Home » District News » Page 5

Category: District News

Post
ಶಿವಮೊಗ್ಗದಲ್ಲಿ ನಾಳೆ (ಜುಲೈ 17ರಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗದಲ್ಲಿ ನಾಳೆ (ಜುಲೈ 17ರಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 17ರಂದು (ನಾಳೆ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ...

Post
ಮಹಾನಗರಪಾಲಿಕೆ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್ ಭರವಸೆ

ಮಹಾನಗರಪಾಲಿಕೆ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್ ಭರವಸೆ

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ವಿಕಾಸಸೌಧದಲ್ಲಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ನೌಕರರು ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರಸಭೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ...

Post
ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯವನ್ನು ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವ ರೈಲುಗಳು...

Post
ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಶಿವಮೊಗ್ಗ: ಇಂದು ಸಂಜೆ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆರೆ ಏರಿ ಮೇಲೆ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯಗಳಾಗಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಪ್ರಕಾಶ್ ಬಸ್ ಮತ್ತು ಆನಂದಪುರ ಕಡೆಯಿಂದ ಸಾಗರಕ್ಕೆ ಹೊರಟಿದ್ದ ಕಾರುಗಳ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ...

Post
”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!

”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!

ಶಿವಮೊಗ್ಗ: ‘ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಕ್ಕೆ ಮಾತ್ರ ಸೀಮಿತವಲ್ಲ, ಇದು ಜೀವಕ್ಕೆ ಯಾವುದೇ ರೀತಿಯ ಅಪಾಯವನ್ನು ತರುವುದಿಲ್ಲ. ಈ ಬಗ್ಗೆ ಇರುವ ತಪ್ಪು ಕಲ್ಪನೆ, ಭಯ, ಆತಂಕ ಬೇಡ’ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಅವರು ಜನರಿಗೆ ತಿಳಿಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಇಂದು...

Post
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...

Post
ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಶಿವಮೊಗ್ಗ: ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್‌ಗಳು ಇನ್ನು ಮುಂದೆ ಪ್ರವಾಸಿಗರ ಆಕರ್ಷಣೀಯ ತಾಣಗಳಾಗಲಿವೆ! ಅವುಗಳನ್ನು ಬೋಟ್ ಹೋಟೆಲ್‌ಗಳಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??   ಸಿಗಂದೂರು ಸೇತುವೆ ಉದ್ಘಾಟನೆಯಾದ ಬಳಿಕ ಲಾಂಚ್‌ಗಳ ಅಗತ್ಯತೆ ಕಡಿಮೆಯಾಗಿದ್ದು, ಅವುಗಳನ್ನು ಹಾಗೆಯೇ ಬಿಡದೆ ಆಕರ್ಷಕ ಪ್ರವಾಸೋದ್ಯಮ ಕೇಂದ್ರಗಳಾಗಿ ರೂಪಾಂತರಿಸುವ ಮಹತ್ವದ...

Post
ಕುವೆಂಪು ವಿ.ವಿ.ಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಕುಲಪತಿಗೆ ‘ಬೇಡಿಕೆಗಳ ಮನವಿ’ ಸಲ್ಲಿಕೆ, ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯ!

ಕುವೆಂಪು ವಿ.ವಿ.ಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಕುಲಪತಿಗೆ ‘ಬೇಡಿಕೆಗಳ ಮನವಿ’ ಸಲ್ಲಿಕೆ, ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯ!

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಕುಲಪತಿಗಳಿಗೆ ಸಮಗ್ರ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ. ಜ್ಞಾನ ಸಹ್ಯಾದ್ರಿ, ಶಂಕರಘಟ್ಟದಲ್ಲಿರುವ ವಿ.ವಿ. ಆವರಣದಲ್ಲಿರುವ ಕುಲಪತಿಗಳ ಕಚೇರಿಗೆ ವಿದ್ಯಾರ್ಥಿಗಳು ಖುದ್ದು ತೆರಳಿ ಈ ಮನವಿಯನ್ನು ಸಲ್ಲಿಕೆ ಮಾಡಿದ್ದು, ತಮ್ಮ ಬೇಡಿಕೆಗಳ ಬಗ್ಗೆ ವಿಶ್ವವಿದ್ಯಾಲಯವು ತಕ್ಷಣ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು ಮತ್ತು ಅದರ...

Post
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮತ್ತು ಫೋನ್‌ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...

Post
ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝

ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝

ಶಿವಮೊಗ್ಗ:  ಸಮಾಜಮುಖಿ ಕಾರ್ಯಗಳಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲಾಗದು, ಇದು ಜೀವನದಲ್ಲಿ ಸಾರ್ಥಕ ಭಾವವನ್ನು ಮೂಡಿಸುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??   ನಗರದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಮತ್ತು ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ...