Home » Crime » Page 3

Category: Crime

Post
ಚನ್ನಗಿರಿಯಲ್ಲಿ ವಿಲಕ್ಷಣ ಘಟನೆ: ಅಳಿಯನ ಜೊತೆ ಓಡಿಹೋದ ಅತ್ತೆ!

ಚನ್ನಗಿರಿಯಲ್ಲಿ ವಿಲಕ್ಷಣ ಘಟನೆ: ಅಳಿಯನ ಜೊತೆ ಓಡಿಹೋದ ಅತ್ತೆ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮಗಳನ್ನು ಕೊಟ್ಟು ಮದುವೆ ಮಾಡಿಸಿದ್ದ ಅತ್ತೆಯೇ ತನ್ನ ಅಳಿಯನ ಜೊತೆ ಪರಾರಿಯಾಗಿದ್ದಾಳೆ. ಈ ವಿಲಕ್ಷಣ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ವಿವರ: ಠಾಣೆ ಮೆಟ್ಟಿಲೇರಿದ ಅಸಹಾಯಕ ಪತ್ನಿ 55 ವರ್ಷದ ಶಾಂತಾ ಎಂಬ ಮಹಿಳೆ ತನ್ನ ಮಗಳನ್ನು 25 ವರ್ಷದ ಗಣೇಶ್ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಮೇ 2, 2025 ರಂದು ಈ ಘಟನೆ ನಡೆದಿದ್ದು, ಮದುವೆಯಾಗಿ ಕೇವಲ ಎರಡೇ ತಿಂಗಳಿಗೆ ಅತ್ತೆ...

Post
ಶಿವಮೊಗ್ಗದ ರೌಡಿಶೀಟರ್ ಅವಿನಾಶ್ ಹತ್ಯೆ: ಬೊಮ್ಮನಕಟ್ಟೆಯಲ್ಲಿ ಐವರ ಬಂಧನ, ಪತ್ನಿ ಕಿರುಕುಳಕ್ಕೆ ಕೊಲೆ!

ಶಿವಮೊಗ್ಗದ ರೌಡಿಶೀಟರ್ ಅವಿನಾಶ್ ಹತ್ಯೆ: ಬೊಮ್ಮನಕಟ್ಟೆಯಲ್ಲಿ ಐವರ ಬಂಧನ, ಪತ್ನಿ ಕಿರುಕುಳಕ್ಕೆ ಕೊಲೆ!

ಶಿವಮೊಗ್ಗ: ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ನಡೆದ ರೌಡಿಶೀಟರ್ ಅವಿನಾಶ್ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋಬನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೊಮ್ಮನಕಟ್ಟೆ ಬಡಾವಣೆಯ ನಿವಾಸಿಗಳಾದ ಪ್ರವೀಣ್ (35), ಆನಂದ್ (35), ಸುನೀಲ್ (30), ಜಿತೇಂದ್ರ (28) ಹಾಗೂ ಕಿರಣ್ (34) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ಕೃಷಿ ಕೆಲಸ ಮಾಡಿಕೊಂಡಿದ್ದು, ಕೊಲೆಯಾದ ಅವಿನಾಶ್ ಅವರ ಸಂಬಂಧಿಗಳು ಮತ್ತು ಮತ್ತು ಪರಿಚಯಸ್ಥರಾಗಿದ್ದಾರೆ.   ಅವಿನಾಶ್, ಹಳೆ ಬೊಮ್ಮನಕಟ್ಟೆಯ ಶೇಖರಪ್ಪ ಅವರ ಪುತ್ರ. ಸುಮಾರು 10...

Post
ಶಿವಮೊಗ್ಗದಲ್ಲಿ ಭೀಕರ ಸೈಬರ್ ಕಿರುಕುಳ: ಪ್ರೀತಿ ನಿರಾಕರಿಸಿದ ಯುವತಿಗೆ ಅಶ್ಲೀಲ ಫೋಟೋಗಳ ಬೆದರಿಕೆ – CEN ಠಾಣೆಯಲ್ಲಿ ಪ್ರಕರಣ ದಾಖಲು!

