‘ಒಡಲಾಳ’ದ ಸಾಕವ್ವದಿಂದ ‘ಶರ್ಮಿಷ್ಠೆ’ಯಾಗಿ ಉಮಾಶ್ರೀ ರಂಗದ ಮೇಲೆ! ಜುಲೈ 12 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ. ಶಿವಮೊಗ್ಗ: ಕರ್ನಾಟಕದ ರಂಗಭೂಮಿ ಕಂಡ ಶ್ರೇಷ್ಠ ಕಲಾವಿದೆ, ‘ಒಡಲಾಳ’ ನಾಟಕದ ‘ಸಾಕವ್ವ’ ಎಂದೇ ಖ್ಯಾತಿ ಪಡೆದಿರುವ ಉಮಾಶ್ರೀ ಅವರು, ಇದೇ ಮೊದಲ ಬಾರಿಗೆ ಏಕವ್ಯಕ್ತಿಯಾಗಿ ರಂಗದ ಮೇಲೆ ಅಭಿನಯಿಸುತ್ತಿರುವ “ಶರ್ಮಿಷ್ಠೆ” ನಾಟಕವು ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿದೆ. ‘ರಂಗಸಂಪದ’ ತಂಡದ ಮೂಲಕವೇ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದಿದ್ದ ಉಮಾಶ್ರೀ, ಈಗ ಅದೇ ತಂಡದ ಸಹಯೋಗದಲ್ಲಿ ‘ಶರ್ಮಿಷ್ಠೆ’ಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದನ್ನು ಓದಿ...
Category: District News
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!! ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗದ ಕಾನೂನು ಪದವೀಧರರು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಭತ್ಯೆಯನ್ನೂ ನೀಡಲಾಗುತ್ತದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಅರ್ಹತಾ...
ಚಿಕ್ಕಮಗಳೂರಿನಲ್ಲಿ ಆತಂಕಕಾರಿ ಘಟನೆ: ಮೆಡಿಕಲ್ ಶಾಪ್ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು!
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ...
ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್ನಿಂದ ಓ ಟಿ ರಸ್ತೆ ಯ SR ಕಾಂಪ್ಲೆಕ್ಸ್ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ!
ಶಿವಮೊಗ್ಗ: ಶಿವಮೊಗ್ಗದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್ನಲ್ಲಿ ಇಂದು (ಜುಲೈ 1) ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಾಮಣ್ಣ ಅವರಿಗೆ ಸೇರಿದ ಈ ಕಾಂಪ್ಲೆಕ್ಸ್ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಇಡೀ ಕಟ್ಟಡ ಹೊಗೆಯಿಂದ ಆವೃತವಾಯಿತು. ಕೂಡಲೇ ಸ್ಥಳೀಯರು ಮೆಸ್ಕಾಂ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…...
ಶಿವಮೊಗ್ಗ: ಹೃದಯಾಘಾತದಿಂದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತಿದ್ದ ವಿದ್ಯಾರ್ಥಿ ಸಾವು – ಗ್ರಾಮದಲ್ಲಿ ಶೋಕ ಮಡುಗಿದೆ!
ಶಿವಮೊಗ್ಗ: ಶಿವಮೊಗ್ಗ ನಗರ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದು, ಡಿ.ವಿ.ಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಶ್ರೀನಿಧಿ (20) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದುರದೃಷ್ಟಕರ ಘಟನೆ ಗ್ರಾಮದಲ್ಲಿ ಆಳವಾದ ದುಃಖವನ್ನುಂಟು ಮಾಡಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಭಾನುವಾರ, ಜೂನ್ 29 ರ ಮುಂಜಾನೆ ಶ್ರೀನಿಧಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಿಕೊಂಡಿತು. ತಕ್ಷಣವೇ...
