Author: Jagadeesh Shipra (Jagadeesh Shipra)

Post
BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ  ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ...

Post
ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ...

Post
ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ ! ಶಿವಮೊಗ್ಗ : ತಾಲೂಕಿನ ಆನವಟ್ಟಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಇ.ಇ ಜಿ. ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.  ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ ರೂ. 20,000/- ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಎ.ಇ.ಇ ಜಿ. ರಮೇಶ್ ಸಿಕ್ಕಿಬಿದ್ದಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್‌ಎಸ್‌ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ...

Post
ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ. ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುದಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912...

Post
BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ ! ಶಿವಮೊಗ್ಗ : ನಗರದ ಗಾಂಧಿನಗರದ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಗಾಂಧಿ ನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿದ್ದ ಅಡ್ಡೆ ಮೇಲೆ ರೇಡ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ್ದ ದೂರಿನನ್ವಯ ದಾಳಿ ನಡೆಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

Post
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಈಗಾಗಲೇ ಹಲವು ವಾಹನಗಳಿಗೆ ಹೆಲ್ಮಟ್ ಧರಿಸದೇ ಓಡಿಸುವುದು, ಮದ್ಯ ಸೇವಿಸಿ ವಾಹನ ಚಲಾವಣೆ, ಅಜಾಗಕರೂಕತೆ ಮತ್ತು ಅತಿವೇಗ...

Post
BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬೈಟ್ ನಿನ್ನೆ ರಾತ್ರಿ ವೇಳೆಗೆ ಹಾಕರ್ಸ್ ಹ್ಯಾಕ್ ಮಾಡಿದ್ದಾರೆ. ಪ್ರೋ ಪ್ಯಾಲೆಸ್ಟೈನ್ ರಿಂದ ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿರುವ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ. ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್ ಎಂದು...

Post
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...