ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್ ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಅತಿಥಿ ಉಪನ್ಯಾಸಕರನ್ನು ನೇಮಿಸದೆ ಕುವೆಂಪು ವಿಶ್ವವಿದ್ಯಾಲಯ ಮೈಮರೆತು ಕುಳಿತಿದೆ ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪಾಠ ನಡೆಯುತ್ತಿಲ್ಲ ಕುವೆಂಪು ವಿವಿ ವಿರುದ್ದ ಹರಿಹಾಯ್ದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಬುಧವಾರ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ,...
Author: Jagadeesh Shipra (Jagadeesh Shipra)
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ! ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ...
ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ
ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ ವಿಶೇಷ ಸುದ್ದಿ : ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್ನಲ್ಲಿ ಜಾರಿಗೆ ತರಲು Google ಸಿದ್ಧವಾಗಿದೆ. ಸಂಭಾವ್ಯ ಡೇಟಾ ನಷ್ಟವನ್ನು ತಡೆಯಲು ಟೆಕ್ ದೈತ್ಯ ಬಳಕೆದಾರರನ್ನು ತಮ್ಮ Google ಖಾತೆಗಳಿಗೆ ತ್ವರಿತವಾಗಿ ಲಾಗ್ ಇನ್ ಮಾಡಲು ಒತ್ತಾಯಿಸುತ್ತಿದೆ ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್ನಲ್ಲಿ ಜಾರಿಗೆ ತರಲು Google...
ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ
ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ , ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಡಿ.6ರಂದು ನಗರದ ವಿನೋಬನಗರದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹುಲ್ಲುಗಾವಲು ನಿರ್ವಹಣೆ, ವಿವಿಧ ಮೇವು ಬೆಳೆಗಳ ಬೇಸಾಯ ಕ್ರಮಗಳು, ಮೇವಿನಿಂದ...
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್,
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್, ಶಿವಮೊಗ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬಿ ವೈ ವಿಜಯೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದ್ದೂರಿ ಸ್ವಾಗತವನ್ನು ಕೋರಲಾಗಿದೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತೂರಿನ ಆರ್ ಎಸ್ ಎಸ್ ಪ್ರಮುಖರಾದ ಪಟ್ಟಾಭಿರಾಮ್ ಮತ್ತು ಬಿಜೆಪಿ ಮುಖಂಡರಾದ ಭಾನುಪ್ರಕಾಶ್, ಕೆ ಎಸ್ ಈಶ್ವರಪ್ಪ ಮನೆಗೆ ಭೇಟಿ ನೀಡಿ ಈಶ್ವರಪ್ಪನವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ...
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ!
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಆನಂದಪುರದ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಹೇಸರಿನ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿದ್ದು. ಈ ಬಗ್ಗೆ ಪೊಲೀಸ್ ಇಲಾಖೆಗೆ ಯಾವ ಕ್ರಮ ತೆಗೆದುಕೊಳ್ಳುತ್ತದೇಯೋ ಕಾದು ನೋಡಬೇಕಾಗಿದೆ ಸೋಮಶೇಖರ್ ಲ್ಯಾವಗಿರಿ ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು...
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು ! ಭದ್ರಾವತಿ : ಜಮೀನಿನಲ್ಲಿ ಕಟಾವು ಆಗಿದ್ದ ಭತ್ತದ ರಾಶಿಯನ್ನು ರಕ್ಷಿಸಲು ಹೋದ ಸಹೋದರರಿಬ್ಬರೂ ಸಿಡಿಲು ಬಡಿದು ಸಾವನ್ನಪ್ಪಿರುವ ಧಾರುಣ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ನಿನ್ನೆ ಮಂಗಳವಾರ ರಾತ್ರಿ ಭಾರಿ ಮಳೆ ಆಗುತ್ತಿದ್ದ ಕಾರಣ ಜಮೀನಿನಲ್ಲಿ ಕಟಾವು ಮಾಡಲಾಗಿದ್ದ ಭತ್ತದ ರಾಶಿಯನ್ನು ಮಳೆಯಿಂದ ರಕ್ಷಿಸಲು ಹೋಗಿದ್ದ ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಸುರೇಶ್ (35) ಮತ್ತು ಬೀರು (32) ಮೃತ ದುರ್ದೈವಿಗಳಾಗಿದ್ದಾರೆ....
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ !
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ ! ಶಿವಮೊಗ್ಗ : ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರದಿದ್ದಾನೆ, ಶಿವಮೊಗ್ಗ ನಗರದಲ್ಲಿ ಸಂಜೆ 7ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದಿದ್ದು, ರಾತ್ರಿ 9ರ ಸುಮಾರಿಗೆ ಜೋರು ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಜೋರು ಮಳೆ ಸುರಿದಿದೆ. ಶಿವಮೊಗ್ಗದ ಆಯನೂರ್, ಕುಂಸಿ, ಮಲವಗೊಪ್ಪ, ಹಾರೋಬೆನ್ನವಳ್ಳಿ , ಭದ್ರಾವತಿಯ...
ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ
ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ ) ಸಂಸ್ಥೆಯು ಮೂರನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ 2023 ರ ಡಿಸೆಂಬರ್ 29,30 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಡಾ. ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ರಾಜ್ಯದ ಹಲವು...







