ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ, ನದಿ ಪಾತ್ರದಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819...
Category: District News
ನಂದಿನಿ ಹಾಲು ಮಾರಾಟಗಾರರಿಗೆ GST ತಾಪತ್ರಯ: ಸಮಸ್ಯೆ ಪರಿಹರಿಸುವಂತೆ ಮನವಿ!
ಶಿವಮೊಗ್ಗ: ನಂದಿನಿ ಹಾಲಿನ ಅಧಿಕೃತ ಮಾರಾಟಗಾರರು GSTಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಏನಿದು ಸಮಸ್ಯೆ? ಹೆಚ್ಚಿನ ನಂದಿನಿ ಡೀಲರ್ಗಳು GST ವ್ಯಾಪ್ತಿಗೆ ಬರುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದವರು ಅಳಲು ತೋಡಿಕೊಂಡಿದ್ದಾರೆ. ಪ್ರಸ್ತುತ ನಮಗೆ ಶೇ....
ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 25, 2025) ರಜೆ ಘೋಷಣೆ!
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 25ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ...
ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಜುಲೈ 26 ರಂದು ಕರೆಂಟ್ ಇರಲ್ಲ! ನಿಮ್ಮ ಪ್ರದೇಶ ಇದೆಯಾ? ಮೆಸ್ಕಾಂ ಪ್ರಕಟಣೆ ಇಲ್ಲಿದೆ.
ಶಿವಮೊಗ್ಗ: ನಗರದ ಜನತೆಗೆ ಪ್ರಮುಖ ಮಾಹಿತಿ! ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಜುಲೈ 26, 2025 (ಶನಿವಾರ) ರಂದು ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಈ ಹಿನ್ನೆಲೆಯಲ್ಲಿ, ಜುಲೈ 26 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ...
ಜೆಸಿಐನಿಂದ ಸದೃಢ ಸಮಾಜ ನಿರ್ಮಾಣಕ್ಕೆ ಒತ್ತು: ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್ವಾಲಾ
ಶಿವಮೊಗ್ಗ : “ಜೆಸಿಐ ಸಂಸ್ಥೆ ಮಾನವೀಯ ಸೇವೆಗಳ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯಗಳನ್ನು ಕಲಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿದೆ” ಎಂದು ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್ವಾಲಾ ಹೇಳಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ವಲಯ 24ರ ಅಧಿಕೃತ ಭೇಟಿಯ ಭಾಗವಾಗಿ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ...
ಸಿಗಂದೂರು ಬಗ್ಗೆ ಸಚಿವರ ಹೇಳಿಕೆ ತಿರುಚಿದವರ ವಿರುದ್ಧ ಕ್ರಮಕ್ಕೆ ಆಗ್ರಹ: ಭಕ್ತ ಮಂಡಳಿಯಿಂದ ಎಸ್ ಪಿ ಗೆ ಮನವಿ
ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ತಿರುಚಿ, ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ ಜುಲೈ 21ರಂದು ಸಚಿವ ಮಧು ಬಂಗಾರಪ್ಪ ಅವರು...
ಶಿವಮೊಗ್ಗದಲ್ಲಿ ಮನೆಯ ಸೋಫಾ ಕೆಳಗೆ ಅವಿತಿದ್ದ ನಾಗರಹಾವಿನ ಮರಿ ರಕ್ಷಣೆ!
ಶಿವಮೊಗ್ಗ: ನಗರದ ಸಿದ್ದೇಶ್ವರ ನಗರದಲ್ಲಿ ಆತಂಕ ಸೃಷ್ಟಿಸಿದ್ದ ಘಟನೆಯಲ್ಲಿ, ಮನೆಯ ಹಾಲ್ನಲ್ಲಿದ್ದ ಸೋಫಾ ಕುರ್ಚಿಯ ಕೆಳಭಾಗದಲ್ಲಿ ಅವಿತುಕೊಂಡಿದ್ದ ಸುಮಾರು 1 ಅಡಿ ಉದ್ದದ ನಾಗರಹಾವಿನ ಮರಿಯನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಜುಲೈ 22 ರಂದು ರವಿ ಕಿರಣ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಮನೆಯ ಸೋಫಾ ಕುರ್ಚಿಯ...
ಧರ್ಮಸ್ಥಳ ಹತ್ಯೆ ಪ್ರಕರಣ: SIT ರಚನೆ ಸ್ವಾಗತಿಸಿದ ವಕೀಲ ಕೆ.ಪಿ. ಶ್ರೀಪಾಲ್! ಸತ್ಯ ಹೊರಬರಲಿ ಎಂದು ಆಗ್ರಹ
ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ವಕೀಲ ಕೆ.ಪಿ. ಶ್ರೀಪಾಲ್ ಸ್ವಾಗತಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? “ಧರ್ಮಸ್ಥಳದಲ್ಲಿ ಧರ್ಮವಿದೆ, ಕ್ಷೇತ್ರದ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಹಾಗೂ ನಂತರ ನ್ಯಾಯಾಲಯದಲ್ಲಿ ಹಲವಾರು ಶವಗಳನ್ನು ಹೂತಿರುವ ಬಗ್ಗೆ ನೀಡಿರುವ ಹೇಳಿಕೆಗೆ ನ್ಯಾಯ...
ಶಿವಮೊಗ್ಗ: ನಾಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಪ್ರವಾಸ!
ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...
ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಶಿವಮೊಗ್ಗ: ಶಿವಮೊಗ್ಗ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆ ವಿವರ: ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಭೋಗಿಯೊಂದರ ಕೆಳಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈಲು ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಭೋಗಿಯ...