ಶಿವಮೊಗ್ಗ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ. ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್ಗೆ ನುಗ್ಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
Category: District News
ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!
ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ...
ವಿದ್ಯಾನಗರದ ಬಳಿ ರೈಲು ಹರಿದು ಕಾರ್ಮಿಕ ಸಾವು !
ಶಿವಮೊಗ್ಗ : ರೈಲು ಹರಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ವಿದ್ಯಾನಗರದ ಬಳಿಯಿರುವ ರೈಲ್ವೆ ಹಳಿ ಪಕ್ಕದಲ್ಲಿ ಸೌದೆ ಆರಿಸುತ್ತಿದ್ದ ಕಾರ್ಮಿಕನೋರ್ವ ರೈಲು ಹರಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 Just 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ...
ಪುರದಾಳು ಬಳಿಯ ಚಿತ್ರ ಶೆಟ್ಟಿಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ ! ಮಲೆನಾಡ ಭಾಗದಲ್ಲಿ ಮುಂದುವೆರೆದ ಕಾಡಾನೆಗಳ ಪ್ರತ್ಯಕ್ಷ !
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪುರದಾಳು ಗ್ರಾಮದ ಚಿತ್ರ ಶೆಟ್ಟಿ ಹಳ್ಳಿಯ ಬಳಿ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ ಇತ್ತೀಚಿಗೆ ಮಲೆನಾಡು ಭಾಗಗಳಲ್ಲಿ ಪದೇ ಪದೇ ಆನೆಗಳು ಪ್ರತ್ಯಕ್ಷವಾಗುತ್ತಿರುವುದು ಮುಂದುವರೆದಿದೆ. ಇತ್ತೀಚಿಗಷ್ಟೇ ಶಿವಮೊಗ್ಗ ಗ್ರಾಮಾಂತರದ ಭಾಗದ ಚೋರಡಿ ಬಳಿ ಕಾಡಾನೆ ಬೆಳೆಗಳನ್ನು ನಾಶ ಮಾಡಿರುವ ಘಟನೆ ನಡೆದಿತ್ತು, ನಂತರ ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಆನೆ ಕಾಣಿಸಿಕೊಂಡಿತ್ತು, ಬಸವಪುರದಲ್ಲೂ ಕೂಡ ಆನೆ ಪ್ರತ್ಯಕ್ಷ ವಾಗಿರುವ ದೃಶ್ಯಗಳು ಲಭ್ಯವಾಗಿದ್ದವು ಈಗ ಚಿತ್ರ ಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ.ವಾಗಿದೆ. ಮಲೆನಾಡಿನ ಶೈಕ್ಷಣಿಕ,...
ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !
ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !
ಶಿವಮೊಗ್ಗ : ಸೀಟಿಗಾಗಿ ಮಹಿಳೆಯರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ ಈ ನಡುವೆ ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
ಮತ ಏಣಿಕೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ ಗುರುದತ್ ಹೆಗಡೆ
ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆಯೋಗದ ನಿಯಮಾನುಸಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು !
ಶಿವಮೊಗ್ಗ : ಧಾರವಾಡದಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ದರ್ಶನ ಪಡೆದು ವಾಪಸ್ ಮರಳುವ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಅಂಬರಗೊಂಡ್ಲು ಸಮೀಪ ನಡೆದಿದೆ ಧಾರವಾಡದ ಕಲಘಟಕಿಯ ಮಂಜುಳಾ (38) ಮೃತ ದುರ್ದೈವೆ ಮಹಿಳೆ ಆಗಿದ್ದಾರೆ. ಕುಟುಂಬದೊಂದಿಗೆ ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ಇವರು ಸಾಗರಕ್ಕೆ ಮರಳುವಾಗ ಬಸ್ ಹತ್ತುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
ಮಳೆಗೆ ಸೋರುತಿವೆ ರೈಲುಗಳು ! ಶಿವಮೊಗ್ಗ ಜನಶತಾಬ್ದಿ ರೈಲಿನಲ್ಲಿ ಛಾವಣಿಯಿಂದ ಸುರಿದ ಮಳೆ ! ಪ್ರಯಾಣಿಕರ ಪರದಾಟ !
ಶಿವಮೊಗ್ಗ : ಒಂದು ಕಡೆ ಇಷ್ಟು ದಿನ ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮಳೆರಾಯ ತಂಪೆರ್ದಿದ್ದಾನೆ ಎಂದು ಖುಷಿ ಪಡುತ್ತಿದ್ದರೆ, ಇನ್ನೊಂದು ಕಡೆ ರೈಲಿನಲ್ಲಿ ಪ್ರಯಾಣಿಕರು ಮಳೆರಾಯನಿಗೆ ಹಿಡಿ ಶಾಪವನ್ನು ಹಾಕಿದ್ದಾರೆ, ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಗಿಯ ಛಾವಣಿಯಿಂದ ಮಳೆ ಸುರಿದಿರುವ ಘಟನೆ ನಡೆದಿದೆ ನಿನ್ನೆ ಅಂದರೆ ಶುಕ್ರವಾರ ಸಂಜೆ 5:15ಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ರೈಲಿನ ಪ್ರಯಾಣಿಕರಿಗೆ ರೈಲಿನ ಒಳಗಡೆಯೇ ಮಳೆಯ ಅನುಭವವಾಗಿದೆ ಡಿ 10 ಭೋಗಿಯ ಹಲವು ಪ್ರಯಾಣಿಕರು ಮಳೆಯಿಂದ...