Home » District News » Page 40

Category: District News

Post
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ  ಪೊಲೀಸರು ! ಯುವಕನ ವಿರುದ್ಧ ಕೇಸ್ !

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ !

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ ! ಶಿವಮೊಗ್ಗ : ನಗರದಲ್ಲಿ ಯುವಕನೊಬ್ಬ ಕೋಮು ಪ್ರಚೋದನೆಯ 14 ಸೆಕೆಂಡ್ ಗಳ ವಿಡಿಯೋ ಒಂದನ್ನು ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಪ್ಲಾನ್ A ಮತ್ತು ಪ್ಲಾನ್ B ಎಂಬ ಹೆಸರಿನ ಅರಬಿಕ್ ಭಾಷೆಯಲ್ಲಿ ಇರುವ 14 ಸೆಕೆಂಡ್...

Post
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ  – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ ಸಾಗರ : ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದೇ ಬರುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗೇ ಆಗುತ್ತಾರೆ ಎಂದು ಬಿ ವೈ ರಾಘವೇಂದ್ರ ಹೇಳಿದರು. ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ ವೈ ರಾಘವೇಂದ್ರ ಈ ಬಾರಿ ಮೋದಿಯವರು ಗೆಲ್ಲುವುದು ಖಂಡಿತ ಅದಕ್ಕಾಗಿ ಜನಸಾಮಾನ್ಯರು ಕಾರ್ಯಕರ್ತರು ಮೋದಿಯ ಪರವಾಗಿ ರಾಘಣ್ಣನ ಪರವಾಗಿ...

Post
ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ !

ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ !

ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ ! ಆನಂದಪುರ : ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹಲವು ಕ್ಷೇತ್ರಗಳ ಆಸಕ್ತಿಯ ರೆಕ್ಕೆ–ಪುಕ್ಕ ಮೂಡಿಸುತ್ತವೆ. ಮಕ್ಕಳ ಕೌಶಲ್ಯಾಭಿವೃದ್ಧಿ ಹೆಚ್ಚಿಸುವಂತಹ ವಿಶೇಷವಾದ ಬೇಸಿಗೆ ಶಿಬಿರ ಸಾಗರದ ಆನಂದಪುರದಲ್ಲಿ ಏರ್ಪಡಿಸಲಾಗಿದೆ. ಇದೇ ಮೊಟ್ಟ ಮೊದಲ ಬಾರಿಗೆ ಆನಂದಪುರದಲ್ಲಿ ಭಾಶ್ವತ್ ಚಿನ್ನರ ಅಂಗಳ ಚಿಲಿಪಿಲಿ ಕಲರವದಿಂದ ಸುಂದರ ಪರಿಸರದಲ್ಲಿ ಮಕ್ಕಳಿಗಾಗಿ ಹತ್ತು ಹಲವಾರು ಚಟುವಟಿಕೆಗಳನ್ನು ಒಳಗೊಂಡ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ  ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..? ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ರವರಿಗೆ ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ ಪರಿಣಾಮವಾಗಿ. ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವೆದ್ದು ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ, ಈ ಸಂಬಂಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಈ...

Post
ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು !

ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು !

ನೀರಿನ ಬಕೆಟ್ ಗೆ ಬಿದ್ದು ಮಗು ಸಾವು ! ಶಿವಮೊಗ್ಗ : ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ನಗರದಲ್ಲಿ ನಡೆದಿದೆ. ಅಸೀಫ್ ಹಾಗೂ ಅಜುಂ ದಂಪತಿಯ ಪುತ್ರಿ ಆನಂ ಫಾತಿಮಾ (1.5 ವರ್ಷ) ಮೃತಪಟ್ಟ ಪುಟ್ಟ ಕಂದಮ್ಮ. ಅಸೀಫ್ ಹಾಗೂ ಅಜುಂ ಸಾಗರದ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದಂಪತಿಯ ಪುತ್ರಿ ಭಾನುವಾರ ಸಂಜೆ ಆಟವಾಡುತ್ತ, ಮನೆಯ ಬಚ್ಚಲು ಮನೆಯತ್ತ ಹೋಗಿದೆ. ಈ ವೇಳೆ ಅಲ್ಲಿ...

Post
ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು !

ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು !

ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೈಂದೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರಿಗೆ ಚಿಕನ್ ಬಿರಿಯಾನಿ ಮಾಡಿಸಲಾಗಿತ್ತು. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ ಸಿಬ್ಬಂದಿ ಬಿರಿಯಾನಿಯನ್ನೇ ಎತ್ತಾಕಿಕೊಂಡು ಹೋಗಿದ್ದಾರೆ. ಬೈಂದೂರಿನಲ್ಲಿ ಸಮಾವೇಶ ಏರ್ಪಡಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಗೆ ಸಜ್ಜಾಗುತ್ತಿರುವ ಕೆ.ಎಸ್. ಈಶ್ವರಪ್ಪ...

Post
ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ !

ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ !

ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ ! ಶಿವಮೊಗ್ಗ : ನಗರದಲ್ಲಿ ಬಸ್ ನ ಟೈಯರ್ ಸ್ಫೋಟಗೊಂಡು, ಸ್ಫೋಟದ ರಭಸಕ್ಕೆ ಬಸ್ ಒಳಗೆ ರಂದ್ರವಾಗಿ ಬಾಲಕಿಯೋಬ್ಬಳು ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗದ ನೆಹರು ರಸ್ತೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಳದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದರ ಟೈಯರ್ ಸ್ಪೋಟಗೊಂಡಿದೆ. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಬಾಲಕಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾಳೆ. ಸ್ಪೋಟದ...

Post
ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ !

ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ !

ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ ! ಸಾಗರ : ತಾಲೂಕಿನ ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 28.03.2024 ರಂದು ರಾತ್ರಿ 12 ಗಂಟೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾಗ, ಅಪಘಾತದ ಕೇಸ್ ನೊಂದಿಗೆ ಮಣಿ ಎಂಬುವವರು ತಮ್ಮ ತಂದೆಯನ್ನೂ ಆಸ್ಪತ್ರೆಗೆ ಕರೆ ತಂದಾಗ ಚಿಕಿತ್ಸೆ ನೀಡುವ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳೊಡನೆ ದೈಹಿಕವಾಗಿ...

Post
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ !

ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ !

ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ ! ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಶನಿವಾರ  ಅವರು ನಿಧನರಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ !

ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ !

ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ ! ಶಿವಮೊಗ್ಗ : ಮನೆಯಲ್ಲಿಯೇ ವಿವಾಹಿತ ಸಾಪ್ಟ್‌ವೇರ್‌ ಉದ್ಯೋಗಿ ಮಹಿಳೆಯೊಬ್ಬರು ನೇಣಿಗೆ ಕೊರಳೋಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಡಿಕೊಪ್ಪದಲ್ಲಿ ನಡೆದಿದೆ. ಪತಿ ಹಾಗೂ ಆತನ ಮನೆಯ ಕಡೆಯವರ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು. 29 ನೇ ತಾರೀಕು ಶನಿವಾರ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...