Home » District News » Page 10

Category: District News

Post
ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಣೇಶ ಮೂರ್ತಿ ಭಗ್ನ, ಅಕ್ರಮ ಕಟ್ಟಡ ತೆರವಿಗೆ ಬಿಜೆಪಿ ಆಗ್ರಹ – ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ!

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಣೇಶ ಮೂರ್ತಿ ಭಗ್ನ, ಅಕ್ರಮ ಕಟ್ಟಡ ತೆರವಿಗೆ ಬಿಜೆಪಿ ಆಗ್ರಹ – ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ!

ಶಿವಮೊಗ್ಗ: ನಗರದ ರಾಗಿಗುಡ್ಡ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶ ಮೂರ್ತಿ ಭಗ್ನಗೊಳಿಸಿದ ಮತ್ತು ನಾಗರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಲ್ಲದೆ, ಸರ್ಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಗಂಭೀರ ಬೆಳವಣಿಗೆಗಳ ಕುರಿತು ತನಿಖೆ ನಡೆಸಿ, ಅಕ್ರಮ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ ಶಿವಮೊಗ್ಗ ಬಿಜೆಪಿ ನಿಯೋಗ ಇಂದು ಆಯುಕ್ತರಿಗೆ ಮನವಿ ಸಲ್ಲಿಸಿದೆ. ಘಟನೆ ಮತ್ತು ಆರೋಪಗಳು: ಜುಲೈ 5, 2025 ರಂದು ಬಂಗಾರಪ್ಪ ಬಡಾವಣೆಯಲ್ಲಿ ಕೆಲ ದುಷ್ಕರ್ಮಿಗಳು ಶಾಂತಿ...

Post
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಎ ಎ ವೃತ್ತದಲ್ಲಿ ಮಿನಿ ಬಸ್ ಪಲ್ಟಿ! ಭಾರಿ ಅನಾಹುತ ತಪ್ಪಿದ ಸನ್ನಿವೇಶ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಎ ಎ ವೃತ್ತದಲ್ಲಿ ಮಿನಿ ಬಸ್ ಪಲ್ಟಿ! ಭಾರಿ ಅನಾಹುತ ತಪ್ಪಿದ ಸನ್ನಿವೇಶ

ಶಿವಮೊಗ್ಗ: ಶಿವಮೊಗ್ಗದ ಹೃದಯಭಾಗವಾದ ಅಮೀ‌ರ್ ಅಹಮದ್ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಬಹುದಾದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಘಟನೆ ನಡೆದಾಗ ಬಸ್‌ನಲ್ಲಿ ಚಾಲಕನೊಬ್ಬರೇ ಇದ್ದು, ಯಾವುದೇ ಪ್ರಯಾಣಿಕರು ಇರಲಿಲ್ಲ. ಎ.ಎ. ಸರ್ಕಲ್ ಬಳಿ ಬಸ್ ಬರುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಆಟೋ ಅಡ್ಡ ಬಂದಿದೆ. ಈ ಆಟೋವನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರು ಇಲ್ಲದ...

Post
ಭದ್ರಾ ಡ್ಯಾಂ ಜುಲೈ ಆರಂಭದಲ್ಲೇ ಭರ್ತಿಗೆ ಸಜ್ಜು: ಇತಿಹಾಸದಲ್ಲೇ ದಾಖಲೆ ಮಟ್ಟಕ್ಕೆ ಏರಿಕೆ!

ಭದ್ರಾ ಡ್ಯಾಂ ಜುಲೈ ಆರಂಭದಲ್ಲೇ ಭರ್ತಿಗೆ ಸಜ್ಜು: ಇತಿಹಾಸದಲ್ಲೇ ದಾಖಲೆ ಮಟ್ಟಕ್ಕೆ ಏರಿಕೆ!

ಶಿವಮೊಗ್ಗ: ಭದ್ರಾ ಜಲಾಶಯವು ಜುಲೈ ತಿಂಗಳ ಆರಂಭದಲ್ಲೇ ಇತಿಹಾಸದಲ್ಲಿಯೇ ಅತಿ ಹೆಚ್ಚು ನೀರಿನ ಮಟ್ಟವನ್ನು ತಲುಪಿದೆ. ಜಲಾಶಯ ಭರ್ತಿಗೆ ಕೇವಲ 15 ಅಡಿ ಮಾತ್ರ ಬಾಕಿ ಇದೆ. ಇಂದು (ಜುಲೈ 7, 2025) ಜಲಾಶಯದ ನೀರಿನ ಮಟ್ಟ 168.5 ಅಡಿ ತಲುಪಿದ್ದು, ಭಾರಿ ಒಳಹರಿವು ಮುಂದುವರಿದಿದೆ.. ಪ್ರಮುಖಾಂಶಗಳು: ಇಂದಿನ ನೀರಿನ ಮಟ್ಟ (ಜುಲೈ 7, 2025): 168.5 ಅಡಿ ಒಳ ಹರಿವು: 20,626 ಕ್ಯೂಸೆಕ್ ಹೊರ ಹರಿವು: 5,196 ಕ್ಯೂಸೆಕ್ ಗರಿಷ್ಠ ಮಟ್ಟ: 186 ಅಡಿ ಕಳೆದ...

