ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...
Category: District News
ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...
ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆಯು ಕೂಡ, ಜುಲೈ 5, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ...
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!
ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ...
ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿದ ನಾಗರಾಜ್ ದಾಸಕೊಪ್ಪ: ಆನಂದಪುರದಲ್ಲಿ ಮಳೆನೀರು ಸಮಸ್ಯೆಗೆ ಪರಿಹಾರ!
ಆನಂದಪುರ: ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿರುವ ಈ ದಿನಗಳಲ್ಲಿ, ಆನಂದಪುರದ ರಾಷ್ಟ್ರೀಯ ಹೆದ್ದಾರಿಯ ಗಾಣಿಗನ ಕೆರೆ ಬಳಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ರಸ್ತೆಯುದ್ದಕ್ಕೂ ಗುಂಡಿಗಳಾಗಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳು ಕೆಸರು ನೀರಿನಿಂದಾಗಿ ನಿತ್ಯ ಪರದಾಡಬೇಕಾಗಿತ್ತು. ವೇಗವಾಗಿ ಚಲಿಸುವ ವಾಹನಗಳಿಂದ ಕೆಸರು ನೀರು ಸಿಡಿದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಳಾಗಿ ಶಾಲೆಗೆ ತಲುಪುವುದೇ ಕಷ್ಟವಾಗಿತ್ತು. ಇದಲ್ಲದೆ, ವಾಹನ ಸವಾರರಿಗೂ ಸಂಚಾರಕ್ಕೆ ಬಹಳಷ್ಟು ಅಡಚಣೆಯಾಗುತ್ತಿತ್ತು. ಸಾರ್ವಜನಿಕರ ಈ ಸಮಸ್ಯೆಯನ್ನು ಮನಗಂಡ ಸಾಮಾಜಿಕ ಕಾರ್ಯಕರ್ತ ನಾಗರಾಜ್ ದಾಸಕೊಪ್ಪ...
ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!
ಶಿವಮೊಗ್ಗ: ಸಾಗರ ತಾಲೂಕಿನ ಮಹತ್ವದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು (ಶುಕ್ರವಾರ) ಜಂಟಿಯಾಗಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಅಂಬಾರಕೊಡ್ಡು-ಕಳಸವಳ್ಳಿಯ ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ ಎಂದು ಸ್ಮರಿಸಿದ್ದು ವಿಶೇಷವಾಗಿತ್ತು. ಸೇತುವೆ ನಿರ್ಮಾಣ ವಿಳಂಬಕ್ಕೆ ಬಿಜೆಪಿ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗ ಹಸಿರುಮಕ್ಕಿ...
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆಯ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಕಚೇರಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ವಕೀಲ ವಿನೋದ್ ಬಿ ಅವರು 2012ರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣವು ನಂತರ ಹಲವು ತಿರುವುಗಳನ್ನು ಪಡೆದಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯವು ಎಫ್ಐಆರ್ ದಾಖಲಿಸಿ ತನಿಖೆ...
ಬಿಜೆಪಿ ವತಿಯಿಂದ ತುಂಗೆಗೆ ಬಾಗಿನ ಅರ್ಪಣೆ: ಮಲೆನಾಡ ಜೀವನಾಡಿ ಪೂಜಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ
ಶಿವಮೊಗ್ಗ: ಜಿಲ್ಲೆ ಮತ್ತು ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಶಿವಮೊಗ್ಗದ ಜೀವನಾಡಿಯಾಗಿರುವ ತುಂಗಾ ನದಿ ಮೈದುಂಬಿ ಹರಿಯುತ್ತಿರುವ ಈ ಸಂದರ್ಭದಲ್ಲಿ, ನದಿಯ ಸಮೃದ್ಧಿ ಮತ್ತು ಪ್ರಕೃತಿಯ ಕುರಿತು ಕೃತಜ್ಞತೆ ಸಲ್ಲಿಸುವ ಸಲುವಾಗಿ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಬಿಜೆಪಿ ಶಿವಮೊಗ್ಗ ನಗರ ಸಮಿತಿ ವತಿಯಿಂದ ಕೋರ್ಪಲಯ್ಯ ಛತ್ರ ಮಂಟಪದಲ್ಲಿ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಭಾಗವಹಿಸಿ, ತಾಯಿ ತುಂಗೆಗೆ ಭಕ್ತಿಪೂರ್ವಕವಾಗಿ ಬಾಗಿನ ಅರ್ಪಿಸಿದರು. ತುಂಗಾ ನದಿಯು...
ಶಿವಮೊಗ್ಗ ನಗರದಲ್ಲಿ ನಾಳೆ (ಜು. 05) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ: ಶಿವಮೊಗ್ಗ ನಗರದ ಜನತೆಗೆ ಪ್ರಮುಖ ಗಮನ: ನಾಳೆ, ಜುಲೈ 05 ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಉಪ ವಿಭಾಗ-2, ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ: ವಿದ್ಯುತ್ ವ್ಯತ್ಯಯಕ್ಕೊಳಗಾಗುವ ಪ್ರಮುಖ ಪ್ರದೇಶಗಳು ಹೀಗಿವೆ: ಗೋಪಿಶೆಟ್ಟಿಕೊಪ್ಪ ಸಿದ್ದೇಶ್ವರ ಸರ್ಕಲ್ ಭವಾನಿ ಲೇಔಟ್ ಆಶಯ ಬಡಾವಣೆ ಚಾಲುಕ್ಯನಗರ ಕೆಹೆಚ್ಬಿ ಕಾಲೋನಿ ಹಳೆ ಊರು...
ಶಿವಮೊಗ್ಗ : ಐ ಆಮ್ ಸಾರಿ ಅಪ್ಪ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಮದುವೆಯಾದ ಮೊದಲ ವರ್ಷದಲ್ಲೇ ಯುವಕ ಆತ್ಮಹತ್ಯೆ!!
ಶಿವಮೊಗ್ಗ: ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ 25 ವರ್ಷದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆಕಾಶ್ ಆಚಾರ್ಯ ಎಂದು ಗುರುತಿಸಲಾದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ ಜಾಹಿರಾತು: ಘಟನೆಯ ವಿವರಗಳು: ಆಕಾಶ್ ಆಚಾರ್ಯ ಅವರ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಮತ್ತು ಪತ್ನಿ ತವರು ಮನೆಗೆ...