Home » District News » Page 13

Category: District News

Post
ಆನಂದಪುರ: ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ!

ಆನಂದಪುರ: ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ!

ಆನಂದಪುರ : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಗೌತಮಪುರ ಗ್ರಾಮದ 67 ವರ್ಷದ ಹುಚ್ಚಮ್ಮ ಕೊಲ್ಲಪ್ಪ ಎಂಬುವರು ತಮ್ಮ ಮನೆಯ ಜಾಗದಲ್ಲಿ ಪಕ್ಕದ ಮನೆಯಲ್ಲಿ ಬಾಡಿಗೆಗೆ...

Post
ಶಿವಮೊಗ್ಗ: ಬಾಪೂಜಿನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ; ಸ್ಥಳೀಯರ ಸಮಸ್ಯೆ ಆಲಿಸಿ, ತಕ್ಷಣದ ಪರಿಹಾರಕ್ಕೆ ಸೂಚನೆ!

ಶಿವಮೊಗ್ಗ: ಬಾಪೂಜಿನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ; ಸ್ಥಳೀಯರ ಸಮಸ್ಯೆ ಆಲಿಸಿ, ತಕ್ಷಣದ ಪರಿಹಾರಕ್ಕೆ ಸೂಚನೆ!

ಶಿವಮೊಗ್ಗ : ಇಂದು ಬೆಳಿಗ್ಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 12ರ ಬಾಪೂಜಿನಗರ ಪ್ರದೇಶಕ್ಕೆ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಭೇಟಿಯ ವೇಳೆ ಶಾಸಕರು, ಬಾಪೂಜಿನಗರದ ಸ್ಥಳೀಯ ನಿವಾಸಿಗಳಿಂದ ಬಡಾವಣೆಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದರು. ನಿವಾಸಿಗಳು ತಮ್ಮ ದೂರುಗಳನ್ನು ಶಾಸಕರ ಮುಂದಿಟ್ಟರು. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ...

Post
ಅತ್ತೆ-ಅಳಿಯ ಪರಾರಿ ಪ್ರಕರಣ: ಮಹಿಳೆ ವಾಪಸ್, ಶುರುವಾಯ್ತು ಹೊಸ ಟ್ವಿಸ್ಟ್!

ಅತ್ತೆ-ಅಳಿಯ ಪರಾರಿ ಪ್ರಕರಣ: ಮಹಿಳೆ ವಾಪಸ್, ಶುರುವಾಯ್ತು ಹೊಸ ಟ್ವಿಸ್ಟ್!

ಚನ್ನಗಿರಿ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ಅತ್ತೆ-ಅಳಿಯ ಪರಾರಿ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ನಾಪತ್ತೆಯಾಗಿದ್ದ ಅತ್ತೆ ಶಾಂತಾ ಗ್ರಾಮಕ್ಕೆ ಮರಳಿದ್ದು, ತಾನು ಸಾಲ ಮಾಡಿಕೊಂಡಿದ್ದರಿಂದ ತಲೆಮರೆಸಿಕೊಂಡಿದ್ದೆ ಹೊರತು, ಅಳಿಯ ಗಣೇಶನೊಂದಿಗೆ ಹೋಗಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಶಾಂತಾ ವಾಪಸ್ ಬಂದಿರುವ...

Post
ಶಿವಮೊಗ್ಗದಲ್ಲಿ ಭೀಕರ ಕೊಲೆ: ಅಕ್ರಮ ಸಂಬಂಧದ ಶಂಕೆ!

ಶಿವಮೊಗ್ಗದಲ್ಲಿ ಭೀಕರ ಕೊಲೆ: ಅಕ್ರಮ ಸಂಬಂಧದ ಶಂಕೆ!

ಕುಂಸಿ : ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ವಾಸು ಎಂಬ ಯುವಕನನ್ನು ಇಬ್ಬರು ಪರಿಚಿತರು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಕೊಲೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ, ಆದರೆ ಪೊಲೀಸರ ತನಿಖೆಯಿಂದ ಇದು ಇನ್ನೂ ಖಚಿತಪಡಬೇಕಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ,...

