ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ ಶಿವಮೊಗ್ಗ : ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಿರಿಧಾನ್ಯ ಮೇಳ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿರಿಧಾನ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹಾಗೂ ಅವುಗಳ...
Author: Jagadeesh Shipra (Jagadeesh Shipra)
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್...
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ ! ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯಕರ್ನಾಟಕದ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭವಾಗುತ್ತಿದೆ. ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೊಗದೊಂದಿಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ 20ರಂದು ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಉದ್ಘಾಟನೆಯಾಗಲಿದೆ. ಕೋಡಿಮಠದ ದಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಎದೆಹಾಲಿನ...
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ?
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಶಿಕಾರಿಯನ್ನು ಮಾಡಿದ ಮಾಹಿತಿಯನ್ನು ಆಧರಿಸಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮಂಡಗದ್ದೆ ಅರಣ್ಯ ವಲಯದ ಗ್ರಾಮವೊಂದರಲ್ಲಿ ಜಿಂಕೆ ಶಿಕಾರಿ ಆಗಿದೆ ಎಂಬ ಮಾಹಿತಿಯನ್ನು ಅಪರಿಚಿತ ವ್ಯಕ್ತಿಗಳು ಅರಣ್ಯ ಅಧಿಕಾರಿಗಳಿಗೆ ಕೊಟ್ಟಿದ್ದಾರೆ, ಮಾಹಿತಿಯ ಮೂಲವನ್ನು ಆಧರಸಿ ದಾಳಿ...
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್ ಮೇಲೆ ಶಾಸಕರ ಕಡೆಯವರು...
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ ! ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್ಗಳ ಪಾರ್ಕಿಂಗ್ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ...
ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ !
ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ...
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ !
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ ! ಶಿವಮೊಗ್ಗ : ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 ವರ್ಷದ ಧನಂಜಯ ಎಂಬ ಯುವಕ ತನ್ನ ಬಳಿ ಇದ್ದ ಬಜಾಜ್ ಕವಾಸಕಿ ಬೈಕ್ ನ್ನು ಆರ್.ಎಕ್ಸ್-100 ರೀತಿ ಕಾಣುವಂತೆ ಮಾರ್ಪಡಿಸಿ, ಅದಕ್ಕೆ ಕರ್ಕಶ ಹಾರ್ನ್ ಅಳವಡಿಸಿದ್ದ. ಮಲೆನಾಡಿನ...
ಕಾನ್ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನ್ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್ಎಸ್ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ https://ssc.nic.in or www.sskkr.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ








