ಶಿವಮೊಗ್ಗ : ತಾಲೂಕಿನ ಹೊಳೆಹೊನ್ನೂರಿನ ಅಗರದಹಳ್ಳಿಯ ಕ್ರಾಸ್ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೆನ್ನೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು. ಮುಂದೆ ಹೋಗುತ್ತಿದ್ದ ಬೈಕ್ ಏಕಾಏಕಿ ತಿರುವು ಪಡೆದಿದ್ದರಿಂದ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಹಿಂಬದಿ ಬೈಕ್ ಸವಾರರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ! ಓರ್ವ ಸಾವು !
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ! ಓರ್ವ ಸಾವು ! ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವು ಕಂಡಿರುವ ಘಟನೆ ಎಚ್ ಕೆ ಜಂಕ್ಷನ್ ಬಳಿ ನಡೆದಿದೆ. ಭರತ್, ಪ್ರಕಾಶ ದಿಲೀಪ್ ಮತ್ತು ಮನೋಜನಾಯ್ಕ ಎಂಬ ಈ ನಾಲ್ವರು ರೆಡಿಮೇಡ್ ಕಾಂಪೌಂಡ್ ತಯಾರಿಸುವ ಕೂಲಿ ಕೆಲಸಕ್ಕೆ ಹೋಗುವವರು ಆಗಿದ್ದಾರೆ. ಎಂದಿನಂತೆ ಮಾಲೀಕರು ಸೂಚಿಸದಂತೆ ಟ್ರಾಕ್ಟರಗೆ ರೆಡಿಮೇಡ್ ಕಾಂಪೌಂಡ್ ವಾಲ್ ಪ್ಲೇಟ್ ಮತ್ತು ಪಟ್ಟಿಗಳನ್ನು ಲೋಡ್ ಮಾಡಿ ನಂತರ ಶಿವಮೊಗ್ಗ...
ಶಿವಮೊಗ್ಗದ ನಾಗರಿಕರೇ ಎಚ್ಚರ..! ಎಚ್ಚರ..! ವಾಕಿಂಗ್ ಹೋಗುವ ಮಹಿಳೆಯರೇ ಇವರ ಟಾರ್ಗೆಟ್..! ಶಿವಮೊಗ್ಗದಲ್ಲಿ ಒಂದೇ ದಿನ ಮೂರು ಕಡೆ ಸರಣಿ ಸರಗಳ್ಳತನ..!
ಶಿವಮೊಗ್ಗದ ನಾಗರಿಕರೇ ಎಚ್ಚರ..! ಎಚ್ಚರ..! ವಾಕಿಂಗ್ ಹೋಗುವ ಮಹಿಳೆಯರೇ ಇವರ ಟಾರ್ಗೆಟ್..! ಶಿವಮೊಗ್ಗದಲ್ಲಿ ಒಂದೇ ದಿನ ಮೂರು ಕಡೆ ಸರಣಿ ಸರಗಳ್ಳತನ..! ಶಿವಮೊಗ್ಗ : ನಾಗರಿಕರೇ ಎಚ್ಚರ ಎಚ್ಚರ…! ವಾಕಿಂಗ್ ಹೋಗುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಣಿ ಸರಗಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಎರಡು ದಿನಗಳ ಹಿಂದಷ್ಟೇ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಮನೆಯ ಸಮೀಪ ರೆಡ್ ಪಲ್ಸರ್ ಬೈಕ್ ನಲ್ಲಿ ಬಂದ ಖದಿಮರಿಬ್ಬರೂ ಮಹಿಳೆಯ...
ಮಟ್ಕಾ ದಂಧೆ ನಡೆಸಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್ಐ !
ಮಟ್ಕಾ ದಂಧೆ ನಡೆಸಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್ಐ ! ಶಿವಮೊಗ್ಗ : ಮಟ್ಕಾ ದಂಧೆ ನಡೆಸಲು ಲಂಚ ಪಡೆಯುವಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಎಎಸ್ಐ ರೆಹಮಾನ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಸಿಎಎನ್ ಪೊಲೀಸ್ ಠಾಣೆಯ ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ರೆಹಮಾನ್ ಮಟ್ಕಾ ದಂದೆ ನಡೆಸುವುವರಿಂದ ₹ 1,20,000 ರೂ ಲಂಚವನ್ನ ಬೇಡಿಕೆ ಇಟ್ಟಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ ! ಶಿವಮೊಗ್ಗ : ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಾಡ ಬಂದೂಕು ಸಮೇತ ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಬಂಧಿತ ಆರೋಪಿಗಳು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ !
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ನಗರದ ಹಣಗರೆಕಟ್ಟೆಯ ಸಮೀಪದ ಖಾಸಗಿ ಲಾಡ್ಜ್ ಒಂದರಲ್ಲಿ ಮಹಿಳೆಯ ಮೃತ ದೇಹ ಒಂದು ಪತ್ತೆಯಾಗಿದೆ. ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದಲ್ಲಿ ಇರುವಂತಹ ಖಾಸಗಿ ಲಾಡ್ಜ್ ನಲ್ಲಿ ಸರಿಸುಮಾರು 30 ವರ್ಷದ ವಯಸ್ಸಿನ ಮಹಿಳೆ ಮತ್ತು ಒಬ್ಬ ಪುರುಷ ಎರಡು ಮೂರು ದಿನದ ಹಿಂದೆ ಬಂದು ತಂಗಿದ್ದರು ಎಂದು ಮಾಹಿತಿ ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ,...
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ !
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ ! ಶಿವಮೊಗ್ಗ : ಮನೆಯಲ್ಲಿಯೇ ವಿವಾಹಿತ ಸಾಪ್ಟ್ವೇರ್ ಉದ್ಯೋಗಿ ಮಹಿಳೆಯೊಬ್ಬರು ನೇಣಿಗೆ ಕೊರಳೋಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಡಿಕೊಪ್ಪದಲ್ಲಿ ನಡೆದಿದೆ. ಪತಿ ಹಾಗೂ ಆತನ ಮನೆಯ ಕಡೆಯವರ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು. 29 ನೇ ತಾರೀಕು ಶನಿವಾರ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ !
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ ! ಸಾಗರ : ಜಾತ್ರೆಯ ಬಂದೋಸ್ತ್ ನಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿ ವಾರ್ನಿಂಗ್ ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಗೌತಮ ಪುರದಲ್ಲಿ ನಡೆದಿದೆ. ಸಾಗರ ತಾಲೂಕಿನ ಆನಂದಪುರದ ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ನಡೆಯುತ್ತಿದೆ, ಡಿಆರ್ ಪೊಲೀಸ್ ಸಿಬ್ಬಂದಿ ಕಿರಣ್ ಎಂಬುವವರು ಜಾತ್ರಾ ಬಂದೋಬಸ್ತ್ ನಲ್ಲಿದ್ದರು, ಇವರ ಸಮ್ಮುಖದಲ್ಲಿ ಕೆಲ ಯುವಕರು ಗಲಾಟೆ ಮಾಡಿಕೊಳ್ಳುತ್ತಿದ್ದರು, ಅಂಗಡಿ...
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು !
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು ! ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ದಿನವೇ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪರಶುರಾಮ್ ಬಾಬು (16) ಮೃತ ದುರ್ದೈವಿ ಆಗಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ !
ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಪಿಜಿಯೊಂದರಲ್ಲಿ ಮಾಲ ಎಂಬ 26 ವರ್ಷದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾ.19 ತಾನೇ ತಾರಿಖ್ ಮಾಲಾ ತಿಂಡಿಗೆ ಬಾರದೆ ಇದ್ದಾಗ. ಮಾಲೀಕರು ಕೊಠಡಿಗೆ ಬಂದು ನೋಡಿದ್ದಾರೆ. ಆ ಸಂದರ್ಭದಲ್ಲಿ ಕೊಠಡಿಯಲ್ಲಿ ಯುವತಿ ಟವೆಲ್ ನಲ್ಲಿ ನೇಣು ಬಿಗಿದ...