Post
ಕೆ.ಎಸ್. ಈಶ್ವರಪ್ಪ: “ನನ್ನ ಜೀವ ಬಿಜೆಪಿಗೇ ಮೀಸಲು, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ” – ಮಾಜಿ ಡಿಸಿಎಂರಿಂದ ರಾಜಕೀಯ ಭವಿಷ್ಯದ ಸ್ಪಷ್ಟನೆ

ಕೆ.ಎಸ್. ಈಶ್ವರಪ್ಪ: “ನನ್ನ ಜೀವ ಬಿಜೆಪಿಗೇ ಮೀಸಲು, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ” – ಮಾಜಿ ಡಿಸಿಎಂರಿಂದ ರಾಜಕೀಯ ಭವಿಷ್ಯದ ಸ್ಪಷ್ಟನೆ

ಬಳ್ಳಾರಿ: ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ರಾಜಕಾರಣಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ರಾಜಕೀಯ ನಿಲುವು ಮತ್ತು ಬಿಜೆಪಿಯೊಂದಿಗಿನ ತಮ್ಮ ಸಂಬಂಧದ ಕುರಿತು ಬಳ್ಳಾರಿಯಲ್ಲಿಂದು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಬೇರೆ ಪಕ್ಷವನ್ನು ಸೇರುವುದಿಲ್ಲ, ತಮ್ಮ ಜೀವವಿರುವುದು ಬಿಜೆಪಿಯಲ್ಲಿಯೇ ಎಂದು ಅವರು ಪುನರುಚ್ಚರಿಸಿದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ...

Post
ಹೊಸನಗರ: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಹೊಸನಗರ: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಮೇಯಲು ಬಿಟ್ಟಿದ್ದ ಹಸುವೊಂದರ ಕೆಚ್ಚಲನ್ನು ದುಷ್ಕರ್ಮಿಗಳು ಕತ್ತರಿಸಿ ವಿಕೃತಿ ಮೆರೆದಿದ್ದಾರೆ.   ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಹಸುವಿನ ಮಾಲೀಕ ನವೀನ್ ಅವರು ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಎಂದಿನಂತೆ ತಮ್ಮ ದನಗಳನ್ನು...

Post
ಆನಂದಪುರದಲ್ಲಿ ಗಾಂಜಾ ಅಮಲಿನ ಚಾಲಕ ಅಂದರ್! ಪೊಲೀಸ್ ಎಚ್ಚರಿಕೆಗೆ ಮತ್ತೊಂದು ನಿದರ್ಶನ

ಆನಂದಪುರದಲ್ಲಿ ಗಾಂಜಾ ಅಮಲಿನ ಚಾಲಕ ಅಂದರ್! ಪೊಲೀಸ್ ಎಚ್ಚರಿಕೆಗೆ ಮತ್ತೊಂದು ನಿದರ್ಶನ

ಆನಂದಪುರ: ಮದ್ಯಪಾನ ಮಾಡಿ ವಾಹನ ಚಲಾಯಿಸುವುದೇ ಅಪರಾಧ ಎನ್ನುವಾಗ, ಅದಕ್ಕಿಂತಲೂ ಅಪಾಯಕಾರಿ ಮಾದಕ ವಸ್ತು ಗಾಂಜಾ ಸೇವಿಸಿ ರಸ್ತೆಯಲ್ಲಿ ರಾಕ್ಷಸನಂತೆ ಲಾರಿ ಚಲಾಯಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಆನಂದಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವ ಸಮುದಾಯದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚುತ್ತಿರುವ ಆತಂಕದ ನಡುವೆಯೇ, ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಈ ಘಟನೆ ಗಂಭೀರ ಎಚ್ಚರಿಕೆಯ ಗಂಟೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ...