ಬಾನುಮುಸ್ತಾಕ್ ರವರ ಕಥೆಗಳಲ್ಲಿ ಮಹಿಳೆಯರ ಸಂಕಷ್ಟದ ಆರ್ತನಾದ: ಡಾ. ಕುಂಸಿ ಉಮೇಶ್
ಶಿವಮೊಗ್ಗ: ಲೇಖಕಿ ಬಾನುಮುಸ್ತಾಕ್ ಅವರ ಕಥೆಗಳು ಜಗತ್ತಿನ ಮಹಿಳೆಯರ ಸಂಕಷ್ಟಗಳನ್ನು, ಧಮನೀತ ಹೆಣ್ಣಿನ ಆರ್ತನಾದಗಳನ್ನು ಬಿಂಬಿಸುತ್ತವೆ ಎಂದು ಲೇಖಕ ಹಾಗೂ ವಿಮರ್ಶಕ ಡಾ. ಕುಂಸಿ ಉಮೇಶ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾನುಮುಸ್ತಾಕ್ ಅವರ “ಎದೆಯ ಹಣತೆ” ಪುಸ್ತಕ ಕುರಿತು ಮಾತನಾಡಿದ ಅವರು, ಈ ಕಥೆಗಳು ನಿರ್ಭಯ ಸಮಾಜ ನಿರ್ಮಾಣಕ್ಕೆ ಅನುಭೂತಿಯ ಮಹತ್ವವನ್ನು ಸಾರುತ್ತವೆ ಎಂದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ...
ಸಾಗರದಲ್ಲಿ ಮನಕಲಕುವ ಘಟನೆ: 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ! ತಂದೆಯ ಆ ಮಾತು ಸಾವಿಗೆ ಕಾರಣವಾಯ್ತಾ?
ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಒಂದು ದುರಂತ ಘಟನೆ ನಡೆದಿದೆ. ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ 14 ವರ್ಷದ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ವರದಿಯಾಗಿದೆ. ಮೃತನನ್ನು ಇಕ್ಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ (14) ಎಂದು ಗುರುತಿಸಲಾಗಿದೆ. ಈತ ರೇಣುಕೇಶ್ ಅವರ ಪುತ್ರ ಎಂದು ತಿಳಿದುಬಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ...
ಹೊಸನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಂಧನ!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಸುವಿನ ಕೆಚ್ಚಲು ಕೊಯ್ದಿದ್ದ ಆರೋಪಿ ರಾಮಚಂದ್ರನನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಜಾಹಿರಾತು: ಏನಿದು ಪ್ರಕರಣ? ನವೀನ್ ಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳನ್ನು ಜೂನ್ 28ರಂದು...
ರಾಜ್ಯಾದ್ಯಂತ STEMI ಯೋಜನೆ ವಿಸ್ತರಣೆ – ಹೃದಯಾಘಾತಕ್ಕೆ ತಕ್ಷಣದ ಚಿಕಿತ್ಸೆ ಈಗ ತಾಲೂಕು ಕೇಂದ್ರಗಳಲ್ಲೂ ಲಭ್ಯ! ಹೌದು!! ಹೃದಯಾಘಾತ ನಿಲ್ಲಿಸೋದು ಹೇಗೆ? ಎಚ್ಚರಿಕೆ ಹಾಗೂ ಏನೆಲ್ಲಾ ಮಾಡಬೇಕು?: ಇಲ್ಲಿದೆ ಟಿಪ್ಸ್!
ಶಿವಮೊಗ್ಗ : ಕರ್ನಾಟಕ ಸರ್ಕಾರವು ರಾಜ್ಯದ ಜನರ ಆರೋಗ್ಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು, STEMI (ST-Elevation Myocardial Infarction) ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಿಗೂ ವಿಸ್ತರಿಸಲು ಆದೇಶ ಹೊರಡಿಸಿದೆ. ಇದು ಹೃದಯಾಘಾತಕ್ಕೆ ಒಳಗಾದ ರೋಗಿಗಳಿಗೆ ಸಕಾಲಿಕ ಮತ್ತು ತಕ್ಷಣದ ಚಿಕಿತ್ಸೆ ಲಭ್ಯವಾಗುವುದನ್ನು ಖಚಿತಪಡಿಸಲಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ...
ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲಿನ ಸಮಯದಲ್ಲಿ ವಿಳಂಬ: ಪ್ರಯಾಣಿಕರ ಗಮನಕ್ಕೆ!
ಶಿವಮೊಗ್ಗ : ಮೈಸೂರು ಮತ್ತು ಶಿವಮೊಗ್ಗ ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಪ್ರಮುಖ ಮಾಹಿತಿ ಇಲ್ಲಿದೆ. ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 16225) ಮುಂದಿನ ಕೆಲವು ದಿನಗಳ ಕಾಲ ವಿಳಂಬವಾಗಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ತಿಳಿಸಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ವಿಳಂಬಕ್ಕೆ ಕಾರಣವೇನು? ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಹೊಸ...