Home » Crime » Page 4

Category: Crime

Post
ಶಿವಮೊಗ್ಗದಲ್ಲಿ ಅಪ್ಪನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಮಗ !

ಶಿವಮೊಗ್ಗದಲ್ಲಿ ಅಪ್ಪನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಮಗ !

ಭದ್ರಾವತಿ : ಗ್ರಾಮ ಪಂಚಾಯಿತಿ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಜೊತೆ ಜಗಳ ಮಾಡುತ್ತಿದ್ದ ಅಪ್ಪನನ್ನು ಸ್ವಂತ ಮಗನೇ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನ ಶುಕ್ರರಾಜ್ ಯಾನೆ ಅಲಿಯಾಸ್ ಶುಕ್ರ(50) ಎನ್ನಲಾಗಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರೆಬಿಳಚಿ ಗ್ರಾಮದಲ್ಲಿ ನಡೆದಿದೆ. ತಾಯಿ ಶಿಲ್ಪಾ ಗ್ರಾಮ ಪಂಚಾಯಿತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಅಮ್ಮನ ದುಡಿಮೆಯಿಂದ ಮನೆ ನಡೆಯುತ್ತಿತ್ತು. ಆದರೆ, ಅಪ್ಪ ಶುಕ್ರರಾಜ್ ಯಾನೆ ಅಮ್ಮ ಶಿಲ್ಪ ಮೇಲೆ ಪದೇ ಪದೇ...

Post
ಸಹ್ಯಾದ್ರಿ ಕಾಲೇಜಿನ ಮುಂದೆ ರೌಡಿಶೀಟರ್ ಕಾರ್ತಿಕ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ !

ಸಹ್ಯಾದ್ರಿ ಕಾಲೇಜಿನ ಮುಂದೆ ರೌಡಿಶೀಟರ್ ಕಾರ್ತಿಕ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ !

ಶಿವಮೊಗ್ಗ : ನಗರದ ಸಹ್ಯಾದ್ರಿ ಕಾಲೇಜಿನ ಮುಂದೆ ಎಂ ಆರ್ ಎಸ್ ಸರ್ಕಲ್ ಸಮೀಪ ಕಾರ್ತಿಕ್ ಅಲಿಯಾಸ್ ಕತ್ತೆ ಕಾರ್ತಿಕ್ ಎಂಬ ರೌಡಿಶೀಟರ್ ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.  ಹಲ್ಲೆ ನಡೆಸಿದ ಪರಿಣಾಮ ರೌಡಿಶೀಟರ್ ಕಾರ್ತಿಕ್ ನ ತಲೆ ಕೈ ಕೆನ್ನೆಗೆ ಗಾಯಗಳಾಗಿದೆ, ಕಾರ್ತಿಕ್ ಮನೆಯಲ್ಲಿದ್ದ ಸಮಯದಲ್ಲಿ ಕರೆ ಬಂದಿದೆ , ಕರೆ ಬಂದ ಬೆನ್ನಲ್ಲೇ ಸಿದ್ದನಾದ ಕಾರ್ತಿಗೆ ಮನೆಗೆ ಬಂದು ಐವರು ಕಾರ್ತಿಕ್ ನನ್ನ ಕರೆದುಕೊಂಡು ಹೋಗಿದ್ದಾರೆ,...

Post
ಶಿವಮೊಗ್ಗ  : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಒಂದು ಚಂದದ ಮುಖ, ಒಂದಿಷ್ಟು ಲೈಕ್ಸ್‌ಗಳಿಂದ ಶುರುವಾಗಿ ಇನ್‌ಬಾಕ್ಸ್‌ ನಲ್ಲಿ ಪರಿಚಯವಾಗಿ ಪರಸ್ಪರ ವಾಟ್ಸ್‌ಆ್ಯಪ್‌ ತನಕ ಹೋಗುವ ವೇಳೆಗೆ ಇಬ್ಬರ ನಡುವೆ ಒಂದು ಖಾಸಗಿ ಬಂಧ ಬೆಳೆಯುತ್ತದೆ. ನಮಗೆ ಅರಿವಿಲ್ಲದೆಯೇ ಫೇಸ್‌ಬುಕ್ನಲ್ಲಿ ತಮ್ಮತನದ ಹೆಚ್ಚುಗಾರಿಕೆಯನ್ನು ತೋರಿಸಿಕೊಳ್ಳಲು ಹೋಗುತ್ತೇವೆ. ಚಂದ ಚಂದದ ಫೋಟೋಗಳನ್ನು ಹರಿಬಿಡುತ್ತೇವೆ. ಅದಕ್ಕೊಂದಿಷ್ಟು ಲೈಕ್‌, ಕಾಮೆಂಟ್‌ಗಳನ್ನು ನಿರೀಕ್ಷಿಸುತ್ತೇವೆ. ಒಂದಿಷ್ಟು ಜನ ಇದಕ್ಕಂತಲೇ ಕಾದು ಕೂತಿರುತ್ತಾರೆ. ಕಾಮೆಂಟ್‌ಗಳಲ್ಲಿ ಒಂದಿಷ್ಟು ಮೋಡಿ ಮಾಡಿ ಬಿಡುತ್ತಾರೆ. ಚಂದದ ಹುಡುಗ ಅಥವಾ ಹುಡುಗಿಯರ ಹಿಂದೆ ಬಿದ್ದು ಬಿಡುತ್ತಾರೆ. ಮೊದಲ...

