸರ್ಕಾರದ 16 ಇಲಾಖೆಗಳಲ್ಲಿ ಖಾಲಿ ಇರುವ ಅಗತ್ಯ ಒಟ್ಟು 656 ಕೆಎಎಸ್‌ ಗೆಜೆಟೆಡ್‌ ಹುದ್ದೆಗಳ ಪೈಕಿ 504 ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಸಮ್ಮತಿ ಸಿಕ್ಕಿತ್ತು. ಆದರೆ ಮೊದಲ ಹಂತದಲ್ಲಿ 276...

Post
ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ !

ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ !

ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ ! ಶಿವಮೊಗ್ಗ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಕೊರೋನ ಪ್ರಕರಣ ನಿಧಾನವಾಗಿ ಏರುತ್ತಿದ್ದು. ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...

Post
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ !  ಅರ್ಜಿ ಸಲ್ಲಿಸುವುದು ಹೇಗೆ ?

ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ !  ಅರ್ಜಿ ಸಲ್ಲಿಸುವುದು ಹೇಗೆ ?

ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ? ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಜಾರಿ ಮಾಡಿದೆ....