Home » Cultures

Category: Cultures

Post
ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ !

ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ !

ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ ! ಶಿವಮೊಗ್ಗ : ಗೋಪಿ ವೃತ್ತ ಮಂಗಳವಾರ ರಂಗಿನ ಅಂಗಳವಾಗಿ ಕಂಗೊಳಿಸುತ್ತಿತ್ತು. ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬಗಳಲ್ಲಿ ಒಂದಾದ ಹೋಳಿ ಹಬ್ಬ ನಗರದ ಜನತೆಯ ಮನಸ್ಸನ್ನು ಓಕುಳಿಯಲ್ಲಿ ತೇಲಿಸಿತು. ಪ್ರತಿ ವರ್ಷದಂತೆ ಈ ಭಾರಿಯು ನಗರದ ಗೋಪಿ ವೃತ್ತದಲ್ಲಿಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬಕ್ಕೆ ವ್ಯವಸ್ಥೆ ಮಾಡಲಾಗಿದೆ.ಹಿರಿಯ–ಕಿರಿಯರೆನ್ನದೆ, ಜಾತಿ...

Post
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ  : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...

Post

ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ

ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ ಶಿವಮೊಗ್ಗ: ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪಟ್ಟಾಭಿಷೇಕದ ಪ್ರಯುಕ್ತ ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ 108 ತಾರಕ ಮಂತ್ರ ಪಠಣೆ ನಡೆಸಲಾಯಿತು. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಶ್ರೀ ರಾಮನಿಗೆ ವಿಶೇಷ ಪೂಜೆ, ರಾಮ ಮಂತ್ರ ಪಠಣೆ, ಭಜನೆ, ವಿವಿಧ ಪೂಜೆಗಳ ಆಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಗ ನಮನ ಹಾಗೂ 108 ರಾಮ...

Post

ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ

ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ ಶಿವಮೊಗ್ಗ : ಭದ್ರಾವತಿಯ ಯುವಕನ ಕೈಯಲ್ಲಿ ಬೆಳ್ಳಿ ಮತ್ತು ಬಂಗಾರದಲ್ಲಿ ಅಯೋಧ್ಯೆಯ ರಾಮಮಂದಿರ ಅರಳಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕಲೆಯಲ್ಲಿ ಭದ್ರಾವತಿಯ ಯುವಕನು ತನ್ನ ಕೈಚಳಕ ತೋರಿಸಿದ್ದಾನೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಯುವಕನ ಬೆಳ್ಳಿ ಮತ್ತು ಬಂಗಾರದಲ್ಲಿ ರಾಮಮಂದಿರ ಅರಳಿದೆ. ಅಯೋಧ್ಯೆ ಯಲ್ಲಿ ಜ.22 ರಂದು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿತ್ತು. ಈ ಅದ್ಬುತ ‌ಕ್ಷಣಕ್ಕಾಗಿ...

Post

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...