Home » District News » Page 30

Category: District News

Post
ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?

ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?

ಶಿವಮೊಗ್ಗ : ನಗರದ ಹಳೆ ಶಿವಮೊಗ್ಗದ ಭಾಗದ ಲಷ್ಕರ್ ಮೊಹಲ್ಲದ ಸರ್ಕಲ್ ನಲ್ಲಿಯೇ ಅಟ್ಟಾಡಿಸಿ ಹಾಡಹಗಲೇ ಇಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾದ ಭಯಾನಕ ಘಟನೆ ಇಂದು ಸಂಜೆ 5 : 30ರ ಸುಮಾರಿಗೆ ನಡೆದಿದ್ದು, ಹಾಡ ಹಗಲೇ ಶಿವಮೊಗ್ಗದಲ್ಲಿ ಮಾರಕಸ್ತ್ರಗಳ ಸದ್ದು ಭಯ ಹುಟ್ಟಿಸುವಂತಿದೆ. ಕಳೆದೊಂದು ವಾರದ ಹಿಂದೆ ರೌಡಿಶೀಟರ್ ಯಾಸಿನ್ ಮತ್ತೊಬ್ಬ ರೌಡಿಶೀಟರ್ ಜೊತೆ ಜಗಳ ನಡೆದು ಇಬ್ಬರ ನಡುವೆ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಸಂಜೆ 5 : 30ರ ಸುಮಾರಿಗೆ ಲಷ್ಕರ್ ಮೊಹಲ್ಲಕ್ಕೆ...

Post
BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು  !

BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು !

ಶಿವಮೊಗ್ಗ : ನಗರದ ಲಷ್ಕರ್ ಮೊಹಲ್ಲದ ಮೀನು ಮಾರುಕಟ್ಟೆಯ ಬಳಿ ಇಬ್ಬರನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ ಇಂದು ಸಂಜೆ ಆರು ಗಂಟೆಯ ಸುಮಾರಿಗೆ ಗುಂಪೊಂದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...

Post
ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ !  ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ ! ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

Post
ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್  !

ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್ !

ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಮತ ಚಲಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಆದರೂ ಎರಡು ವಿಡಿಯೋ ವೈರಲ್ ಆಗುತ್ತಿದೆ  ಒಂದು ವಿಡಿಯೋ ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಮಾಡಿಕೊಂಡು...

Post
ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?

ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ದುರ್ಗಿಗುಡಿ ಮತ ಕೇಂದ್ರದ ಬಳಿ ಸರ್ವ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ, ಮತಚಲಾವಣೆಗೆ ಹೆಚ್ಚುವರಿ ಕಾಲವಕಾಶ ನೀಡಬೇಕೆಂದು ಮತಗಟ್ಟೆಯ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆಗೆ ಕಾರಣವೇನು ? ದುರ್ಗಿಗುಡಿ ಶಾಲಾ ಮತ ಕೇಂದ್ರದಲ್ಲಿ ಮತ ಯಂತ್ರದ ತಾಂತ್ರಿಕ ದೋಷದ ಕಾರಣ ಅರ್ಧ ಗಂಟೆ ತಡವಾಗಿ ಮತದಾನ ಪ್ರಾರಂಭವಾಗಿತ್ತು, ಬೆಳಗ್ಗೆ 07 ಗಂಟೆಗೆ ಶುರುವಾಗಬೇಕಿದ್ದ ಮತದಾನ 7:30 ಕ್ಕೆ ಶುರುವಾಗಿತ್ತು. ಮತದಾನ ಮಾಡಲು ಹೆಚ್ಚುವರಿ ಅರ್ಧ ಗಂಟೆಗಳ ಕಾಲಾವಕಾಶ ನೀಡುವುದಾಗಿ ಭರವಸೆ...

Post
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?

ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಹಳೆಯ ವಿಡಿಯೋ ಒಂದು ಹರಿದಾಡುತ್ತಿತ್ತು, ಈ ಬಗ್ಗೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ. ಜೊತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೂ ದೂರು ನೀಡಿದ್ದಾರೆ. ಮಾಜಿ ಸಚಿವ ಕೆ...

Post
ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗ : ನಗರದಲ್ಲಿ ಮತದಾರರನ್ನು ಸೆಳೆಯಲು ಅರಮನೆಯಂತೆ ಮತಕೇಂದ್ರ ಸಿಂಗಾರಗೊಂಡಿದೆ , ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ನಡೆದಿದೆ. ಮತದಾನಕ್ಕೆ ಬರುವವರಿಗೆ ಇಲ್ಲಿ ವಿಶೇಷ ವೆಲ್ ಕಂ ಮಾಡಲಾಗುತ್ತಿದೆ. ಮತದಾರರೇ ಪ್ರಭುಗಳು ಎಂಬ ದ್ಯೇಯವಾಕ್ಯದಡಿಯಲ್ಲಿ ಈ ಮತಗಟ್ಟೆ ನಿರ್ಮಿಸಲಾಗಿದೆ. ಪ್ರಭು. ರಾಜ ಪೋಷಾಕಿನ ವೇಷದಲ್ಲಿ ಚುನಾವಣ ಅಧಿಕಾರಿಗಳು ಮಿಂಚುತ್ತಿದ್ದಾರೆ, ಇಬ್ಬರು ಪುರುಷ, ಮೂವರು ಮಹಿಳಾ ಸಿಬ್ಬಂದಿ ವಿಭಿನ್ನವಾಗಿ ರೆಡಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮತಗಟ್ಟೆಗೆ...

Post
ಎರಡನೇ ಹಂತದ ಲೋಕಸಭೆ ಚುನಾವಣೆ  : ಬಹಿರಂಗ ಪ್ರಚಾರಕ್ಕೆ  ಇಂದು ತೆರೆ !

ಎರಡನೇ ಹಂತದ ಲೋಕಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ !

ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್‌ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್‌ ಶೋಗಳ ಭರಾಟೆ ಇರಲಿದೆ. ಮತದಾನದ 48...