ಶಿವಮೊಗ್ಗದಲ್ಲಿ ಭೀಕರ ಸೈಬರ್ ಕಿರುಕುಳ: ಪ್ರೀತಿ ನಿರಾಕರಿಸಿದ ಯುವತಿಗೆ ಅಶ್ಲೀಲ ಫೋಟೋಗಳ ಬೆದರಿಕೆ – CEN ಠಾಣೆಯಲ್ಲಿ ಪ್ರಕರಣ ದಾಖಲು!

ಶಿವಮೊಗ್ಗ: ನಗರದಲ್ಲಿ ಸೈಬರ್ ಅಪರಾಧದ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬರ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದ ಕಾರಣಕ್ಕೆ, ಆಕೆಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಯುವತಿ ಶಿವಮೊಗ್ಗದ **CEN ಪೊಲೀಸ್ ಠಾಣೆಗೆ** ದೂರು ನೀಡಿದ್ದಾರೆ.  ಪ್ರಕರಣದ ವಿವರಗಳು: ದೂರಿನ ಅನ್ವಯ, ಯುವತಿಯೊಬ್ಬರು ತನಗೆ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿಯೊಬ್ಬರ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದ್ದಾರೆ. ಯುವತಿ ಈ ಹಿಂದೆ ಆ ವ್ಯಕ್ತಿಯ ಸಾಮಾಜಿಕ...

Post
ಬೊಮ್ಮನಕಟ್ಟೆ ಕೆರೆ ಏರಿ ಬಳಿ ರೌಡಿಶೀಟರ್ ಬರ್ಬರ ಹ*ತ್ಯೆ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಅಪರಾಧ!

ಬೊಮ್ಮನಕಟ್ಟೆ ಕೆರೆ ಏರಿ ಬಳಿ ರೌಡಿಶೀಟರ್ ಬರ್ಬರ ಹ*ತ್ಯೆ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಅಪರಾಧ!

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಅಪರಾಧ ಲೋಕ ಮತ್ತೆ ತಲೆ ಎತ್ತಿದೆ. ಬೊಮ್ಮನಕಟ್ಟೆ ಕೆರೆ ಏರಿ ಬಳಿ ಶನಿವಾರ (ಜೂನ್ 21) ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ **ರೌಡಿಶೀಟರ್ ಅವಿನಾಶ್ (32)** ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹತ್ಯೆ ಪ್ರಕರಣ ಶಿವಮೊಗ್ಗದಲ್ಲಿ ಭೀತಿ ಸೃಷ್ಟಿಸಿದೆ. ಏನಿದು ಘಟನೆ?** ಮೂಲಗಳ ಪ್ರಕಾರ, ಶನಿವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ಅವಿನಾಶ್‌ನನ್ನು ಬೊಮ್ಮನಕಟ್ಟೆ ಕೆರೆ ಏರಿ ಬಳಿ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದೆ. ಹತ್ಯೆಯ...

Post
ಶಿವಮೊಗ್ಗದಲ್ಲಿ ಓಪನ್ ರೌಡಿಸಂ ! ನಗರದಲ್ಲಿ ಹೆಚ್ಚಾಯ್ತಾ ಪುಡಿರೌಡಿಗಳ ಅಟ್ಟಹಾಸ ? ಲಾಂಗ್ ಬೀಸಿದ ವಿಡಿಯೋ ವೈರಲ್ ! ಎಫ್ಐಆರ್ ದಾಖಲು !

