Home » District News » Page 64

Category: District News

Post
2024ನ್ನು ಅದ್ದೂರಿಯಾಗಿ ವೆಲ್ಕಮ್ ಮಾಡಿದ ಶಿವಮೊಗ್ಗ ಜನತೆ !

2024ನ್ನು ಅದ್ದೂರಿಯಾಗಿ ವೆಲ್ಕಮ್ ಮಾಡಿದ ಶಿವಮೊಗ್ಗ ಜನತೆ !

2024ನ್ನು ಅದ್ದೂರಿಯಾಗಿ ವೆಲ್ಕಮ್ ಮಾಡಿದ ಶಿವಮೊಗ್ಗ ಜನತೆ ! ಶಿವಮೊಗ್ಗ : ಜಗತ್ತಿನಾದ್ಯಂತ 2023 ಮೂರಕ್ಕೆ ವಿದಾಯ ಹೇಳಿ 2024 ನ್ನು ಪಟಾಕಿ ಸಿಡಿ ಮದ್ದುಗಳನ್ನು ಹಚ್ಚುವುದರ ಮೂಲಕ ಕೇಕ್ ಕತ್ತರಿಸುವುದರ, ಮೂಲಕ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಶಿವಮೊಗ್ಗದಲ್ಲಿ ಹಲವು ಕಡೆಗಳಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ಆಯೋಜಿಸಲಾಗಿತ್ತು, ಕಂಟ್ರಿ ಕ್ಲಬ್, ಕಾಸ್ಮೋ ಕ್ಲಬ್, ಶಿವಮೊಗ್ಗ ಸಿಟಿ ಕ್ಲಬ್, ಮಂಡಿ ಕ್ಲಬ್, ಸೇರಿದಂತೆ ವಿವಿಧ ಕಡೆಗಳಲ್ಲಿ ಅದ್ದೂರಿಯಾದ ಮ್ಯೂಸಿಕಲ್ ನೈಟ್ಸ್ ಆಯೋಜಿಸಿ. ಪಟಾಕಿ ಸಿಡಿ ಮದ್ದುಗಳನ್ನು ಹಚ್ಚುವುದರ ಮೂಲಕ ಕೇಕ್...

Post
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ !

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ !

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ ! ಶಿವಮೊಗ್ಗ : ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಬಳಿ ಬಂಧಿಸಲಾಗಿದೆ. 29 ಗಾಂಜಾ ಪ್ಯಾಕೆಟ್, 1 ಮೊಬೈಲ್, 2 ಚಾರ್ಜರ್​ ವಶಕ್ಕೆ ಪಡೆಯಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಜೈಲು ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

Post
ಜನವರಿ 01 ಕ್ಕೆ ಸೊರಬ ಬೆಣ್ಣಿಗೇರೆ ಗ್ರಾಮದಲ್ಲಿ ಹೋರಿ ಓಡಿಸುವ ಸ್ಪರ್ಧೆ 

ಜನವರಿ 01 ಕ್ಕೆ ಸೊರಬ ಬೆಣ್ಣಿಗೇರೆ ಗ್ರಾಮದಲ್ಲಿ ಹೋರಿ ಓಡಿಸುವ ಸ್ಪರ್ಧೆ 

ಜನವರಿ 01 ಕ್ಕೆ ಸೊರಬ ಬೆಣ್ಣಿಗೇರೆ ಗ್ರಾಮದಲ್ಲಿ ಹೋರಿ ಓಡಿಸುವ ಸ್ಪರ್ಧೆ ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಬೆಣ್ಣಿಗೇರೆ ಗ್ರಾಮದಲ್ಲಿ 2024ರ ಜನವರಿ 1 ರಂದು ಬೆಳಗ್ಗೆ 8 ರಿಂದ ಸಂಜೆ 4ರವರೆಗೆ “ಹೋರಿ ಓಡಿಸುವ ಸ್ಪರ್ಧೆ” ಹಮ್ಮಿಕೊಳ್ಳಲಾಗಿದೆ. ಶ್ರೀ ಮೂಕೇಶ್ವರ ಸ್ವಾಮಿಗಳು ಸುಕ್ಷೇತ್ರ ಗುಡ್ಡದಮಲ್ಲಾಪುರ ಮತ್ತು ಶ್ರೀ ಶಿವಾಲಿ ಸ್ವಾಮಿಗಳು ಸುಕ್ಷೇತ್ರ ಸಾತೇನಹಳ್ಳಿ ಆಶೀರ್ವಾದದೊಂದಿಗೆ 25 ವರ್ಷಗಳ ನಂತರ “ಮಿಡಿನಾಗ ಮತ್ತು ಅಶ್ವಮೇಧ” ಹೋರಿ ತವರೂರಿನಲ್ಲಿ ಹೋರಿ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...

Post
ಎಲ್ಲರ ಸಹಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಡಾ. ಭರತ್

ಎಲ್ಲರ ಸಹಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಡಾ. ಭರತ್

ಎಲ್ಲರ ಸಹಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಡಾ. ಭರತ್ ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಗೂ ಸ್ವಯಂ ಪರಿಶ್ರಮದ ಜತೆಯಲ್ಲಿ ಕುಟುಂಬ ಹಾಗೂ ಸ್ನೇಹಿತರ ಸಹಕಾರ, ಪ್ರೋತ್ಸಾಹ ತುಂಬಾ ಮುಖ್ಯ. ಎಲ್ಲರ ಬೆಂಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ರಾಜ್ಯ ದಂತ ವೈದ್ಯರ ಸಂಘದ ಅಧ್ಯಕ್ಷ ಡಾ. ಭರತ್ ಹೇಳಿದರು. ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಯೂತ್ ಹಾಸ್ಟೆಲ್ ತರುಣೋದಯ ಘಟಕ, ಸಾಹಸ ಮತ್ತು ಸಂಸ್ಕೃತ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ತಂದೆ,...

Post
ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು ! 

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು ! 

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು !  ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೀಚಡಿಯಲ್ಲಿ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55) ಮೃತ ದುರ್ದೈವಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ...

Post
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ! ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್‌ ಕ್ಲೀನಿಂಗ್‌ ಮಾಡಿಸಲಾಗಿದೆ. ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್‌ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ...

Post
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು  ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! 

BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು  ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! 

BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು !  ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಲಭ್ಯವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಮೂಲದ ಲಾರಿಗೆ ಶಿಕ್ಷಣ ಸಚಿವ...

Post
BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು !

BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು !

BREAKING NEWS : ಶಿವಮೊಗ್ಗದಲ್ಲಿ ಪೊಲೀಸ್ ಬುಲೆಟ್ ಫೈರಿಂಗ್ ! ಮಲೆನಾಡಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ರೌಡಿಶೀಟರ್ ವಲಂಗಾನ ಕಾಲಿಗೆ ಗುಂಡು ! ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಶಶಿ ಎಂಬ ಯುವಕನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಹಿನ್ನಲೆ ಆರೋಪಿ ಮಂಜ ಅಲಿಯಾಸ್ ವಲಂಗನ ಕಾಲಿಗೆ ಜಯನಗರ ಪಿಐ ಗುಂಡು ಹಾರಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಶಶಿ ಎಂಬ ಯುವಕನ ಮೇಲೆ ಮಂಜುನಾಥ್ ಯಾನೆ ಒಲಂಗ, ಮಂಜುನಾಥ್ ಯಾನೆ ನೇಪಾಳಿ ಮಂಜ,...

Post
ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು

ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು

ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು ಶಿವಮೊಗ್ಗ : ದೀನದಲಿತರ ನಾಯಕ, ಬಡವರ ಆಶಾಕಿರಣ,ಹಲವಾರು ಸಮಾಜಮುಖಿ ಯೋಜನೆಗಳ ಹರಿಕಾರ ನಮ್ಮೆಲ್ಲರ ಅಭಿಮಾನದ ನಾಯಕರು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಸ್.ಬಂಗಾರಪ್ಪನವರ ೧೨ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಇಂದು ನಗರದ ಆಟೋ ಕಾಂಪ್ಲೆಕ್ಸ್ನಲ್ಲಿ ಸ್ನೇಹಮಯಿ ಸಂಘ ಚೈತ್ರ ಶ್ವೇತಾ ಆಟೋ ವರ್ಕ್ಸ್ ಹಾಗೂ ಆಟೋ ಕಾಂಪ್ಲೆಕ್ಸ್ ಮಾಲೀಕರುಗಳು ಹಾಗೂ ಸಿಬ್ಬಂದಿವರ್ಗದವರು, ಮಾಲೀಕರು ಇಂದು ಬಂಗಾರಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ...

Post
ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ?  ಶಿವಮೊಗ್ಗ : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದ ಬಗ್ಗೆ ಮಾತಾಡಿದ್ದಾರೆ. ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಸಂತ್ರಸ್ತರು ನನಗು ಸಹ ಮನವಿ ಕೊಟ್ಟಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಜನಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಈ ವಿಚಾರದಲ್ಲಿ ಸಂಸದರು ಹಗುರವಾಗಿ ಮಾತನಾಡಬಾರದು.ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ನೋಡಿಕೊಂಡ್ರು...