ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್ ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಅತಿಥಿ ಉಪನ್ಯಾಸಕರನ್ನು ನೇಮಿಸದೆ ಕುವೆಂಪು ವಿಶ್ವವಿದ್ಯಾಲಯ ಮೈಮರೆತು ಕುಳಿತಿದೆ ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪಾಠ ನಡೆಯುತ್ತಿಲ್ಲ ಕುವೆಂಪು ವಿವಿ ವಿರುದ್ದ ಹರಿಹಾಯ್ದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಬುಧವಾರ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ,...
Category: District News
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್,
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್, ಶಿವಮೊಗ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬಿ ವೈ ವಿಜಯೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದ್ದೂರಿ ಸ್ವಾಗತವನ್ನು ಕೋರಲಾಗಿದೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತೂರಿನ ಆರ್ ಎಸ್ ಎಸ್ ಪ್ರಮುಖರಾದ ಪಟ್ಟಾಭಿರಾಮ್ ಮತ್ತು ಬಿಜೆಪಿ ಮುಖಂಡರಾದ ಭಾನುಪ್ರಕಾಶ್, ಕೆ ಎಸ್ ಈಶ್ವರಪ್ಪ ಮನೆಗೆ ಭೇಟಿ ನೀಡಿ ಈಶ್ವರಪ್ಪನವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ...
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ!
ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಆನಂದಪುರದ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಹೇಸರಿನ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿದ್ದು. ಈ ಬಗ್ಗೆ ಪೊಲೀಸ್ ಇಲಾಖೆಗೆ ಯಾವ ಕ್ರಮ ತೆಗೆದುಕೊಳ್ಳುತ್ತದೇಯೋ ಕಾದು ನೋಡಬೇಕಾಗಿದೆ ಸೋಮಶೇಖರ್ ಲ್ಯಾವಗಿರಿ ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು...
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು ! ಭದ್ರಾವತಿ : ಜಮೀನಿನಲ್ಲಿ ಕಟಾವು ಆಗಿದ್ದ ಭತ್ತದ ರಾಶಿಯನ್ನು ರಕ್ಷಿಸಲು ಹೋದ ಸಹೋದರರಿಬ್ಬರೂ ಸಿಡಿಲು ಬಡಿದು ಸಾವನ್ನಪ್ಪಿರುವ ಧಾರುಣ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ನಿನ್ನೆ ಮಂಗಳವಾರ ರಾತ್ರಿ ಭಾರಿ ಮಳೆ ಆಗುತ್ತಿದ್ದ ಕಾರಣ ಜಮೀನಿನಲ್ಲಿ ಕಟಾವು ಮಾಡಲಾಗಿದ್ದ ಭತ್ತದ ರಾಶಿಯನ್ನು ಮಳೆಯಿಂದ ರಕ್ಷಿಸಲು ಹೋಗಿದ್ದ ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಸುರೇಶ್ (35) ಮತ್ತು ಬೀರು (32) ಮೃತ ದುರ್ದೈವಿಗಳಾಗಿದ್ದಾರೆ....
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ !
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ ! ಶಿವಮೊಗ್ಗ : ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರದಿದ್ದಾನೆ, ಶಿವಮೊಗ್ಗ ನಗರದಲ್ಲಿ ಸಂಜೆ 7ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದಿದ್ದು, ರಾತ್ರಿ 9ರ ಸುಮಾರಿಗೆ ಜೋರು ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಜೋರು ಮಳೆ ಸುರಿದಿದೆ. ಶಿವಮೊಗ್ಗದ ಆಯನೂರ್, ಕುಂಸಿ, ಮಲವಗೊಪ್ಪ, ಹಾರೋಬೆನ್ನವಳ್ಳಿ , ಭದ್ರಾವತಿಯ...
ನಾಳೆ ಶಿವಮೊಗ್ಗಕ್ಕೆ ಬಿ.ವೈ.ವಿ ! ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು ! ಶಿವಮೊಗ್ಗದ ಬಿಜೆಪಿಯಲ್ಲಿ ಮನೆ ಮಾಡಿದ ಸಂಭ್ರಮ ! ನಾಳೆ ಏನೇನು ಕಾರ್ಯಕ್ರಮ?
ನಾಳೆ ಶಿವಮೊಗ್ಗಕ್ಕೆ ಬಿ.ವೈ.ವಿ ! ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು ! ಶಿವಮೊಗ್ಗದ ಬಿಜೆಪಿಯಲ್ಲಿ ಮನೆ ಮಾಡಿದ ಸಂಭ್ರಮ ! ನಾಳೆ ಏನೇನು ಕಾರ್ಯಕ್ರಮ? ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಸ್ವಾಗತಕ್ಕೆ ಶಿವಮೊಗ್ಗ ಸಿಂಗಾರಗೊಂಡಿದೆ. ಬೆಕ್ಕಿನ ಕಲ್ಮಠದಿಂದ ಹಿಡಿದು ಕಾರ್ಯಕ್ರಮ ನಡೆಯುವ ಸ್ಥಳದ ಪೆಸಿಟ್ ಕಾಲೇಜಿನವರೆಗೂ ಬಿಜೆಪಿಯ...
ಮನೆ ಮನಗಳಲ್ಲಿಯೂ ಧಾರ್ಮಿಕ ಜಾಗೃತಿ – ಡಾ. ಬಸವ ಮರುಳಸಿದ್ಧ ಸ್ವಾಮೀಜಿ
ಮನೆ ಮನಗಳಲ್ಲಿಯೂ ಧಾರ್ಮಿಕ ಜಾಗೃತಿ – ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶಿವಮೊಗ್ಗ: ಮನೆ ಮನಗಳಲ್ಲಿಯೂ ಧಾರ್ಮಿಕ ಚಿಂತನೆ ಜಾಗೃತಿಗೊಳಿಸುವ ಆಶಯದಿಂದ ಚಿಂತನ ಕಾರ್ತಿಕ ಹಮ್ಮಿಕೊಳ್ಳುತ್ತಿದ್ದು, ಮುಂದಿನ ಯುವಪೀಳಿಗೆಯಲ್ಲಿ ಧರ್ಮದ ಮಹ್ವತ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಬಸವ ಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಶಿವಮೊಗ್ಗ ನಗರದ ಕೃಷಿ ನಗರದಲ್ಲಿರುವ ರೋಟರಿ ಜಿ.ವಿಜಯ್ಕುಮಾರ್ ಅವರ ಬಸವೇಶ್ವರ ನಿಲಯದಲ್ಲಿ ಬಸವಕೇಂದ್ರದ ವತಿಯಿಂದ ಆಯೋಜಿಸಿದ್ದ “ಚಿಂತನ ಕಾರ್ತಿಕ” ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಚಿಂತನಾ ಕಾರ್ತಿಕ...
ಮಹಾನಗರಪಾಲಿಕೆಯ ಆಡಳಿತ ಅವಧಿ ಮುಕ್ತಾಯ : ಇನ್ನೂ ಆರು ತಿಂಗಳು ಅಧಿಕಾರಿಗಳ ಕೈ ಅಲ್ಲಿ ನಗರ ಪಾಲಿಕೆ, ಮಾಜಿ ಸದಸ್ಯರಿಗಾಗಿ ಎರಡು ಕೊಠಡಿ ಮೀಸಲು !
ಮಹಾನಗರಪಾಲಿಕೆಯ ಆಡಳಿತ ಅವಧಿ ಮುಕ್ತಾಯ : ಇನ್ನೂ ಆರು ತಿಂಗಳು ಅಧಿಕಾರಿಗಳ ಕೈ ಅಲ್ಲಿ ನಗರ ಪಾಲಿಕೆ, ಮಾಜಿ ಸದಸ್ಯರಿಗಾಗಿ ಎರಡು ಕೊಠಡಿ ಮೀಸಲು ! ಶಿವಮೊಗ್ಗ : ಮಹಾನಗರ ಪಾಲಿಕೆಯ ಆಡಳಿತ ಅವಧಿ ಸೋಮವಾರಕ್ಕೆ ಅಂತ್ಯಗೊಂಡಿದ್ದು, ಮಹಾನಗರ ಪಾಲಿಕೆಯ ಸುದೀರ್ಘ ಐದು ವರ್ಷದ ಅವಧಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಇಂದಿನಿಂದ ಎಲ್ಲಾ ಸದಸ್ಯರು ಮಾಜಿ ಸದಸ್ಯಗಳಾಗುತ್ತಾರೆ. ಇಂದಿನಿಂದ ಮಹಾನಗರ ಪಾಲಿಕೆಯ ಆಯುಕ್ತರು ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಮಹಾನಗರ ಪಾಲಿಕೆಯ 35 ಸದಸ್ಯರು ಮಾಜಿ ಸದಸ್ಯಗಳಾಗಿದ್ದು ಮತ್ತೆ ಮುಂದೆ...
ತುಂಗೆಯ ಶುದ್ಧೀಕರಣಕ್ಕೆ ಮುಂದಾದ ಪಾಲಿಕೆ ! ಮಲೀನ ನೀರು ತುಂಗೆಗೆ ಸೇರುವುದನ್ನ ತಡೆಗಟ್ಟಲು ಹೊಸ ಕ್ರಿಯಾ ಯೋಜನೆ ! ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ತೀರ್ಮಾನ.
ತುಂಗೆಯ ಶುದ್ಧೀಕರಣಕ್ಕೆ ಮುಂದಾದ ಪಾಲಿಕೆ ! ಮಲೀನ ನೀರು ತುಂಗೆಗೆ ಸೇರುವುದನ್ನ ತಡೆಗಟ್ಟಲು ಹೊಸ ಕ್ರಿಯಾ ಯೋಜನೆ ! ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ತೀರ್ಮಾನ. ಶಿವಮೊಗ್ಗ : ಜಗತ್ತಿನಲ್ಲಿ ಅತ್ಯಂತ ಸಿಹಿಯಾದ ನೀರಿಗೆ ಹೆಸರುವಾಸಿಯಾದ ತುಂಗಾ ನದಿ ಈಗ ಕುಡಿಯಲು ಅಲ್ಲ ಇಳಿದು ನೀರು ಮುಟ್ಟುವುದಕ್ಕೂ ಆಗುವುದಿಲ್ಲ ಅಷ್ಟು ಮಲಿನವಾಗಿದೆ, ಗಂಗಾ ಸ್ನಾನಂ – ತುಂಗಾಪಾನ ಎಂಬ ನಾಣ್ಣುಡಿಗೆ ಇಂದು ತುಂಗೆಯಲ್ಲಿ ಇದಕ್ಕೆ ವಿರುದ್ಧವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗ ನಗರಕ್ಕೆ ನೀರಿನಿಂದಲೇ ಅನಾರೋಗ್ಯ ಕಾಡುವ ಭೀತಿ...






