ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ...
Category: Accident news
ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್ನಿಂದ ಓ ಟಿ ರಸ್ತೆ ಯ SR ಕಾಂಪ್ಲೆಕ್ಸ್ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ!
ಶಿವಮೊಗ್ಗ: ಶಿವಮೊಗ್ಗದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್ನಲ್ಲಿ ಇಂದು (ಜುಲೈ 1) ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಾಮಣ್ಣ ಅವರಿಗೆ ಸೇರಿದ ಈ ಕಾಂಪ್ಲೆಕ್ಸ್ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಇಡೀ ಕಟ್ಟಡ ಹೊಗೆಯಿಂದ ಆವೃತವಾಯಿತು. ಕೂಡಲೇ ಸ್ಥಳೀಯರು ಮೆಸ್ಕಾಂ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…...
ಶಿವಮೊಗ್ಗ: ಹೃದಯಾಘಾತದಿಂದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತಿದ್ದ ವಿದ್ಯಾರ್ಥಿ ಸಾವು – ಗ್ರಾಮದಲ್ಲಿ ಶೋಕ ಮಡುಗಿದೆ!
ಶಿವಮೊಗ್ಗ: ಶಿವಮೊಗ್ಗ ನಗರ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದು, ಡಿ.ವಿ.ಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಶ್ರೀನಿಧಿ (20) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದುರದೃಷ್ಟಕರ ಘಟನೆ ಗ್ರಾಮದಲ್ಲಿ ಆಳವಾದ ದುಃಖವನ್ನುಂಟು ಮಾಡಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಭಾನುವಾರ, ಜೂನ್ 29 ರ ಮುಂಜಾನೆ ಶ್ರೀನಿಧಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಿಕೊಂಡಿತು. ತಕ್ಷಣವೇ...
ಸಾಗರದಲ್ಲಿ ಮನಕಲಕುವ ಘಟನೆ: 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ! ತಂದೆಯ ಆ ಮಾತು ಸಾವಿಗೆ ಕಾರಣವಾಯ್ತಾ?
ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಒಂದು ದುರಂತ ಘಟನೆ ನಡೆದಿದೆ. ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ 14 ವರ್ಷದ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ವರದಿಯಾಗಿದೆ. ಮೃತನನ್ನು ಇಕ್ಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ (14) ಎಂದು ಗುರುತಿಸಲಾಗಿದೆ. ಈತ ರೇಣುಕೇಶ್ ಅವರ ಪುತ್ರ ಎಂದು ತಿಳಿದುಬಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ...
ವಿದ್ಯುತ್ ಶಾಕ್ ಹೊಡೆದು ದಂಪತಿ ದುರ್ಮರಣ; ಬಟ್ಟೆ ಒಣಹಾಕುವಾಗ ಸಂಭವಿಸಿದ ದುರಂತ!!
ಶಿವಮೊಗ್ಗ: ಸೊರಬ ತಾಲೂಕಿನ ಕಪ್ಪಗಾಲ ಗ್ರಾಮದಲ್ಲಿ ವಿದ್ಯುತ್ ಆಘಾತದಿಂದ ದಂಪತಿ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮನೆಯ ಹೊರಗೆ ಕಬ್ಬಿಣದ ತಂತಿಗೆ ಬಟ್ಟೆ ಒಣಹಾಕುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಪ್ಪಗಾಲ ಗ್ರಾಮದ ನಿವಾಸಿಗಳಾದ 55 ವರ್ಷದ ಕೃಷ್ಣಪ್ಪ ಮತ್ತು ಅವರ ಪತ್ನಿ 42 ವರ್ಷದ ವಿನೋಧಾ ಮೃತರು. ವಿನೋಧಾ ಅವರು ಬಟ್ಟೆ ಒಣಹಾಕುತ್ತಿದ್ದ ಕಬ್ಬಿಣದ ತಂತಿಗೆ ವಿದ್ಯುತ್ ಪ್ರವಹಿಸಿದ್ದು, ಅವರಿಗೆ ವಿದ್ಯುತ್ ಶಾಕ್ ತಗುಲಿದೆ. ಪತ್ನಿಯನ್ನು ರಕ್ಷಿಸಲು ಮುಂದಾದ ಎಲೆಕ್ಟ್ರಿಷಿಯನ್ ಆಗಿದ್ದ ಕೃಷ್ಣಪ್ಪ ಕೂಡ ವಿದ್ಯುತ್ ಆಘಾತಕ್ಕೊಳಗಾಗಿ...
ಹುಲಿಕಲ್ ಘಾಟ್ ನಲ್ಲಿ 2 ಲಾರಿಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಬೆಳಗ್ಗೆ 5 ಗಂಟೆಯಿಂದ ಸಂಚಾರ ಬಂದ್ ! ಸಾಲುಗಟ್ಟಿ ನಿಂತ ವಾಹನಗಳು !
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಬಳಿ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮಧ್ಯೆ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆದ ಘಟನೆ ಇಂದು ಬೆಳಿಗ್ಗಿನ ಜಾವ ಸಂಭವಿಸಿದೆ. ಬೆಳಿಗ್ಗೆ 5 ಗಂಟೆಗೆ ಅಪಘಾತ ಸಂಭವಿಸಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ.ಹುಲಿಕಲ್ ಚೆಕ್ ಪೋಸ್ಟ್ ಸಮೀಪ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಮುಕ್ತಗೊಳಿಸಲು ಹರಸಾಹಸ ಪಡುವಂತಾಗಿದೆ. ನಗರ ಠಾಣಾ...
ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ
ಶಿವಮೊಗ್ಗ : ಚಾಲಕನ ನಿಯಂತ್ರಣತಪ್ಪಿದ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗರದಹಳ್ಳಿ ಬಳಿ ನಡೆದಿದೆ. ಕುಟುಂಬವೊಂದು ಕಾರಿನಲ್ಲಿ ಕೊಲ್ಲೂರು, ಸಿಗಂದೂರು, ಜೋಗ ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಮಕ್ಕಳು ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗಿನ ಜಾವ 2:30ರ ಸುಮಾರಿಗೆ...
- 1
- 2