ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! ಶಿವಮೊಗ್ಗ : ಸ್ವಂತ ಚಿಕ್ಕಪ್ಪನನ್ನೆ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ತೋಟಕ್ಕೆ ನೀರು ಬಿಡಲು ಹೋಗಿದ್ದಾರೆ. ನಿನ್ನೆ ಮೋಟರ್ ಕೆಟ್ಟಿದ್ದ ಕಾರಣ ಇಂದು ಮೋಟರ್ ಬದಲಾಯಿಸಲು ಬೈಕ್ ನಲ್ಲಿ ಐವತ್ತು ಸಾವಿರ ದುಡ್ಡು ಇಟ್ಟುಕೊಂಡು ಹೋಗಿದ್ದರು....
Author: Jagadeesh Shipra (Jagadeesh Shipra)
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2023-2024ನೇ ಸಾಲಿನ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ಗಳ ಸಹಯೋಗದೊಂದಿಗೆ),ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಸೇರಿದಂತೆ ವಿವಿಧ...
ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ?
ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ? ಚಿಕ್ಕಮಗಳೂರು : ನೆರೆಯ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ಶುರುವಾಗಿದೆ, ಮೊನ್ನೆ ಪೊಲೀಸ್ ಠಾಣೆಯಾಗಿದ್ದರು ವಕೀಲರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರೆ, ನಿನ್ನೆ ರಾತ್ರಿ ದಿಢೀರ್ 200 ಕ್ಕೂ ಹೆಚ್ಚು ಪೊಲೀಸರು ರಸ್ತೆಗೆಳಿದು ರಸ್ತೆ ತಡೆ ಮಾಡಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ, ಈ ಅಪರೂಪದ ಪ್ರತಿಭಟನೆಗೆ...
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು...
ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ
ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ, ಮಕ್ಕಳು ಈ ರಾಷ್ಟ್ರದ ಅಮೂಲ್ಯ ಸಂಪತ್ತಾಗಿದ್ದು, ಅವರ ಮೇಲೆ ದೌರ್ಜನ್ಯವೆಸಗುವುದು, ಬಾಲಕಾರ್ಮಿಕರಾಗಿ ದುಡಿಸುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮುಂತಾದ ಸಾಮಾಜಿಕ ಪಿಡುಗುಗಳಿಂದ ಮುಕ್ತಗೊಳಿಸಿ, ಮಕ್ಕಳ ಹಕ್ಕುಗಳ ಕುರಿತು ಸಮಾಜದಲ್ಲಿ ಅರಿವನ್ನು ಮೂಡಿಸಿ, ಈ ದೇಶದ ಎಲ್ಲಾ ಮಕ್ಕಳಿಗೆ ಸಮಾನ ಹಾಗೂ ಗುಣಮಟ್ಟದ ಶೈಕ್ಷಣಿಕ ಅವಕಾಶ ನೀಡುವುದರ ಮೂಲಕ ದೇಶದ ಉತ್ತಮ ಮಾನವ ಸಂಪನ್ಮೂಲವನ್ನಾಗಿ ಬೆಳೆಸಿದಾಗ ಮಾತ್ರ ಈ ರಾಷ್ಟçದ...
ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ !
ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ ! ಶಿವಮೊಗ್ಗ : ನಗರದ ಕೆ ಆರ್ ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್ ಮೇಲೆ ದಾಳಿ ನಡೆದಿದೆ. ಈ ಕಟ್ಟಡವು ನಿವೃತ್ತ ಪೊಲೀಸ್ ಅಧಿಕಾರಿ ರಹಮತ್ ಅಲಿ ಅವರಿಗೆ ಸೇರಿದ್ದಾಗಿದ್ದು, ಮಂಗಳೂರು ಮೂಲದ ಹರೀಶ್ ಶೆಟ್ಟಿ ಎಂಬುವವರು ಲಾಡ್ಜ್ ನಡೆಸುತ್ತಿದ್ದರು. ಡಿವೈಎಸ್ಪಿ ಬಾಲರಾಜ್,ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ರವಿ ಸಂಗನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನೈತಿಕ ಚಟುವಟಿಕೆ ಹಿನ್ನೆಲೆ ಈ ದಾಳಿ ನಡೆದಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ....
ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ
ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ ಶಿವಮೊಗ್ಗ: ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾಲ್ಗೊಳ್ಳುವಿಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಲಿಟಲ್ ಎಲಿ ಶಾಲೆಯ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಕಡೆಗೆ ಮಾತ್ರ ಒತ್ತಡ ಹಾಕದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ...
ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ !
ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ ! ಶಿವಮೊಗ್ಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೊರಬದಲ್ಲಿ ಸೋಲನ್ನು ಅನುಭವಿಸಿದ್ದರು, ಅದಾದಮೇಲೆ ಹಲವು ಸುದ್ದಿ,ದೃಶ್ಯ ಮಾಧ್ಯಮಗಳಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುತ್ತಾರೆ, ಶಿವಮೊಗ್ಗದಿಂದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅದಾದ ಬಳಿಕ ಸಂಸದ ಬಿ ವೈ ರಾಘವೇಂದ್ರ...
ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್
ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ ಶಿವಮೊಗ್ಗ: ಶಿವಮೊಗ್ಗ ರಾಜೇಂದ್ರನಗರದ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ೬ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕು. ನಿಖಿಲ್ .ಪಿ, ಇವರು ಶಿವಮೊಗ್ಗ ವೆಂಕಟೇಶನಗರದ ಪೇಂಟರ್ ಶ್ರೀಯುತ ಪ್ರಸನ್ನಕುಮಾರ್ ಮತ್ತು ಶ್ರೀಮತಿ ಪಲ್ಲವಿ ದಂಪತಿಗಳ ಪುತ್ರ, ರಾಷ್ಟçಮಟ್ಟದ ಜೂನಿಯರ್ ಕರಾಟೆ ಸ್ಪರ್ಧೆಗಳಾದ ೨೦೨೩ರ ಮಹಾತ್ಮಗಾಂಧಿ ಮೆಮೋರಿಯಲ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ಶಿಪ್, ೫ನೇ ಆಲ್ ಇಂಡಿಯಾ ಇನ್ವಿಟೇಷನಲ್ ಕರಾಟೆ ಚಾಂಪಿಯನ್ ಶಿಪ್, ಬೆಂಗಳೂರು...
ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.
ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ. ಮಧ್ಯಪ್ರದೇಶದ ಜಬಲ್ಪುರದ 56 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಜ್ಕರನ್ 25 ವರ್ಷಗಳ ಕಠಿಣ ಪರಿಶ್ರಮದ ನಂತರ ಗಣಿತದಲ್ಲಿ ಎಂಎಸ್ಸಿ ಓದುವ ಕನಸನ್ನು ಕೊನೆಗೂ ಮಾಡಿಕೊಂಡಿದ್ದಾರೆ . 23 ಬಾರಿ ವಿಫಲವಾಗಿದ್ದರೂ ಕೂಡ ರಾಜ್ಕರನ್ ಎಂದಿಗೂ ತಮ್ಮ ಛಲ ಬಿಡಲಿಲ್ಲ ಮತ್ತು ಎರಡು...



