ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ ! ಶಿವಮೊಗ್ಗ : ಹೊಸನಗರ ತಾಲೂಕಿನ ರೈತನೋರ್ವ ಆನ್ಲೈನ್ ಶಾಪಿಂಗ್ನಲ್ಲಿ 15 ಲಕ್ಷ ರೂ. ಬಹುಮಾನ ಗ ಗೆದ್ದಿರುವುದಾಗಿ ಬಂದ ಪತ್ರವನ್ನು ನಂಬಿ 13.97 ಲಕ್ಷ ರೂ. ನ ಕಳೆದುಕೊಂಡಿದ್ದಾರೆ. 25 ವರ್ಷದ ರೈತ ವಂಚನೆಗೆ ಒಳಗಾದವರು. ನವೆಂಬರ್ 8ರಂದು ರೈತನ ತಾಯಿ ಹೆಸರಿಗೆ 15.50 ಲಕ್ಷ ರೂ. ಆನ್ ಲೈನ್ ಶಾಪಿಂಗ್ನಲ್ಲಿ ಗೆದ್ದಿರುವುದಾಗಿ ಅಂಚೆ ಮೂಲಕ ಪತ್ರ ಬಂದಿತ್ತು. ಅದರಲ್ಲಿದ್ದ ಸಹಾಯವಾಣಿಗೆ...
Author: Jagadeesh Shipra (Jagadeesh Shipra)
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ?
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ? ಶಿವಮೊಗ್ಗ : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆ ಜನವರಿ 12 ರಂದು ಶಿವಮೊಗ್ಗದಲ್ಲಿ ಜಾರಿಯಾಗಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ , ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ....
WEKEND STORY : ಅಜ್ಜಿ ಅಥವಾ ತಾತ ಮನೆಯಲ್ಲಿದ್ದರೆ ಬೆಳೆಯುವ ಮಕ್ಕಳಿಗೆ ಆಗುವಂತಹ ಲಾಭಗಳು
WEKEND STORY : ಅಜ್ಜಿ ಅಥವಾ ತಾತ ಮನೆಯಲ್ಲಿದ್ದರೆ ಬೆಳೆಯುವ ಮಕ್ಕಳಿಗೆ ಆಗುವಂತಹ ಲಾಭಗಳು 1. ಅಪ್ಪ ಮತ್ತು ಅಮ್ಮ ಇಬ್ಬರು ಮಕ್ಕಳಿಗೆ ಕೊಡಲೇಬೇಕಾದಂತಹ ಕ್ವಾಲಿಟಿ ಟೈಮ್ ಕೊಡದೆ ಇದ್ದಾಗ ಅದು ತಾತ ಅಥವಾ ಅಜ್ಜಿಯಿಂದ ಸಿಗುತ್ತದೆ. 2. ಅಪ್ಪ ಮತ್ತು ಅಮ್ಮ ಇವರ ಕೋಪಕ್ಕೆ ಗುರಿಯಾದಾಗ ಮಕ್ಕಳಿಗೆ ಭದ್ರತೆ ಮತ್ತು ರಕ್ಷಣೆ ಸಿಗುತ್ತದೆ. 3. ಅಪ್ಪ ಮತ್ತು ಅಮ್ಮ ಇಬ್ಬರೂ ಮಗುವಿಗೆ ತಾಳ್ಮೆಯಿಂದ ಅವರ ವಿಷಯಗಳಿಗೆ ಕಿವಿ ಕೊಡಲು ಆಗದೇ ಇರುವಾಗ ತಾತ ಅಥವಾ ಅಜ್ಜಿ...
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ?
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಅಲ್ಲಿ ಆಗಾಗ ಸರಗಳ್ಳತನ ಪ್ರಕರಣಗಳು, ಹಣ ಕಳವು ಪ್ರಕರಣಗಳು, ಬ್ಯಾಗ್ ಮಿಸ್ಸಿಂಗ್ ಪ್ರಕರಣಗಳು ನಡೆಯುತ್ತಿರುತ್ತೇವೆ. ಇವುಗಳ ಜೊತೆಗೆ ವಿಚಿತ್ರ ಪ್ರಕರಣ ಒಂದು ತಳುಕು ಹಾಕಿಕೊಂಡಿದೆ, ಏನಿದು ಪ್ರಕರಣ ? ಹೊನ್ನಾವರದಿಂದ ಶಿವಮೊಗ್ಗಕ್ಕೆ ಲಾಂಗ್ ಜರ್ನಿಯ ವೇಳೆ ಲಾರಿ ಚಾಲಕನೊಬ್ಬನಿಗೆ...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ...
ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ !
ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ ! ಶಿವಮೊಗ್ಗ : ಬಿಜೆಪಿ ಜೆಡಿಎಸ್ ಒಂದಾಗಿರೋದಕ್ಕೆ ಗಾಬರಿಯಾಗಿದೆ, ಭಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಲೋಕಸಭೆಯಲ್ಲಿ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೇ ಒಂದು ಸ್ಥಾನ ಬರಲ್ಲ. ಹೀಗಾಗಿ ಹಿಜಾಬ್ ನಿಷೇಧಕ್ಕೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಗಲಾಟೆ, ದೊಂಬಿ, ಕೊಲೆಗಳಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ !
540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ ! ಉದ್ಯೋಗ ಸುದ್ದಿ : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ....
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ಶಿವಮೊಗ್ಗ : ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಒಂದಾದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯವಾಗಿರುತ್ತದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಏರ್ಪಡಿಸಲಾಗಿದ್ದ...