ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ? ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ ಹೇಗಿದೆ ಬಂದೋಬಸ್ತ್ ? ಇನ್ನೂ ನಾಳೆ ಪ್ರಧಾನಮಂತ್ರಿ...
Category: District News
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು ! ಶಿವಮೊಗ್ಗ : ಮಾ.18ರಂದು ಅಂದರೆ ನಾಳೆ ಸೋಮವಾರದಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶನಿವಾರ ಬೆಳಗ್ಗೆ ಕೇಸರಿಮಯ ಆಗಿದ್ದ ನಗರ ರಾತ್ರಿ ವೇಳೆಯೇ ಖಾಲಿ, ಖಾಲಿ ಎಂಬಂತಾಗಿತ್ತು. ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣೆ ಅಧಿಕಾರಿಗಳ ಸೂಚನೆಯಂತೆ ಎಲ್ಲ ಫೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ( ಫ್ರೀಡಂ ಪಾರ್ಕ್ ) ರಸ್ತೆಯಲ್ಲಿ ಬಿಜೆಪಿ...
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ?
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಆರ್.ಎ.ಎಫ್ ವತಿಯಿಂದ ಶನಿವಾರ ಮಧ್ಯಾಹ್ನ ರೂಟ್ ಮಾರ್ಚ್ ನಡೆಸಲಾಗಿದೆ. 18ನೆಯ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮುಂಜಾಗ್ತಾ ಕ್ರಮವಾಗಿ ಶಿವಮೊಗ್ಗ ಪೊಲೀಸ್ ಇಲಾಖೆ 16/03/2024ರ ಶನಿವಾರ ಮಧ್ಯಾಹ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಮಲೆನಾಡಿನ...
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು ! ಶಿವಮೊಗ್ಗ : ಪುತ್ರನಿಗೆ ತಪ್ಪಿದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಅವರ ಬಂಡಾಯ ಶಮನಕ್ಕೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ! ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ...
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ ! ಶಿವಮೊಗ್ಗ : ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಿಗಾಗಿ ನಡೆಯಲಿದೆ ಮಹಾ ಆಡಿಶನ್. ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
BIG BREAKING NEWS : ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ! ರಾಷ್ಟ್ರ ಭಕ್ತರ ಬಳಗದ ಎದುರು ಘೋಷಣೆ !
BIG BREAKING NEWS : ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ! ರಾಷ್ಟ್ರ ಭಕ್ತರ ಬಳಗದ ಎದುರು ಘೋಷಣೆ ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಇಂದು ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ರಾಷ್ಟ್ರಭಕ್ತರ ಬಳಗದ ಎದುರು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಬಾಲರಾಜ್ ಅರಸ್ ರಸ್ತೆಯಲ್ಲಿರುವ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಮಾತನಾಡಿದ...
ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ !
ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ! ಶಿವಮೊಗ್ಗ : ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದೆ. ಮಲೆನಾಡಿನ...
BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ! ಬಂಧನ ಬೀತಿ !
BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ! ಬಂಧನ ಬೀತಿ ! ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ...
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್ ಶಿವಮೊಗ್ಗ : ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಕೆ.ಎಸ್. ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಈಶ್ವರಪ್ಪ ಅವರಿಗೆ ಯಾರೂ...