ಶಿವಮೊಗ್ಗದಲ್ಲಿ ಓಪನ್ ರೌಡಿಸಂ ! ನಗರದಲ್ಲಿ ಹೆಚ್ಚಾಯ್ತಾ ಪುಡಿರೌಡಿಗಳ ಅಟ್ಟಹಾಸ ? ಲಾಂಗ್ ಬೀಸಿದ ವಿಡಿಯೋ ವೈರಲ್ ! ಎಫ್ಐಆರ್ ದಾಖಲು !

ಶಿವಮೊಗ್ಗ : ಶಿವಮೊಗ್ಗದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಮಲೆನಾಡಿಗರು ಬೆಚ್ಚಿಬಿದ್ದಿದ್ದಾರೆ. ರೌಡಿಗಳ ಓಪನ್ ಅಟ್ಯಾಕ್ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಲಾಂಗು ಹಿಡಿದು ಅಟ್ಯಾಕ್ ಮಾಡಿದ ವೀಡಿಯೋ ವೈರಲ್ ಆಗಿದೆ. ಶಿವಮೊಗ್ಗದಲ್ಲಿ ನಡೆದ ಈ ಓಪನ್ ರೌಡಿಸಂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರೀ ವೈರಲ್ ಆಗಿದೆ. ನಗರದ ಸವಳಂಗ ರಸ್ತೆಯ ಎಲ್‌ಬಿಎಸ್ ನಗರದಲ್ಲಿರುವ ಪೋಲಾರ್ ಬೇರ್. ಮತ್ತು ಮೆಟ್ಲೆಸ್ ಬಳಿ ಆಗಸ್ಟ್ 16 ರ ರಾತ್ರಿ ಸುಮಾರು 12ರಿಂದ ಒಂದು ಗಂಟೆಯ ವೇಳೆಗೆ ತನಕ ಗಲಾಟೆ...

Post
ಗಾಂಧಿಪಾರ್ಕ್ ಸಮೀಪ ನಿಲ್ಲಿಸಿದ್ದ ಕಾರಿನ ಗ್ಲಾಸ್ ಹೊಡೆದು ಕಳ್ಳತನ ! ಏನಿದು ಪ್ರಕರಣ ?

ಗಾಂಧಿಪಾರ್ಕ್ ಸಮೀಪ ನಿಲ್ಲಿಸಿದ್ದ ಕಾರಿನ ಗ್ಲಾಸ್ ಹೊಡೆದು ಕಳ್ಳತನ ! ಏನಿದು ಪ್ರಕರಣ ?

ಶಿವಮೊಗ್ಗ : ನಗರದ ಗಾಂಧಿಪಾರ್ಕ್ ಸಮೀಪ ಹಾಡು ಹಗಲೇ ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಕಾರಿನ ಗ್ಲಾಸ್ ಒಡೆದು ಐಪ್ಯಾಡ್ ಕಳ್ಳತನ ಆಗಿರುವ ಘಟನೆ ನಡೆದಿದೆ. ಗಾಂಧಿ ಪಾರ್ಕ್ ನ ಬಳಿ ಇರುವ ಶೌಚಾಲಯ ಸಮೀಪ ಇಎಸ್‌ಐ ಮೆಡಿಕಲ್‌ ಆಫೀಸರ್‌ ರಾಕೇಶ್‌ ಅನ್ನುವವರು ಕಾರು ನಿಲ್ಲಿಸಿದ್ದರು. ಕಾರು ನಿಲ್ಲಿಸಿ ಶೋ ಹೋಲಿಸಿಕೊಂಡು ಬರಲು ತೆರಳಿದ್ದರು. ನಂತರ ವಾಪಸ್ ಆಗುವಾಗ ಕಾರಿನ ಹಿಂಬದಿಯ ಎಡಗಡೆ ಗ್ಲಾಸ್ ಹೊಡೆದಿತ್ತು.  ಈ ವೇಳೆ ಪರಿಶೀಲಿಸಿದಾಗ ಯಾರೋ ಕಿಡಿಗೇಡಿಗಳು ಕಾರಿನ ಸೀಟಿನ ಮೇಲೆ ಇಟ್ಟಿದ್ದ...

Post
BREAKING NEWS : ಮತ್ತೆ ಆಕ್ಟಿವ್ ಆಯ್ತಾ ಶಿವಮೊಗ್ಗ ಅಂಡರ್ ವರ್ಲ್ಡ್ ? ಮೊಟ್ಟೆ ಸತೀಶನ ಮೇಲೆ ಅಟ್ಯಾಕ್ ! ಮೆಗ್ಗಾನ್ ಗೆ ದಾಖಲು !

BREAKING NEWS : ಮತ್ತೆ ಆಕ್ಟಿವ್ ಆಯ್ತಾ ಶಿವಮೊಗ್ಗ ಅಂಡರ್ ವರ್ಲ್ಡ್ ? ಮೊಟ್ಟೆ ಸತೀಶನ ಮೇಲೆ ಅಟ್ಯಾಕ್ ! ಮೆಗ್ಗಾನ್ ಗೆ ದಾಖಲು !

ಶಿವಮೊಗ್ಗ : ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶನ ಮೇಲೆ ಅಟ್ಟ್ಯಾಕ್ ಆಗಿದೆ ಎಂಬ ಮಾಹಿತಿ ತಿಳಿದುಬರುತ್ತಿದೆ. ಶಿವಮೊಗ್ಗ ಅಂಡರ್ ವರ್ಲ್ಡ್ ಮತ್ತೆ ಸದ್ದು ಮಾಡಿತಾ ಎಂಬ ಅನುಮಾನ ಮೂಡಿಸುತ್ತಿದೆ.  ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಕಾರಿನಲ್ಲಿ ತೆರುಳುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೊಟ್ಟೆ ಸತೀಶನ ಮೇಲು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದ್ದು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇನ್ನೂ ಹಲ್ಲೆಗೊಳಗಾದ ಮೊಟ್ಟೆ ಸತೀಶ್ ಮೆಗ್ಗಾನ್ ಆಸ್ಪತ್ರೆಗೆ...

Post
BREAKING NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡೇಟು !

BREAKING NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಬಂದೋಕು ಸದ್ದು ಮಾಡಿದೆ. ತಾಲೂಕಿನ ಕುಂಸಿ ಠಾಣಾ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯದ ಬಳಿ ಬೆಳ್ಳಂಬೆಳಗ್ಗೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿರುವ ಘಟನೆ ನಡೆದಿದೆ.  ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ರಜಾಕ್ ಎಂಬಾತನನ್ನ ಚಿಕಿತ್ಸೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 109 ಬಿಎನ್ಎಸ್ (ಕೊಲೆ ಯತ್ನ) ಪ್ರಕರಣದಲ್ಲಿ ಬೇಕಿದ್ದ ಆರೋಪಿ ಹಾಗೂ ಎನ್‌ಡಿಪಿಎಸ್‌ ಆಕ್ಟ್‌ ಅಡಿಯಲ್ಲಿ ಮತ್ತು ಕೊಲೆಯತ್ನ ಪ್ರಕರಣವೂ ಸೇರಿದಂತೆ ಒಟ್ಟು ಐದು ಕೇಸ್‌ಗಳಲ್ಲಿ ಬೇಕಿದ್ದ...

Post
BREAKING NEWS : ಜವರಾಯನ ಅಟ್ಟಹಾಸ  : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

BREAKING NEWS : ಜವರಾಯನ ಅಟ್ಟಹಾಸ : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

ಶಿವಮೊಗ್ಗ : ತಾಲೂಕಿನ ಮುದ್ದಿನಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿ ಬಳಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾ – ಮುಖಿ ಡಿಕ್ಕಿ ನಡೆದಿದ್ದು, ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು...

Post
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !

ಹಾವೇರಿ : ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ  ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿರುವ ಪೋಲೀಸರು.  ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ...