ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ ಶಿವಮೊಗ್ಗ ನಗರದ ವಾಕೀಲರಾಗಿದ್ದ ಎಸ್. ಚoದ್ರಶೇಖರ್ ಮತ್ತು ಪೂರ್ಣಿಮಾ ದoಪತಿಗಳ ಪುತ್ರಿಯಾದ ಸಾತ್ವಿಕ್. ಸಿ. ಸಿ. ರವರು ರಾಜೀವ್ ಗಾoದಿ ಯುನಿರ್ವಸಿಟಿ ಆಫ್ ಹೆಲ್ತ್ ಸ್ಯೆನ್ಸ್ ಕರ್ನಾಟಕ ನಡೆಸುವ ಮೂರನೇ ವರ್ಷದ ವ್ಯೆದ್ಯಕೀಯ ಪರೀಕ್ಷಯಲ್ಲಿ ಅತ್ಯುನ್ನತ ಸ್ಥಾನಗಳಿಸಿ ಚಿನ್ನದ ಪದಕವನ್ನು ತಮ್ಮ ಮೂಡಿಗೇರಿಸಿ ಕೊoಡಿದ್ದಾರೆ. ಇವರು ವಿಶ್ವವಿದ್ಯಾಲಯದ ಹತ್ತನೇ ಸ್ಥಾನವನ್ನು ಗಳಿಸಿದ್ದಾರೆ. ಇವರ ಸಾದನೆಯಿoದ ನಗರಕ್ಕೆಹೆಮ್ಮೆ ತoದಿದ್ದಾರೆ. ಇವರು ನಗರದ ಯೂತ್ ಹಾಸ್ಟೇಲ್ಸ್ ತರುಣೋದಯ ಘಟಕದ ಸಂಸ್ಥಾಪಕರಾದ ಚoದ್ರಶೇಖರ್ ರವರ ಸುಪುತ್ರಿ...
Category: District News
ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !
ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ ! ಹೊಸನಗರ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಎಂ ಗುಡ್ಡೆಕೊಪ್ಪ ಸಮೀಪ ಮಾರುತಿ ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖ ಮುಖಿ ಡಿಕ್ಕಿ ಆಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು. ಕಾರು ಚಾಲಕನನ್ನ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು....
ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್ಸಿ ಮತ್ತು...
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ! ಶಿವಮೊಗ್ಗ : ಪತ್ನಿ ಜೊತೆ ಎದುರು ಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ಪತಿಯೊಬ್ಬ ಯುವಕರ ಮೇಲೆ ದಾಳಿ ಮಾಡಿದ್ದಾನೆ. ಕತ್ತಿ ಮತ್ತು ರಾಡ್ನಿಂದ ಮೊದಲು ಯುವಕನ ಕಾರಿನ ಮೇಲೆ ದಾಳಿ ಮಾಡಿದ ವ್ಯಕ್ತಿ, ಯುವಕ ಮನೆಯಿಂದ ಹೊರಬರುತ್ತಿದ್ದಂತೆಯೇ ಆತನ ಮೇಲೂ ಎರಗಿದ್ದಾನೆ.ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ...
ಹಿರಿಯೂರಿನಲ್ಲಿ ಐಶರ್ ಟ್ರಾಕ್ಟರ್ ಹಾಗೂ ಶ್ರೀ ಕಾಲ ಭೈರವ ಟ್ರಾಕ್ಟರ್ಸ್ ನೂತನ ಶಾಖೆ ಶುಭಾರಂಭ
ಹಿರಿಯೂರಿನಲ್ಲಿ ಐಶರ್ ಟ್ರಾಕ್ಟರ್ ಹಾಗೂ ಶ್ರೀ ಕಾಲ ಭೈರವ ಟ್ರಾಕ್ಟರ್ಸ್ ನೂತನ ಶಾಖೆ ಶುಭಾರಂಭ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರು ಹಾಗೂ ಮೈಸೂರು ರಸ್ತೆಯಲ್ಲಿ ಶ್ರೀ ಮಂಜುನಾಥ ಎನ್ ಕ್ಲೇವ್ ನಲ್ಲಿ ನೂತನವಾಗಿ ಶ್ರೀ ಕಾಲ ಭೈರವ ಟ್ರಾಕ್ಟರ್ ನೂತನ ಶಾಖೆಯನ್ನು ಸೀನಿಯರ್ ಮ್ಯಾನೇಜರ್ ಆದ ಶ್ರೀಯುತ ಶಂಕರ್ ಸರ್ ಮತ್ತು ಬೆಂಗಳೂರಿನ ಐಶರ್ ಟ್ರಾಕ್ಟರ್ ನ ಡಿ.ಎಂ ಶ್ರೀಯುತ ವಿಶ್ವನಾಥ್ ಪಾಟೀಲ್ ಕೆ.ಎಂ ರವರು ಟೇಪ್ ಕಟ್ ಮಾಡುವ ಮೂಲಕ ನೂತನ ಶಾಖೆಯನ್ನು ಎಲ್ಲ...
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ?
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ? ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ...
BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !
BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್...
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು ! ಭದ್ರಾವತಿ : ತಡರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಅಡ್ಡಾ ದಿಡ್ಡಿ ಕಾರು ಚಲಾಯಿಸಿ ಎರಡು ಆಟೋ, ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ನಿನ್ನೆ ತಡ ರಾತ್ರಿ ಭದ್ರಾವತಿ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಆಟೋ ಬಸ್ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಆಟೋ ದಲ್ಲಿ ಕುಳಿತಿದ್ದ...