Post
MURDER : ಆಯನೂರು ಗೇಟ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ !

MURDER : ಆಯನೂರು ಗೇಟ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ !

ಶಿವಮೊಗ್ಗ : ನಗರದ ಆಯನೂರು ಗೇಟ್ ಸಮೀಪ ಇರುವ ಸ್ಮಶಾನದಲ್ಲಿ ವ್ಯಕ್ತಿಯೋಬ್ಬನನ್ನ ಮಾರಕಾಸ್ತ್ರಗಳಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ. ಆಯನೂರು ಗೇಟ್ ಸಮೀಪದ ಸ್ಮಶಾನದಲ್ಲಿ ಇಬ್ಬರು ಸ್ನೇಹಿತರು ಕುಡಿಯಲು ಬಂದಿದ್ದರು, ಕುಡಿಯಲು ಕರೆದು ಕುಡಿದ ನಶೆಯಲ್ಲಿ ಗಲಾಟೆ ತೆಗೆದು ಇಬ್ಬರೂ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ವಿಕ್ರಂ ಎನ್ನುವ ವ್ಯಕ್ತಿ ರಾಜುನಾಯ್ಕ್ ಅಲಿಯಾಸ್ ರಾಜು ಎಂಬ ಆತನನ್ನು ಮಾರಕಾಸ್ತ್ರಗಳಿಂದ ಚುಚ್ಚಿ...

Post
ಸಹ್ಯಾದ್ರಿ ಕಾಲೇಜ್ ಹಿಂಬಾಗ  ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?

ಸಹ್ಯಾದ್ರಿ ಕಾಲೇಜ್ ಹಿಂಬಾಗ ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?

ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ ಹಿಂಭಾಗ ಮೊಟಾಳು ಚೌಡಮ್ಮ ದೇವಸ್ಥಾನದ ಸಮೀಪ ಮತ್ತೂರಿನ ರಸ್ತೆಯಲ್ಲಿ ನಾಲ್ಕು ಜನ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.  ನೆನ್ನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ ಜಿ, ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆಯ ಪಿ ಐ ಸಿದ್ದೇಗೌಡ...

Post
ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !

ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಮೂರನೇ ತಿರುವಿನಲ್ಲಿ ಮೇ 30ರ ರಾತ್ರಿ ನಡೆದ ಬರ್ತಡೇ ಪಾರ್ಟಿಯ ನಶೆಯಲ್ಲಿದ್ದ ಗ್ಯಾಂಗ್ ಒಂದು ಮನೆಗಳ ಮುಂದೆ ನಿಲ್ಲಿಸಿದ್ದ ಸ್ಥಳೀಯರ ಕಾರ್ ಬೈಕ್ ಆಟೋಗಳನ್ನು ಲಾಂಗು ಮಚ್ಚುಗಳಿಂದ ಹೊಡೆದು ಜಖಂಗೊಳಿಸಿ ತಲೆಮರಿಸಿಕೊಂಡಿದ್ದರು, ವಾಹನಗಳನ್ನು ದ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ  ದಿನಾಂಕ: 30-05-2024 ರಂದು ರಾತ್ರಿ ದುಷ್ಕರ್ಮಿಗಳು ಶಿವಮೊಗ್ಗ ನಗರದ ಹೊಸಮನೆ 3ನೇ ಕ್ರಾಸ್‌ನಲ್ಲಿ, ಸಾರ್ವಜನಿಕರು ಮನೆಯ ಮುಂಭಾಗ ನಿಲ್ಲಿಸಿದ್ದ ವಾಹನಗಳ ಗ್ಯಾಸ್ ಗಳನ್ನು...

Post
ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ ಮನೆ ಮೇಲೆ ಪೊಲೀಸರ ರೈಡ್ ! ಓರ್ವ ಮಹಿಳೆಯ ರಕ್ಷಣೆ !

ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ ಮನೆ ಮೇಲೆ ಪೊಲೀಸರ ರೈಡ್ ! ಓರ್ವ ಮಹಿಳೆಯ ರಕ್ಷಣೆ !

ಶಿವಮೊಗ್ಗ : ನಗರದ ವಿನೋಬನಗರದ ವಾಸದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ  ವಿನೋಬನಗರ ಪೋಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಐ.ಪಿ.ಎಸ್ ಹಾಗು ಪೋಲೀಸ್ ಅಧಿಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ವಿನೋಬಾನಗರ ಪೋಲೀಸ್ ಠಾಣೆಯ ಪಿಐ ಶ್ರೀಮತಿ ಚಂದ್ರಕಲಾರವರ ನೇತೃತ್ವದಲ್ಲಿ ಸಿಬ್ಬಂದಿಗಳೊಡನೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಿ ಸಂತ್ರಸ್ಥೆ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿದ್ದಾರೆ. ಶೇಖರ್...

Post
ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ ಹಲ್ಲೆ ! ಮೆಗ್ಗಾನ್ ಆವರಣದಲ್ಲಿಯೇ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು !

ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ ಹಲ್ಲೆ ! ಮೆಗ್ಗಾನ್ ಆವರಣದಲ್ಲಿಯೇ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು !

ನ್ಯಾಮತಿ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೋಗಿಲು ಗ್ರಾಮದಲ್ಲಿ ಸರ್ವೇ ನಂಬರ್ 106 ರ ಬಗುರ್ ಹುಕುಂ ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ ಸರ್ವೇ ನಂಬರ್ 106 ರಲ್ಲಿರುವ ಒಂದು ಎಕರೆ ಎಂಟು ಗುಂಟೆ ಜಮೀನಿನಲ್ಲಿ ಸೈನ್ಯನಾಯ್ಕ್ ಎಂಬ ವ್ಯಕ್ತಿ ಸೇರಿದಂತೆ ಮತ್ತಿದ್ದರೂ ಜಮೀನಿನಲ್ಲಿ ಮಣ್ಣು ತೆಗೆಯಲು ಮುಂದಾಗಿದ್ದಾರೆ, ಈ ವೇಳೆ ಸೈನ್ಯ ನಾಯ್ಕ್ ದೊಡ್ಡಪ್ಪನ ಮಕ್ಕಳಾದ ಗಿರೀಶ್ ನಾಯ್ಕ್ ಎಂಬುವ ವ್ಯಕ್ತಿ ಇದನ್ನ ತಡೆಯಲು ಮುಂದಾಗಿದ್ದಾನೆ...

Post
BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !

STATE NEWS : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ...

Post
ಶಿವಮೊಗ್ಗದಲ್ಲಿ ಒಂದು ಮಟನ್ ಪೀಸ್‌ಗಾಗಿ ಗ್ರಾಹಕನ ಬುರುಡೆ ಬಿಚ್ಚಿದ ಅಪ್ರಾಪ್ತ ಯುವಕ !

ಶಿವಮೊಗ್ಗದಲ್ಲಿ ಒಂದು ಮಟನ್ ಪೀಸ್‌ಗಾಗಿ ಗ್ರಾಹಕನ ಬುರುಡೆ ಬಿಚ್ಚಿದ ಅಪ್ರಾಪ್ತ ಯುವಕ !

ಶಿವಮೊಗ್ಗ : ಬೆಳಗ್ಗೆ ಮಟನ್ ಶಾಪ್‌ಗೆ ಹೋಗಿದ್ದ ಗ್ರಾಹಕ ತಾನು ಖರೀದಿ ಮಾಡಿದ ಮಟನ್‌ನಿಂದ ಒಂದೆರಡು ಪೀಸ್ ಹೆಚ್ಚಾಗಿ ಹಾಕುವಂತೆ ಗಲಾಟೆ ಮಾಡಿದ್ದಾನೆ. ಆದರೆ, ಗ್ರಾಹಕನ ಗಲಾಟೆಯಿಂದ ರೋಸಿ ಹೋಗಿದ್ದ ಅಂಗಡಿಯಲ್ಲಿ ಕೆಲಸ ಮಾಡುವ ಅಪ್ರಾಪ್ತ ಬಾಲಕ ಗ್ರಾಹಕನ ತಲೆಗೆ ಮಟನ್ ಕತ್ತರಿಸುವ ಖತ್ತಿಯಿಂದ ಹಲ್ಲೆ ಮಾಡಿದ್ದಾನೆ  ಹೌದು, ಆಪ್ರಾಪ್ತ ಬಾಲಕನಿಂದ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಶಿವಮೊಗ್ಗದ ಟಿಪ್ಪು ನಗರದ ಮಟನ್ ಸ್ಟಾಲ್ ಒಂದರ ಬಳಿ ಘಟನೆ ನಡೆದಿದೆ. ಮಟನ್ ಅಂಗಡಿಯ ಬಳಿ...