ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ? ಶಿವಮೊಗ್ಗ : ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಬ್ಯಾಂಕ್ ಲೋನ್ ಬಗ್ಗೆ ವಿಚಾರಣೆ ಮಾಡಬೇಕು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಘಟನೆ ಶಿವಮೊಗ್ಗದ ಬಿ ಬೀರನಹಳ್ಳಿಯ ಹೊಳೆ ಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏನಿದು ಘಟನೆ ? ಬಿ ಬೀರನಹಳ್ಳಿಯ ಹರ್ಷಿತ್ ಕನಕಾನಂದ ಎಂಬ ವ್ಯಕ್ತಿಯು ನೆನ್ನೆ ಬೆಳಿಗ್ಗೆ ತಮ್ಮ ತಾಯಿಯನ್ನು...
ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು
ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು ಭದ್ರಾವತಿ : ಎಳೆನೀರು ಮಾರಾಟದ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು , ಓರ್ವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಂದು ಪ್ರಾಥಮಿಕ ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್ ಹತ್ತಿರ ಈ ಘಟನೆ ನಡೆದಿದ್ದು ಬೆಳಗ್ಗೆ ಎಳನೀರು ಮಾರಾಟ ಮಾಡುವ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ....
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೆಟನ್ನು ತಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳು ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್ ಸಿಕ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ....
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ !
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! ಶಿವಮೊಗ್ಗ : ಸ್ವಂತ ಚಿಕ್ಕಪ್ಪನನ್ನೆ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ತೋಟಕ್ಕೆ ನೀರು ಬಿಡಲು ಹೋಗಿದ್ದಾರೆ. ನಿನ್ನೆ ಮೋಟರ್ ಕೆಟ್ಟಿದ್ದ ಕಾರಣ ಇಂದು ಮೋಟರ್ ಬದಲಾಯಿಸಲು ಬೈಕ್ ನಲ್ಲಿ ಐವತ್ತು ಸಾವಿರ ದುಡ್ಡು ಇಟ್ಟುಕೊಂಡು ಹೋಗಿದ್ದರು....
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! ಶಿವಮೊಗ್ಗ : 2019 ಮಾರ್ಚ್ 5 ರಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಬೆದರಿಸಿ ದರೋಡೆ ಮಾಡಿದ್ದ ಆರು ಜನ ಆರೋಪಿಗಳಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಶಿವಮೊಗ್ಗ, ಪೀಠಾಸೀನ ಭದ್ರಾವತಿಯಲ್ಲಿ 2 ಪ್ರಕರಣಗಳ ವಿಚಾರಣೆ ನಡೆದು ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧಿಶರಾದ ಶ್ರೀ ಆರ್ ವೈ ಶಶಿಧರ ರವರು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ದಿನಾಂಕ...
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !
ಯುವಕನ ಮೇಲೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು ! ಏನಿದು ಪ್ರಕರಣ ?
ಯುವಕನ ಮೇಲೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು ! ಏನಿದು ಪ್ರಕರಣ ?