ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ? ತೀರ್ಥಹಳ್ಳಿ : ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಟ್ಲೆಹಕ್ಳು ನಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾಳೆ.ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ....
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ !
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ ! ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ !
ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ ! ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. 2023 ಮಾರ್ಚ್ ನಲ್ಲಿ ಬಿಜ್ಜಳ ಗ್ರಾಮದ ಶರ್ಮಿತಾ, ದಾಸನಕೊಡುಗೆ ಗ್ರಾಮದ ಸಿದ್ದಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ?
ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ? ಶಿವಮೊಗ್ಗ : ನಾಗರಿಕರಿಗೆ ಎಚ್ಚರ ಎಚ್ಚರ ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ ! ಅಪರಿಚಿತ ಕಾಲ್ ಮತ್ತು ಮೆಸೇಜ್ ನಿಂದ ನಿಮಗೆ ಮೋಸವಾಗಬಹುದು. ಹೆಚ್ಚಾಗುತ್ತಿದೆ ಸೈಬರ್ ಕ್ರೈಂ ಪ್ರಕರಣಗಳು ಶಿವಮೊಗ್ಗದ ವೈದ್ಯರೊಬ್ಬರು ತಮ್ಮ ಮನೆ ಬಾಡಿಗೆಗೆದ್ದು, ಮನೆ ಬಾಡಿಗೆಗೆ ಇದೆ ಎಂಬ...
BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ !
BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ ! ಶಿವಮೊಗ್ಗ : ಕಳೆದ ಆರು ವರ್ಷಗಳಿಂದ ಪ್ರೀತಿ ಮಾಡುತ್ರಿದ್ದ ಹುಡುಗಿ ಬೇರೊಬ್ಬನನ್ನು ಮದುವೆ ಆಗುತ್ತಾಳೆಂಬ ನೋವಿಗಾಗಿ ತನ್ನ ಪ್ರೇಯಸಿಯನ್ನು ಜನನಿಬಿಡ ಪ್ರದೇಶಕ್ಕೆ ಕರೆದೊಯ್ದು ಚಾಕು ಚುಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾನು ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಜನ ನಿಬಿಡ ಪ್ರದೇಶ ಕರೆದುಕೊಂಡು ಹೋಗಿದ್ದ ಪಾಗಲ್ ಪ್ರೇಮಿ ತಾವಿಬ್ಬರೂ ಏಕಾಂತದಲ್ಲಿರುವಾಗಲೇ ಜಗಳ ತೆಗೆದು ತನ್ನ ಪ್ರೇಯಸಿಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಮಲೆನಾಡಿನ...
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು ! ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ?
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ? ತೀರ್ಥಹಳ್ಳಿ : ಎನ್ ಆರ್ ಪುರ ತಾಲೂಕು ಕಣಿವೆಯ ಬಳಿ ಡಿ.31ರಂದು ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಎಂಬ ವ್ಯಕ್ತಿ ಹಲವು ವರ್ಷಗಳ ಕಾಲ ಬಾಂಬೆಯಲ್ಲಿ ಇದ್ದು ವ್ಯವಹಾರ ನಡೆಸುತ್ತಿದ್ದರು. ನಂತರ ಊರಿಗೆ ಬಂದು ಜಮೀನು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು !
BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು ! ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಶಶಿ ಎಂಬ ಯುವಕನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಹಿನ್ನಲೆ ಆರೋಪಿ ಮಂಜ ಅಲಿಯಾಸ್ ವಲಂಗನ ಕಾಲಿಗೆ ಜಯನಗರ ಪಿಐ ಗುಂಡು ಹಾರಿಸಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಶಶಿ ಎಂಬ ಯುವಕನ ಮೇಲೆ ಮಂಜುನಾಥ್ ಯಾನೆ ಒಲಂಗ, ಮಂಜುನಾಥ್ ಯಾನೆ ನೇಪಾಳಿ ಮಂಜ,...
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ ! ಶಿವಮೊಗ್ಗ : ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಹಾಡುಹಗಲೇ ಶಶಿ ಎಂಬ ಯುವಕನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಹೊಟ್ಟೆಯಲ್ಲಿದ್ದ...
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ? ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವೈನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಹಳೇ ದ್ವೇಷದ ಹಿನ್ನಲೆ ಯುವಕನ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...