Author: Jagadeesh Shipra (Jagadeesh Shipra)

Post
“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ  ಶಿವಮೊಗ್ಗ : ಮಹಾಕವಿ ರತ್ನಾಕರವರ್ಣಿ ಅಧ್ಯಯನ ಕೇಂದ್ರಮಂಗಳೂರು ವಿಶ್ವವಿದ್ಯಾಲಯ ಹಾಗು ಕನ್ನಡ ವಿಭಾಗ, ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ “ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯಮಟ್ಟದ ವಿಚಾರ ಸಂಕಿರಣವು ಪಾಥ್ವ್ಸೇ ಸಭಾಂಗಣದಲ್ಲಿ ನಡೆಯಿತು, ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಮತ್ತು ಜಾನಪದ ತಜ್ಞರಾದ ಪ್ರೊ ಬಸವರಾಜ ನೆಲ್ಲಿಸರ. ಉದ್ಘಾಟಿಸಿ ರತ್ನಾಕರ ಭರತೇಶವೈಭವ ಕೃತಿ ರಚಿಸುವಲ್ಲಿ ಜೈನ ಮತ್ತು ವೀರಶೈವ ಧರ್ಮವನ್ನು...

Post
ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು ? ತೀರ್ಥಹಳ್ಳಿ : ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ತೀರ್ಥಹಳ್ಳಿಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪತ್ರಕರ್ತೆಯೊಬ್ಬರ ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

Post

ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ?

ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ? ಉದ್ಯೋಗ ಸುದ್ದಿ : ಕೆ ಎಸ್ ಆರ್ ಟಿ ಸಿ ಜಾಹೀರಾತು ಸಂಖ್ಯೆ 1/2018 ರ ಪ್ರಕಾರ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು. ಹುದ್ದೆಗಳ ಸಂಖ್ಯೆ 300 ಕ್ಕೆ ಸೀಮಿತಗೊಳಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ :...

Post
ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ

ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ

ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ ಶಿವಮೊಗ್ಗ : ನಾಳೆ ಸಹ್ಯಾದ್ರಿ ಕಾಲೇಜಿನ ಪಾಥ್ ವೇಸ್ ಘಟಕ ದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕೀರಣ ಆಯೋಜನೆ ಮಾಡಲಾಗಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಯೋಗದಲ್ಲಿ *” ರತ್ನಾಕರವರ್ಣಿಯ ಭರತೇಶ ವೈಭವ –...

Post
ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ 

ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ 

ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ  ಶಿವಮೊಗ್ಗ : ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಿರಿಧಾನ್ಯ ಮೇಳ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿರಿಧಾನ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹಾಗೂ ಅವುಗಳ...

Post
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ  ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್...

Post
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !

ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !

ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ ! ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯಕರ್ನಾಟಕದ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭವಾಗುತ್ತಿದೆ. ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೊಗದೊಂದಿಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ 20ರಂದು ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಉದ್ಘಾಟನೆಯಾಗಲಿದೆ. ಕೋಡಿಮಠದ ದಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಎದೆಹಾಲಿನ...

Post
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ  ನಡೆದಿದ್ದೇನು ?

ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ  ನಡೆದಿದ್ದೇನು ?

ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಶಿಕಾರಿಯನ್ನು ಮಾಡಿದ ಮಾಹಿತಿಯನ್ನು ಆಧರಿಸಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮಂಡಗದ್ದೆ ಅರಣ್ಯ ವಲಯದ ಗ್ರಾಮವೊಂದರಲ್ಲಿ ಜಿಂಕೆ ಶಿಕಾರಿ ಆಗಿದೆ ಎಂಬ ಮಾಹಿತಿಯನ್ನು ಅಪರಿಚಿತ ವ್ಯಕ್ತಿಗಳು ಅರಣ್ಯ ಅಧಿಕಾರಿಗಳಿಗೆ ಕೊಟ್ಟಿದ್ದಾರೆ, ಮಾಹಿತಿಯ ಮೂಲವನ್ನು ಆಧರಸಿ ದಾಳಿ...

Post
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ  ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ  ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್‌ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್‌ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್‌ ಮೇಲೆ ಶಾಸಕರ ಕಡೆಯವರು...

Post
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ ! ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್ಗಳ ಪಾರ್ಕಿಂಗ್ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ...