Home » District News » Page 68

Category: District News

Post
ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ 

ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ 

ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ ಶಿವಮೊಗ್ಗ : ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ ಎಂದು ಕೋಡಿಮಠದ ಶ್ರೀ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಹೇಳಿದರು  ಅವರು ಇಂದು ಆರ್. ಎಂ.ಆರ್. ರಸ್ತೆಯಲ್ಲಿರುವ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಂದು ಇಂದು ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‌ನ...

Post
ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ

ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ

ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ ಶಿವಮೊಗ್ಗ: ಲಿಂಗಾಯತ ಪರಂಪರೆಯ ಶ್ರೇಷ್ಠ ಆಚರಣೆಗಳಲ್ಲಿ ಗಣಪರ್ವ ಕೂಡ ಒಂದು. ಸ್ನೇಹ ಸೌಹಾರ್ದತೆಯ ಸಂಕೇತ ಹಾಗೂ ಪರಮಶಾಂತಿಯನ್ನು ಕೊಡುವ ಗಣಪರ್ವ ವಿಶೇಷ ಕಾರ್ಯಕ್ರಮ ಆಗಿದೆ ಎಂದು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಸವಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಅಕ್ಕನ ಬಳಗ, ಕದಳಿ ಸಮಾಜ, ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಸೃಷ್ಠಿ ಮಹಿಳಾ ಸಮಾಜ,...

Post
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?

BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?

BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ? ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವೈನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಹಳೇ ದ್ವೇಷದ ಹಿನ್ನಲೆ ಯುವಕನ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...

Post
ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ

ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ

ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ ! ಶಿವಮೊಗ್ಗ : ದೇಶಾದ್ಯಂತ ಮತ್ತೆ ಕೊರೋನ ಮಹಾಮಾರಿಯ ಅಟ್ಟಹಾಸ ಶುರುವಾಗಿದೆ. ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು ಡಾ ರಾಜೇಶ್ ಮುಂಜಾಗ್ರತಾ ಕ್ರಮವಾಗಿ ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ...

Post
“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ  ಶಿವಮೊಗ್ಗ : ಮಹಾಕವಿ ರತ್ನಾಕರವರ್ಣಿ ಅಧ್ಯಯನ ಕೇಂದ್ರಮಂಗಳೂರು ವಿಶ್ವವಿದ್ಯಾಲಯ ಹಾಗು ಕನ್ನಡ ವಿಭಾಗ, ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ “ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯಮಟ್ಟದ ವಿಚಾರ ಸಂಕಿರಣವು ಪಾಥ್ವ್ಸೇ ಸಭಾಂಗಣದಲ್ಲಿ ನಡೆಯಿತು, ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಮತ್ತು ಜಾನಪದ ತಜ್ಞರಾದ ಪ್ರೊ ಬಸವರಾಜ ನೆಲ್ಲಿಸರ. ಉದ್ಘಾಟಿಸಿ ರತ್ನಾಕರ ಭರತೇಶವೈಭವ ಕೃತಿ ರಚಿಸುವಲ್ಲಿ ಜೈನ ಮತ್ತು ವೀರಶೈವ ಧರ್ಮವನ್ನು...

Post
ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು ? ತೀರ್ಥಹಳ್ಳಿ : ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ತೀರ್ಥಹಳ್ಳಿಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪತ್ರಕರ್ತೆಯೊಬ್ಬರ ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

Post
ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ

ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ

ನಾಳೆ ಪಾಥ್ ವೇಸ್ ನಲ್ಲಿ ” ರತ್ನಾಕರವರ್ಣಿಯ ಭರತೇಶ ವೈಭವ – ಮರು ಓದು ” ರಾಜ್ಯ ಮಟ್ಟದ ವಿಚಾರ ಸಂಕೀರಣ ಶಿವಮೊಗ್ಗ : ನಾಳೆ ಸಹ್ಯಾದ್ರಿ ಕಾಲೇಜಿನ ಪಾಥ್ ವೇಸ್ ಘಟಕ ದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕೀರಣ ಆಯೋಜನೆ ಮಾಡಲಾಗಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಯೋಗದಲ್ಲಿ *” ರತ್ನಾಕರವರ್ಣಿಯ ಭರತೇಶ ವೈಭವ –...

Post
ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ 

ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ 

ಡಿ.22 ರಂದು ಶಿವಮೊಗ್ಗದಲ್ಲಿ ಸಿರಿಧಾನ್ಯ ನಡಿಗೆ, 27 ರಂದು ಸಿರಿ ಧಾನ್ಯ ಮೇಳ ಆಯೋಜನೆ  ಶಿವಮೊಗ್ಗ : ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಿರಿಧಾನ್ಯ ಮೇಳ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿರಿಧಾನ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹಾಗೂ ಅವುಗಳ...

Post
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ  ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್...

Post
ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !

ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ !

ಡಿಸೆಂಬರ್ 20ರಂದು ” ಅಮೃತ ಬಿಂದು ” ಎದೆಹಾಲಿನ ಬ್ಯಾಂಕ್ ಉದ್ಘಾಟನೆ ! ಮಧ್ಯಕರ್ನಾಟಕದಲ್ಲೇ ಮೊಟ್ಟ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭ ! ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯಕರ್ನಾಟಕದ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭವಾಗುತ್ತಿದೆ. ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೊಗದೊಂದಿಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ 20ರಂದು ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಉದ್ಘಾಟನೆಯಾಗಲಿದೆ. ಕೋಡಿಮಠದ ದಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಎದೆಹಾಲಿನ...