ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ ! ಶಿವಮೊಗ್ಗ : ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು...
Category: District News
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023 – 24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ದಿನಾಂಕ : 09/01/2024 ಮಂಗಳವಾರ ರಂದು ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,ನೂರಾರು ಭಕ್ತರು ದೊಡ್ಡ...
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು !
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು ! ಶಿವಮೊಗ್ಗ : ಹಾಲಿನ ದರ ಇಳಿಕೆ ಖಂಡಿಸಿಇಂದು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಿಸಾನ್ ಸಂಘದ ಅಡಿಯಲ್ಲಿ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಶಿಮೂಲ್ ಆಡಳಿತ ಕಚೇರಿ ಹಾಗೂ ಡೈರಿಯ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಹಾಲು ಉತ್ಪಾದಕರ ಸಂಘ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ದಕ್ಷಿಣ ಪ್ರಾಂತ ಇಂದು ಶಿಮೂಲ್ ಮುಂದೆ ಹಾಲು ಚೆಲ್ಲುವ...
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ....
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶಿವಮೊಗ್ಗ : ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ಎಂಬ ಸ್ಥಳೀಯ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆಯು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ...
ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ
ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ : 10:30 ಕ್ಕೆ ಸರಿಯಾಗಿ ಎಲ್ಲ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದ ಶ್ರೀಯುತ ಸುರೇಶ್ ಕುಮಾರ್ ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರು ಆದ...