Author: Jagadeesh Shipra (Jagadeesh Shipra)

Post

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ 

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ ಶಿವಮೊಗ್ಗ: ಶಿವಮೊಗ್ಗ ರಾಜೇಂದ್ರನಗರದ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ೬ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕು. ನಿಖಿಲ್ .ಪಿ, ಇವರು ಶಿವಮೊಗ್ಗ ವೆಂಕಟೇಶನಗರದ ಪೇಂಟರ್ ಶ್ರೀಯುತ ಪ್ರಸನ್ನಕುಮಾರ್ ಮತ್ತು ಶ್ರೀಮತಿ ಪಲ್ಲವಿ ದಂಪತಿಗಳ ಪುತ್ರ, ರಾಷ್ಟçಮಟ್ಟದ ಜೂನಿಯರ್ ಕರಾಟೆ ಸ್ಪರ್ಧೆಗಳಾದ ೨೦೨೩ರ ಮಹಾತ್ಮಗಾಂಧಿ ಮೆಮೋರಿಯಲ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್, ೫ನೇ ಆಲ್ ಇಂಡಿಯಾ ಇನ್‌ವಿಟೇಷನಲ್ ಕರಾಟೆ ಚಾಂಪಿಯನ್ ಶಿಪ್, ಬೆಂಗಳೂರು...

Post
ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ. ಮಧ್ಯಪ್ರದೇಶದ ಜಬಲ್‌ಪುರದ 56 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಜ್‌ಕರನ್ 25 ವರ್ಷಗಳ ಕಠಿಣ ಪರಿಶ್ರಮದ ನಂತರ ಗಣಿತದಲ್ಲಿ ಎಂಎಸ್‌ಸಿ ಓದುವ ಕನಸನ್ನು ಕೊನೆಗೂ ಮಾಡಿಕೊಂಡಿದ್ದಾರೆ . 23 ಬಾರಿ ವಿಫಲವಾಗಿದ್ದರೂ ಕೂಡ ರಾಜ್‌ಕರನ್ ಎಂದಿಗೂ ತಮ್ಮ ಛಲ ಬಿಡಲಿಲ್ಲ ಮತ್ತು ಎರಡು...

Post

ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ !

ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ ! ಶಿವಮೊಗ್ಗ : ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾರು ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದ್ದು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ, ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಜನ ಇದ್ದರು ಎಂಬ ಮಾಹಿತಿ...

Post

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ‌ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24...

Post

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...

Post

ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್.

ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಶಿವಮೊಗ್ಗ :ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಮಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ...

Post

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು. ಕಸ್ತೂರ ಬಾ ಬಾಲಿಕಾ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ...

Post
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ...

Post
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಕುಂಸಿ ಮೆಸ್ಕಾಂ ಉಪ ವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವು ಹಿನ್ನಲೆ ನಾಳೆ ದಿನಾಂಕ ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮ ನಗರ, ಮುದುವಾಲ, ಯಡವಾಲಾ  ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತು ಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ,...

Post

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ ಶಿವಮೊಗ್ಗ: ಕ್ಯಾಪ್ಟನ್ ಪ್ರಾಂಜಲ್ ಸ್ಕೌಟ್ ಆಗಿ, ರೋವರ್ ಆಗಿ ವಿವಿಧ ಹಂತಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಾಂಜಲ್ ಇಂಜಿನಿಯರ್ ಪದವಿ ಹುದ್ದೆ ಬಿಟ್ಟು ದೇಶಸೇವೆಗಾಗಿ ಜೀವನ ಮುಡಿಪಿಟ್ಟರು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು. ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ...