ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ ಖಾಲಿ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ : ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಕೆಲಸ ಖಾಲಿ ಇದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಒಂದು ಅಕೌಂಟ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿ ತಕ್ಷಣ ಸಂಪರ್ಕಿಸುವಂತೆ ಕೋರಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
Category: District News
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು !
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು ! ಶಿವಮೊಗ್ಗ : ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿತ್ತು. ಎಲ್ಲರೂ ಆಧಾರ್ಕಾರ್ಡ್ಗಳೊಂದಿಗೆ ಧಾವಿಸಿದ್ದರು. ಕೆವೈಸಿ ಮಾಡಿಸದಿದ್ದರೆ ಮುಂದಿನ...
ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ ! ಶಿವಮೊಗ್ಗ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಕೊರೋನ ಪ್ರಕರಣ ನಿಧಾನವಾಗಿ ಏರುತ್ತಿದ್ದು. ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ !
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ....
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಸಾಜಿಸ್ಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು !
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು ! ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಲೆನಾಡಿನ...
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ ಶಿವಮೊಗ್ಗ: ನಗರದ ಪಿ & ಟಿ ಕಾಲೋನಿ ನಿವಾಸಿ ಆರ್.ಎಸ್.ಗೋಪಾಲಕೃಷ್ಣ ( 69 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯು ರೋಟರಿ ಚಿತಾಗಾರದಲ್ಲಿ ಸೋಮವಾರ ಸಂಜೆ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ...
ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ
ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಶಿವಮೊಗ್ಗ: ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದ್ದು, ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳಿಂದಲೇ ರಕ್ತ ಸಂಗ್ರಹಿಸಬೇಕಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬೇಕು ಎಂದು ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಹೇಳಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೋಪಾಲಗೌಡ ಬಡಾವಣೆಯಲ್ಲಿ ನಿಸರ್ಗ ಉದ್ಯಾನವನ ಸಂಘ, ನಿಸರ್ಗ ಮಹಿಳಾ ಸಂಘ, ಕಾಸ್ಮೋಪಾಲಿಟನ್ ಲಯನ್ಸ್ ಕ್ಲಬ್, ರೆಡ್ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ನಮ್ಮ...
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ ! ಶಿವಮೊಗ್ಗ : ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಹಾಡುಹಗಲೇ ಶಶಿ ಎಂಬ ಯುವಕನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಹೊಟ್ಟೆಯಲ್ಲಿದ್ದ...