ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ....
Author: Jagadeesh Shipra (Jagadeesh Shipra)
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗವನ್ನ ಜಾರಿಗೊಳಿಸಲು ಹೊರಟಿದೆ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸದಾಶಿವ ಆಯೋಗವ ಜಾರಿ ಗೊಳಿಸುವಂತೆ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸದಾಶಿವ ಆಯೋಗವನ್ನ ಜಾರಿಗೊಳಿಸುವಂತೆ ಬಿಜೆಪಿ ಒಳಮೀಸಲಾತಿ ತರಲು ಯೋಚಿಸಿ ಅದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಎಜೆ ಸದಾಶಿವ ಆಯೋಗವನ್ನ ಬಿಜೆಪಿ ತಿರಸ್ಕರಿದೆ, ಆದರೆ ಈಗ ಕಾಂಗ್ರೆಸ್ ಮತ್ತೆ ಆಯೋಗದ ವರದಿ ಜಾರಿಗೆತರಲು ಹೊರಟಿದೆ, ಸಮಾಜ ಕಲ್ಯಾಣದ ಪ್ರಧಾನಿ ಕಾರ್ಯದರ್ಶಿ ಮಣಿವಣ್ಣನ್...
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ...
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ ಶಿವಮೊಗ್ಗ : ನಗರದ ವಿನಾಯಕ ನಗರದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ...
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ !
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! ಶಿವಮೊಗ್ಗ : ಸ್ವಂತ ಚಿಕ್ಕಪ್ಪನನ್ನೆ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ತೋಟಕ್ಕೆ ನೀರು ಬಿಡಲು ಹೋಗಿದ್ದಾರೆ. ನಿನ್ನೆ ಮೋಟರ್ ಕೆಟ್ಟಿದ್ದ ಕಾರಣ ಇಂದು ಮೋಟರ್ ಬದಲಾಯಿಸಲು ಬೈಕ್ ನಲ್ಲಿ ಐವತ್ತು ಸಾವಿರ ದುಡ್ಡು ಇಟ್ಟುಕೊಂಡು ಹೋಗಿದ್ದರು....
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2023-2024ನೇ ಸಾಲಿನ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ಗಳ ಸಹಯೋಗದೊಂದಿಗೆ),ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಸೇರಿದಂತೆ ವಿವಿಧ...
ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ?
ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ? ಚಿಕ್ಕಮಗಳೂರು : ನೆರೆಯ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ಶುರುವಾಗಿದೆ, ಮೊನ್ನೆ ಪೊಲೀಸ್ ಠಾಣೆಯಾಗಿದ್ದರು ವಕೀಲರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರೆ, ನಿನ್ನೆ ರಾತ್ರಿ ದಿಢೀರ್ 200 ಕ್ಕೂ ಹೆಚ್ಚು ಪೊಲೀಸರು ರಸ್ತೆಗೆಳಿದು ರಸ್ತೆ ತಡೆ ಮಾಡಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ, ಈ ಅಪರೂಪದ ಪ್ರತಿಭಟನೆಗೆ...
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು...
ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ
ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ, ಮಕ್ಕಳು ಈ ರಾಷ್ಟ್ರದ ಅಮೂಲ್ಯ ಸಂಪತ್ತಾಗಿದ್ದು, ಅವರ ಮೇಲೆ ದೌರ್ಜನ್ಯವೆಸಗುವುದು, ಬಾಲಕಾರ್ಮಿಕರಾಗಿ ದುಡಿಸುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮುಂತಾದ ಸಾಮಾಜಿಕ ಪಿಡುಗುಗಳಿಂದ ಮುಕ್ತಗೊಳಿಸಿ, ಮಕ್ಕಳ ಹಕ್ಕುಗಳ ಕುರಿತು ಸಮಾಜದಲ್ಲಿ ಅರಿವನ್ನು ಮೂಡಿಸಿ, ಈ ದೇಶದ ಎಲ್ಲಾ ಮಕ್ಕಳಿಗೆ ಸಮಾನ ಹಾಗೂ ಗುಣಮಟ್ಟದ ಶೈಕ್ಷಣಿಕ ಅವಕಾಶ ನೀಡುವುದರ ಮೂಲಕ ದೇಶದ ಉತ್ತಮ ಮಾನವ ಸಂಪನ್ಮೂಲವನ್ನಾಗಿ ಬೆಳೆಸಿದಾಗ ಮಾತ್ರ ಈ ರಾಷ್ಟçದ...
ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ !
ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ ! ಶಿವಮೊಗ್ಗ : ನಗರದ ಕೆ ಆರ್ ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್ ಮೇಲೆ ದಾಳಿ ನಡೆದಿದೆ. ಈ ಕಟ್ಟಡವು ನಿವೃತ್ತ ಪೊಲೀಸ್ ಅಧಿಕಾರಿ ರಹಮತ್ ಅಲಿ ಅವರಿಗೆ ಸೇರಿದ್ದಾಗಿದ್ದು, ಮಂಗಳೂರು ಮೂಲದ ಹರೀಶ್ ಶೆಟ್ಟಿ ಎಂಬುವವರು ಲಾಡ್ಜ್ ನಡೆಸುತ್ತಿದ್ದರು. ಡಿವೈಎಸ್ಪಿ ಬಾಲರಾಜ್,ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ರವಿ ಸಂಗನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನೈತಿಕ ಚಟುವಟಿಕೆ ಹಿನ್ನೆಲೆ ಈ ದಾಳಿ ನಡೆದಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ....