ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ ! ಶಿವಮೊಗ್ಗ : ಮಾರ್ಚ್ 17 ಭಾನುವಾರ ರಾತ್ರಿ ಶಿವಮೊಗ್ಗ ಭದ್ರಾವತಿಯ ಹೈವೇ ಬಳಿ ಇರುವ ಹರಿಗೆ ಗ್ರಾಮದ ಬಳಿ ನಡೆದ ಗಲಾಟೆಯ ಪ್ರಕರಣದ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಏನಿದು ಘಟನೆ ? ಪ್ರಶಾಂತ್ (40) ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ವಡ್ಡಿನಕೊಪ್ಪ ನಿವಾಸಿ. ಆ ದಿನ...
ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ !
ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ ! ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು ಬೀಸಿದ ಹೊಡೆತಕ್ಕೆ ಮಚ್ಚು ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಹಲ್ಲೆಗೊಳಗಾದವನ ಸ್ಥಿತಿ ಗಂಭೀರವಾಗಿದೆ. ಬಾರ್ ಬೈಂಡಿಂಗ್ ಮೇಸ್ತ್ರಿ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (40) ಎನ್ನುವ ವ್ಯಕ್ತಿ ಹಲ್ಲೆಗೊಳಗಾದವರು. ಏಳು ಜನ ಸ್ನೇಹಿತರೊಡನೆ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ. ಪರಿಚಯಸ್ತನೊಬ್ಬ ಕರೆ...
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...
ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !
ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ ! ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ...
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು ! ಶಿವಮೊಗ್ಗ : ಪ್ರೀತಿಸುವಂತೆ ಯುವಕನ ಕಿರುಕುಳ ನೀಡಿದ್ದಾನೆ ಈ ವೇಳೆ ಯುವಕನ ಕಿರುಕುಳ ತಾಳಲಾರದೆ 14 ವರ್ಷದ ಅಪ್ರಾಪ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳ...
ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ ! ಜನರಲ್ಲಿ ಆತಂಕ ! ಪೊಲೀಸರ ಮುಂದೆ ಬಹಿರಂಗವಾಯಿತು ಪಿಸ್ತೂಲಿನ ಅಸಲಿಯತ್ತು ?
ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ ! ಜನರಲ್ಲಿ ಆತಂಕ ! ಪೊಲೀಸರ ಮುಂದೆ ಬಹಿರಂಗವಾಯಿತು ಪಿಸ್ತೂಲಿನ ಅಸಲಿಯತ್ತು ? ಸಾಗರ : ಪಾನಮತ್ತನಾದ ಯುವಕನೊಬ್ಬ ಗನ್ ಹಿಡಿದು ರಸ್ತೆಯಲ್ಲಿ ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಗರದ ಮಾರುಕಟ್ಟೆ ರಸ್ತೆ ಹಿಂಭಾಗದಲ್ಲಿ ನಡೆದಿದೆ. ಫೆ .11ರ ರಾತ್ರಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ದರ್ಶನ್, ಪಿಸ್ತೂಲು ತೋರಿಸಿದ್ದ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದರು. ಕೆಲವರು ಗಲಾಟೆಯ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು....
BIG NEWS: ಶಿವಮೊಗದಲ್ಲಿ ಯುವಕನಿಗೆ ಚಾಕು ಇರಿತ ! ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕು ಇರಿದ ದುಷ್ಕರ್ಮಿಗಳು ! ದಾಳಿ ಮಾಡಿದ್ದೀಕೆ ?
BIG NEWS: ಶಿವಮೊಗದಲ್ಲಿ ಯುವಕನಿಗೆ ಚಾಕು ಇರಿತ ! ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕು ಇರಿದ ದುಷ್ಕರ್ಮಿಗಳು ! ದಾಳಿ ಮಾಡಿದ್ದೀಕೆ ? ಶಿವಮೊಗ್ಗ : ಶಿಕಾರಿಪುರದ ಯುವಕನೊಬ್ಬನಿಗೆ ಚಾಕುಇರಿಯಲಾಗಿದೆ. ನಾಲ್ವರು ಯುವಕರು ಕಾಲೇಜ್ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತಿದ್ದ ಯುವಕನ ಮೇಲೆ ಚಾಕು ಇರಿದಿದ್ದಾರೆ. ಬೈಕ್ನಲ್ಲಿ ವ್ಹೀಲಿಂಗ್ ಮಾಡಬೇಡಿ ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವಕನ ಮೇಲೆ ಪುಂಡರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಈ ವೇಳೆ ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ...
ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು !
ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು ! ಶಿವಮೊಗ್ಗ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಳೆ ಹೊನ್ನೂರು ರಸ್ತೆ ಮುಖಾಂತರ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಅಡ್ಡಾದಿಡ್ಡಿ ಕಾರು ಚಲಾಯಿಸಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್ ಬಳಿ ದಂಪತಿ ಇಬ್ಬರೂ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಅವರಿಗೂ ಕಾರ್ ಡಿಕ್ಕಿ ಹೊಡೆದಿದೆ. ಇಬ್ಬರೂ ಗಂಭೀರ ಗಾಯವಾಗಿದೆ....