ಶಿವಮೊಗ್ಗ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಮತ್ತು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಬಂಪರ್ ಅವಕಾಶಗಳನ್ನು ಪ್ರಕಟಿಸಿವೆ. ಸಾವಿರಾರು ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? IBPS PO/MT ಹುದ್ದೆಗಳು:...
Category: District News
ಅಧ್ಯಯನದಲ್ಲಿ ಆಸಕ್ತಿ ವಹಿಸುವುದು ಮುಖ್ಯ: ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಲತಾ ರಮೇಶ್ ಕರೆ
ಶಿವಮೊಗ್ಗ: ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗದ ಅಧ್ಯಕ್ಷೆ ಲತಾ ರಮೇಶ್ ಹೇಳಿದರು. ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆಯು ಶಿಕ್ಷಣ...
KSOU ಪ್ರವೇಶಾತಿ ಆರಂಭ: ಶಿವಮೊಗ್ಗ ಕೇಂದ್ರದಲ್ಲಿ ರಜಾ ದಿನಗಳಲ್ಲೂ ಕಾರ್ಯ!
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು, 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದೆ. ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ! ಶಿವಮೊಗ್ಗ ನಗರದ ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿಯಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಮುಖಾಂಶಗಳು: ಪ್ರವೇಶಾತಿ ಆರಂಭ: 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಕೋರ್ಸ್ಗಳಿಗೆ...
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯದರ್ಶಿ!
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುತ್ತಿದ್ದಾಗ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿವಮೊಗ್ಗ ತಾಲ್ಲೂಕು, ಶ್ರೀರಾಮಪುರ ಗ್ರಾಮದ ವಿನೋದ್ ಬಿ. ಎಂಬುವರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ...
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!
ಶಿವಮೊಗ್ಗ: ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ರಶ್ಮಿ ಹಾಲೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಶ್ಮಿ ಹಾಲೇಶ್ ಅವರು ಇನ್ನು ಮುಂದೆ ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದಿನಾಂಕ 08-11-2023 ರಂದು ಹೊಸನಗರ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್, ತಮ್ಮ ಅಲ್ಪಾವಧಿಯ ಸೇವಾವಧಿಯಲ್ಲೇ ದಕ್ಷ...
ಗಾಂಜಾ ಮಾರಾಟ: ಐವರು ಆರೋಪಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಶಿವಮೊಗ್ಗ ನ್ಯಾಯಾಲಯ ತೀರ್ಪು!
ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಐವರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಘಟನೆ ನಡೆದಿರುವುದು ದಿನಾಂಕ: 12-07-2022 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ. ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ...
ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ!
ಶಿವಮೊಗ್ಗ: ಜಿಲ್ಲೆಯ ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಜುಲೈ 12ರ ರಾತ್ರಿ ದೇವಾಲಯದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಸುಮಾರು ₹60,000 ಕಾಣಿಕೆ ಹಣವನ್ನು ಕದ್ದೊಯ್ದಿದ್ದಾರೆ. ಈ ಕೃತ್ಯದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಜುಲೈ 12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಅವರು ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಹೋಗಿದ್ದರು....
ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್ಗೆ ಚಾಲನೆ
ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್...
ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ಶಿವಮೊಗ್ಗ: ಜಿಲ್ಲೆಯ ಸೊರಬ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದಾಗ,ಪುನೀತ್ ಕುಮಾರ್ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೊರಬದ...
ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ
ಬೆಂಗಳೂರು: 1975ರ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳಾದ ಹಿನ್ನೆಲೆಯಲ್ಲಿ ರಾಷ್ಟೋತ್ಥಾನ ಬಳಗ ಶಿವಮೊಗ್ಗ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, “ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್ಎಸ್ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ” ಎಂದು ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದ್ವಾರಕ ಸಭಾಂಗಣದಲ್ಲಿ ನಡೆದ...