ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಕ್ಯಾಸನೂರಿನ ವಾಸಪ್ಪ ಎಂಬುವವರ ಮನೆ ಮೇಲೆ ಬೃಹತ್ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರವು ಮನೆ ಮತ್ತು ಕಾರು ನಿಲ್ಲಿಸುವ ಜಾಗದ ಮಧ್ಯಭಾಗಕ್ಕೆ...
Category: Accident news
ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!
ದಾವಣಗೆರೆ/ಶಿವಮೊಗ್ಗ: ರಾಜ್ಯದಲ್ಲಿ ಖೋಟಾ ನೋಟು ಜಾಲವೊಂದು ಸಕ್ರಿಯವಾಗಿರುವುದನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಮೀಪದಲ್ಲೇ ಈ ದೊಡ್ಡ ಜಾಲ ಪತ್ತೆಯಾಗಿರುವುದು ನಮ್ಮ ಜಿಲ್ಲೆಯ ಜನರಿಗೂ ಆತಂಕವನ್ನುಂಟು ಮಾಡಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕುಬೇರಪ್ಪ, ಸಂತೋಷ್ ಕುಮಾರ್, ವಿರೇಶ್ ಮತ್ತು ಹನುಮಂತಪ್ಪ ಎಂಬುವವರನ್ನು ದಾವಣಗೆರೆಯ ಚಿರಡೋಣಿ ಗ್ರಾಮದಲ್ಲಿನ ಬಾರ್...
ಸಾಗರ ಬಳಿ ಕೆಎಸ್ಆರ್ಟಿಸಿ ಬಸ್-ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ, ಸ್ಥಳೀಯರಿಂದ ಮಾನವೀಯತೆ ಮೆರೆದ ಕಾರ್ಯ!
ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಇಂದು ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಮತ್ತು ಆನಂದಪುರದಿಂದ ಸಾಗರ ಕಡೆಗೆ ಬರುತ್ತಿದ್ದ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ. ಕಚೇರಿ ಮತ್ತು ಶಾಲಾ-ಕಾಲೇಜು ಸಮಯವಾಗಿದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು...
ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಶಿವಮೊಗ್ಗ: ಶಿವಮೊಗ್ಗ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆ ವಿವರ: ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಭೋಗಿಯೊಂದರ ಕೆಳಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈಲು ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಭೋಗಿಯ...
ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!
ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯವನ್ನು ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವ ರೈಲುಗಳು...
ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!
ಶಿವಮೊಗ್ಗ: ಇಂದು ಸಂಜೆ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆರೆ ಏರಿ ಮೇಲೆ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಶರತ್ ಮತ್ತು ಭರತ್ ಎಂಬುವವರಿಗೆ ಗಾಯಗಳಾಗಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಪ್ರಕಾಶ್ ಬಸ್ ಮತ್ತು ಆನಂದಪುರ ಕಡೆಯಿಂದ ಸಾಗರಕ್ಕೆ ಹೊರಟಿದ್ದ ಕಾರುಗಳ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ...
ಶಿವಮೊಗ್ಗದಲ್ಲಿ ಆತಂಕ: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಅಗ್ನಿಗೆ ಆಹುತಿ!
ಶಿವಮೊಗ್ಗ: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಸಿಂಹಧಾಮದ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಿನ್ನೆ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ20 ಕಾರು, ಸಿಂಹಧಾಮದ...
ರಿಪ್ಪನ್ಪೇಟೆ: ಬೈಕ್ಗಳ ಮುಖಾಮುಖಿ ಡಿಕ್ಕಿ; ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ದುರ್ಮರಣ
ರಿಪ್ಪನ್ಪೇಟೆ: ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ಟಿ (59) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಂಜಯ್ಯ ಟಿ ಅವರು ಮೂಲತಃ ಹರಮಘಟ್ಟದವರಾಗಿದ್ದು, ಅರಸಾಳುವಿನಲ್ಲಿ ವಾಸವಾಗಿದ್ದರು. ಕೊಟೇತಾರಿಗ ಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ನಡೆದಿದ್ದು ಹೀಗೆ: ಕರ್ತವ್ಯ ಮುಗಿಸಿ ತಮ್ಮ ಟಿವಿಎಸ್ ಸ್ಟಾರ್ ಸಿಟಿ ಬೈಕ್ (KA14Z6775) ನಲ್ಲಿ ಅರಸಾಳು ಕಡೆಗೆ ತೆರಳುತ್ತಿದ್ದ ಮಂಜಯ್ಯ ಅವರಿಗೆ...
ಶಿವಮೊಗ್ಗ : ಐ ಆಮ್ ಸಾರಿ ಅಪ್ಪ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಮದುವೆಯಾದ ಮೊದಲ ವರ್ಷದಲ್ಲೇ ಯುವಕ ಆತ್ಮಹತ್ಯೆ!!
ಶಿವಮೊಗ್ಗ: ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ 25 ವರ್ಷದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆಕಾಶ್ ಆಚಾರ್ಯ ಎಂದು ಗುರುತಿಸಲಾದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ ಜಾಹಿರಾತು: ಘಟನೆಯ ವಿವರಗಳು: ಆಕಾಶ್ ಆಚಾರ್ಯ ಅವರ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಮತ್ತು ಪತ್ನಿ ತವರು ಮನೆಗೆ...
ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಆನಂದಪುರ ಬಳಿ ಕ್ಯಾಂಟರ್ ಪಲ್ಟಿ
ಶಿವಮೊಗ್ಗ: ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಆನಂದಪುರ ಸಮೀಪದ ಮುಂಬಾಳು ಕೆರೆ ಬಳಿ ಪಲ್ಟಿಯಾಗಿದೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆ ವಿವರ: ಕಡೂರಿನಿಂದ ಸಾಗರಕ್ಕೆ ಕೋಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ವಾಹನ ಮುಂಬಾಳು ತಿರುವಿನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ, ಕೆರೆಯ ಡಿವೈಡರ್ ಗೆ ಡಿಕ್ಕಿ...
- 1
- 2