Post
ಶಿವಮೊಗ್ಗ: ಮರ್ಯಾದಾ ಹತ್ಯೆಗೆ ಮಗಳ ಹತ್ಯೆ ಯತ್ನ; ತಂದೆ ಬಂಧನ! ಏನಿದು ಪ್ರಕರಣ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

ಶಿವಮೊಗ್ಗ: ಮರ್ಯಾದಾ ಹತ್ಯೆಗೆ ಮಗಳ ಹತ್ಯೆ ಯತ್ನ; ತಂದೆ ಬಂಧನ! ಏನಿದು ಪ್ರಕರಣ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

ಶಿವಮೊಗ್ಗ: ರಾಜ್ಯದಲ್ಲಿ ಮರ್ಯಾದಾ ಹತ್ಯೆ ಪ್ರಕರಣಗಳು ಬೆಚ್ಚಿಬೀಳಿಸುತ್ತಿರುವಾಗಲೇ, ಶಿವಮೊಗ್ಗದಲ್ಲಿ ಮತ್ತೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಗರ್ಭಿಣಿಯಾದ ಮಗಳನ್ನೇ ಹಗ್ಗದಿಂದ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ ತಂದೆಯ ಕ್ರೂರ ಕೃತ್ಯ ವೈಫಲ್ಯಗೊಂಡಿದ್ದು, ಜೀವನ್ಮರಣ ಹೋರಾಟದಿಂದ ಬದುಕುಳಿದ ಮಗಳು ಈಗ ಚೇತರಿಸಿಕೊಳ್ಳುತ್ತಿದ್ದಾಳೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಈ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಳವಳ್ಳಿ ತಾಂಡಾದಲ್ಲಿ...

Post
ಆರ್ಯ ವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ಮಹತ್ವದ ಯೋಜನೆಗಳು ಜಾರಿ – ಶ್ರೀ ಎಸ್.ಎನ್. ಶ್ರೀನಾಗ ಮಾಹಿತಿ

ಆರ್ಯ ವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ಮಹತ್ವದ ಯೋಜನೆಗಳು ಜಾರಿ – ಶ್ರೀ ಎಸ್.ಎನ್. ಶ್ರೀನಾಗ ಮಾಹಿತಿ

ಶಿವಮೊಗ್ಗ: ಆರ್ಯ ವೈಶ್ಯ ಸಮುದಾಯದ ಆರ್ಥಿಕ ಸಬಲೀಕರಣ ಮತ್ತು ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮವು ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ. ಶಿವಮೊಗ್ಗದ ಹೆಮ್ಮೆಯ ನಾಯಕರಾದ ಶ್ರೀ ಡಿ.ಎಸ್. ಅರುಣ್ ಅವರ ನಿರಂತರ ಪರಿಶ್ರಮ ಮತ್ತು ದೂರದೃಷ್ಟಿಯ ಫಲವಾಗಿ, ನಿಗಮವು 2025-26ನೇ ಸಾಲಿಗೆ ಹಲವು ನೂತನ ಮತ್ತು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ನಿರ್ದೇಶಕರು ಹಾಗೂ ಬಿಜೆಪಿ ಶಿವಮೊಗ್ಗ ನಗರದ ಮಾಧ್ಯಮ ಸಂಚಾಲಕರಾದ ಶ್ರೀ ಎಸ್.ಎನ್. ಶ್ರೀನಾಗ...

Post
ಮಹದೇಶ್ವರ ಬೆಟ್ಟದ ಹುಲಿಗಳ ಸಾವಿಗೆ ‘ಸೇಡು’ ಕಾರಣ! ಮೂವರು ಆರೋಪಿಗಳು ಅರೆಸ್ಟ್..! ಇಲ್ಲಿದೆ ಕಂಪ್ಲೀಟ್ ಕಹಾನಿ

ಮಹದೇಶ್ವರ ಬೆಟ್ಟದ ಹುಲಿಗಳ ಸಾವಿಗೆ ‘ಸೇಡು’ ಕಾರಣ! ಮೂವರು ಆರೋಪಿಗಳು ಅರೆಸ್ಟ್..! ಇಲ್ಲಿದೆ ಕಂಪ್ಲೀಟ್ ಕಹಾನಿ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಲಯದಲ್ಲಿ ನಡೆದಿರುವ ಐದು ಹುಲಿಗಳ ಸರಣಿ ಸಾವಿನ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಲಭಿಸಿದೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತನ್ನ ಹಸುವನ್ನು ಕೊಂದ ಸೇಡಿಗೆ ಹುಲಿಗಳಿಗೆ ವಿಷವಿಕ್ಕಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ...