Home » District News » Page 69

Category: District News

Post
ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ  ನಡೆದಿದ್ದೇನು ?

ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ  ನಡೆದಿದ್ದೇನು ?

ಜಿಂಕೆ ಶಿಕಾರಿ ! ಓರ್ವನ ಬಂಧನ ! ಮೂವರು ನಾಪತ್ತೆ ! ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದೇನು ? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಶಿಕಾರಿಯನ್ನು ಮಾಡಿದ ಮಾಹಿತಿಯನ್ನು ಆಧರಿಸಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮಂಡಗದ್ದೆ ಅರಣ್ಯ ವಲಯದ ಗ್ರಾಮವೊಂದರಲ್ಲಿ ಜಿಂಕೆ ಶಿಕಾರಿ ಆಗಿದೆ ಎಂಬ ಮಾಹಿತಿಯನ್ನು ಅಪರಿಚಿತ ವ್ಯಕ್ತಿಗಳು ಅರಣ್ಯ ಅಧಿಕಾರಿಗಳಿಗೆ ಕೊಟ್ಟಿದ್ದಾರೆ, ಮಾಹಿತಿಯ ಮೂಲವನ್ನು ಆಧರಸಿ ದಾಳಿ...

Post
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ  ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ  ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್‌ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್‌ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್‌ ಮೇಲೆ ಶಾಸಕರ ಕಡೆಯವರು...

Post
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ ! ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್ಗಳ ಪಾರ್ಕಿಂಗ್ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ...

Post
ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್  ಅಕ್ಸೆಪ್ಟ್  ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ  !

ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್  ಅಕ್ಸೆಪ್ಟ್  ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ  !

ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ...

Post
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ !

ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ !

ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ ! ಶಿವಮೊಗ್ಗ : ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 ವರ್ಷದ ಧನಂಜಯ ಎಂಬ ಯುವಕ ತನ್ನ ಬಳಿ ಇದ್ದ ಬಜಾಜ್ ಕವಾಸಕಿ ಬೈಕ್ ನ್ನು ಆರ್.ಎಕ್ಸ್-100 ರೀತಿ ಕಾಣುವಂತೆ ಮಾರ್ಪಡಿಸಿ, ಅದಕ್ಕೆ ಕರ್ಕಶ ಹಾರ್ನ್ ಅಳವಡಿಸಿದ್ದ. ಮಲೆನಾಡಿನ...

Post
ನಾಳೆ ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗ ವರದಿ ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ,

ನಾಳೆ ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗ ವರದಿ ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ,

ನಾಳೆ ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗ ವರದಿ ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ, ಶಿವಮೊಗ್ಗ : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ತಕ್ಷಣವೇ ರದ್ದುಪಡಿಸಲು ಆಗ್ರಹಿಸಿ ಮೀಸಲಾತಿ ಸಂರಕ್ಷಣಾ ಒಕ್ಕೂಟ(ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯ) ಡಿ.14ರಂದು ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ವೈ. ನಾನ್ಯನಾಯ್ಕ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಹಿಂದಿನ ಸರ್ಕಾರದಿಂದ ತಿರಸ್ಕರಸಲ್ಪಟ್ಟಿರುವ ಈ ಆಯೋಗದ ವರದಿಯನ್ನು...

Post
ಶಿವಮೊಗ್ಗದಲ್ಲಿ ವಾಹನ ಸವಾರರೇ ಎಚ್ಚರ ! ಮೂರೇ ತಿಂಗಳಲ್ಲಿ  70 ಸಾವಿರ ಪ್ರಕರಣ ! ಬರೋಬ್ಬರಿ 4.84 ಕೋಟಿ ದಂಡ !

ಶಿವಮೊಗ್ಗದಲ್ಲಿ ವಾಹನ ಸವಾರರೇ ಎಚ್ಚರ ! ಮೂರೇ ತಿಂಗಳಲ್ಲಿ 70 ಸಾವಿರ ಪ್ರಕರಣ ! ಬರೋಬ್ಬರಿ 4.84 ಕೋಟಿ ದಂಡ !

ಶಿವಮೊಗ್ಗದಲ್ಲಿ ವಾಹನ ಸವಾರರೇ ಎಚ್ಚರ ! ಮೂರೇ ತಿಂಗಳಲ್ಲಿ 70 ಸಾವಿರ ಪ್ರಕರಣ ! ಬರೋಬ್ಬರಿ 4.84 ಕೋಟಿ ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದ ಮೂರೇ ತಿಂಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಬರೋಬ್ಬರಿ 4.84 ಕೋಟಿ ರೂ. ವಿಧಿಸಿದ್ದು, 70 ಸಾವಿರ ಸವಾರರ...

Post
ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ?

ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ?

ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ? ಶಿವಮೊಗ್ಗ : ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಬ್ಯಾಂಕ್ ಲೋನ್ ಬಗ್ಗೆ ವಿಚಾರಣೆ ಮಾಡಬೇಕು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಘಟನೆ ಶಿವಮೊಗ್ಗದ ಬಿ ಬೀರನಹಳ್ಳಿಯ ಹೊಳೆ ಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏನಿದು ಘಟನೆ ? ಬಿ ಬೀರನಹಳ್ಳಿಯ ಹರ್ಷಿತ್ ಕನಕಾನಂದ ಎಂಬ ವ್ಯಕ್ತಿಯು ನೆನ್ನೆ ಬೆಳಿಗ್ಗೆ ತಮ್ಮ ತಾಯಿಯನ್ನು...

Post
ಶಿವಮೊಗ್ಗ ಶಾಸಕರು ಉತ್ತರ ಕರ್ನಾಟಕದ ವಿರೋಧಿಗಳು ಚನ್ನಬಸಪ್ಪ ವಿರುದ್ದ ಲಕ್ಶ್ಮಣ ಸವದಿ ವಾಗ್ದಾಳಿ 

ಶಿವಮೊಗ್ಗ ಶಾಸಕರು ಉತ್ತರ ಕರ್ನಾಟಕದ ವಿರೋಧಿಗಳು ಚನ್ನಬಸಪ್ಪ ವಿರುದ್ದ ಲಕ್ಶ್ಮಣ ಸವದಿ ವಾಗ್ದಾಳಿ 

ಶಿವಮೊಗ್ಗ ಶಾಸಕರು ಉತ್ತರ ಕರ್ನಾಟಕದ ವಿರೋಧಿಗಳು ಚನ್ನಬಸಪ್ಪ ವಿರುದ್ದ ಲಕ್ಶ್ಮಣ ಸವದಿ ವಾಗ್ದಾಳಿ ಬೆಳಗಾವಿ: ‘ಬೆಳಗಾವಿ ಜಿಲ್ಲೆಯಲ್ಲಿನ ಕಬ್ಬು ಬೆಳೆಗಾರರಿಗೆ ಅವಮಾನ ಮಾಡುತ್ತಿದ್ದೀರಿ. ಈ ಭಾಗದ ಜನತೆಗೆ ನಿಮ್ಮನ್ನ ಕಬ್ಬಿನಿಂದಲೇ ಹೊಡೆದುಹಾಕುತ್ತಾರೆ. ನಿಮಗೆ ಏನಾದರೂ ಮಾನ-ಮಾರ್ಯದೆ ಇದೆಯಾ?’ ಎಂದು ಕಾಂಗ್ರೆಸ್ ಸದಸ್ಯ ಲಕ್ಷ್ಮಣ್ ಸವದಿ, ಬಿಜೆಪಿ ಸದಸ್ಯ ಚನ್ನಬಸಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಮಂಗಳವಾರ ವಿಧಾನಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆಯ ವೇಳೆ ಲಕ್ಷ್ಮಣ್ ಸವದಿ ಮಾತನಾಡುತ್ತಿದ್ದ ವೇಳೆ, ಸದನದ ಬಾವಿಗಿಳಿದು...

Post
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಕ್ಕಾಗಿ ಹಲವರು ಇವತ್ತಿಗೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಡುವೆ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ; ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡುವ ಸಲುವಾಗಿ ನೇರ ಸಂದರ್ಶನಕ್ಕೆ ಬರುವಂತೆ ಆಹ್ವಾನಿಸಿದೆ.  ಆಸಕ್ತರು ಡಿಸೆಂಬರ್ 19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. 1 ವರ್ಷದ ಅವಧಿ...