Post
ರಾಗಿಗುಡ್ಡ ಘಟನೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಂಎಲ್‌ಸಿ ಡಾ. ಸರ್ಜಿ ಅವರಿಂದ ಪಾದಯಾತ್ರೆ ಎಚ್ಚರಿಕೆ!

ರಾಗಿಗುಡ್ಡ ಘಟನೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಂಎಲ್‌ಸಿ ಡಾ. ಸರ್ಜಿ ಅವರಿಂದ ಪಾದಯಾತ್ರೆ ಎಚ್ಚರಿಕೆ!

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿರುವ ಬಂಗಾರಪ್ಪನವರ ಬಡಾವಣೆಯಲ್ಲಿ ಗಣಪತಿ ಮತ್ತು ನಾಗ ದೇವತೆಗಳ ವಿಗ್ರಹಗಳನ್ನ ಹಾನಿ ಮಾಡಿದ ಘಟನೆಯು ಅತ್ಯಂತ ಶೋಚನೀಯ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಹಲವು ಆಗ್ರಹಗಳನ್ನು ಮುಂದಿಟ್ಟರು. “ದೇವರ ಮೂರ್ತಿಯನ್ನು ಕಾಲಿನಿಂದ ಒದಿಯುತ್ತಾನೆ ಎಂದರೆ ಹೇಗೆ? ಇಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಕೂಡಲೇ ಸಿಸಿಟಿವಿ ಕ್ಯಾಮೆರಾಗಳನ್ನು...

Post
ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಆನಂದಪುರ: ಮೊಹರಂ ಹಬ್ಬವು ಇಂದಿಗೂ ಜನಸಮುದಾಯದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ, ಆಚರಣೆ, ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ಉಳಿಸಿಕೊಂಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ತಾಲ್ಲೂಕಿನ ಆನಂದಪುರದ ಭೋವಿ ಕಾಲೋನಿ ಹಾಗೂ ಇಸ್ಲಾಂಪುರದಲ್ಲಿ ಶನಿವಾರ ನಡೆದ ಮೊಹರಂ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೊಹರಂ ಆಚರಣೆಯು ಹಿಂದೂ-ಮುಸ್ಲಿಮರ ಬಾಂಧವ್ಯ ಮತ್ತು ಸಹೋದರತ್ವವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಿದೆ. ಪರಧರ್ಮ ಸಹಿಷ್ಣುತೆಯ ಭಾವನೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಮೊಹರಂ ಪ್ರಮುಖ ಕಾರಣವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಚೋರರಿಗೊಂದು ಕಾಲ ಹಾಡಿಗೆ ಶಾಸಕರ...

Post
ರಾಗಿಗುಡ್ಡದ ಅಕ್ರಮ ಕಟ್ಟಡ ತೆರವಿಗೆ ಮಾಜಿ ಡಿಸಿಎಂ ಈಶ್ವರಪ್ಪ ಖಡಕ್ ಸೂಚನೆ: ಆರೋಪಿಗಳ ಗಡಿಪಾರಿಗೆ ಆಗ್ರಹ!

ರಾಗಿಗುಡ್ಡದ ಅಕ್ರಮ ಕಟ್ಟಡ ತೆರವಿಗೆ ಮಾಜಿ ಡಿಸಿಎಂ ಈಶ್ವರಪ್ಪ ಖಡಕ್ ಸೂಚನೆ: ಆರೋಪಿಗಳ ಗಡಿಪಾರಿಗೆ ಆಗ್ರಹ!

ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪನವರ ಕಾಲೋನಿಯಲ್ಲಿ ವಿಗ್ರಹಗಳ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ: ದೇವಸ್ಥಾನದ ವಿಗ್ರಹಗಳನ್ನು ಒದ್ದು ಹಾನಿ ಮಾಡಿರುವ ಘಟನೆಯಿಂದ ರೊಚ್ಚಿಗೆದ್ದ ಈಶ್ವರಪ್ಪ, ಕೂಡಲೇ ವಿವಾದಿತ ಸ್ಥಳದ ಎದುರಿಗಿರುವ ಒತ್ತುವರಿ ಕಟ್ಟಡವನ್ನು ಮಹಾನಗರ ಪಾಲಿಕೆಯವರು ಶೀಘ್ರದಲ್ಲಿ ತೆರವುಗೊಳಿಸಬೇಕು ಎಂದು ಸ್ಥಳದಲ್ಲಿಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು. ಸೋಮವಾರ ಸಂಜೆಯೊಳಗೆ...

Post
ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!

ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...

Post
ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...

Post
ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆಯು ಕೂಡ, ಜುಲೈ 5, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.   ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ...

Post
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ...