ನಾಳೆ ಶಿವಮೊಗ್ಗಕ್ಕೆ ಬಿ.ವೈ.ವಿ ! ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು ! ಶಿವಮೊಗ್ಗದ ಬಿಜೆಪಿಯಲ್ಲಿ ಮನೆ ಮಾಡಿದ ಸಂಭ್ರಮ ! ನಾಳೆ ಏನೇನು ಕಾರ್ಯಕ್ರಮ? ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಸ್ವಾಗತಕ್ಕೆ ಶಿವಮೊಗ್ಗ ಸಿಂಗಾರಗೊಂಡಿದೆ. ಬೆಕ್ಕಿನ ಕಲ್ಮಠದಿಂದ ಹಿಡಿದು ಕಾರ್ಯಕ್ರಮ ನಡೆಯುವ ಸ್ಥಳದ ಪೆಸಿಟ್ ಕಾಲೇಜಿನವರೆಗೂ ಬಿಜೆಪಿಯ...
Category: District News
ಮನೆ ಮನಗಳಲ್ಲಿಯೂ ಧಾರ್ಮಿಕ ಜಾಗೃತಿ – ಡಾ. ಬಸವ ಮರುಳಸಿದ್ಧ ಸ್ವಾಮೀಜಿ
ಮನೆ ಮನಗಳಲ್ಲಿಯೂ ಧಾರ್ಮಿಕ ಜಾಗೃತಿ – ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶಿವಮೊಗ್ಗ: ಮನೆ ಮನಗಳಲ್ಲಿಯೂ ಧಾರ್ಮಿಕ ಚಿಂತನೆ ಜಾಗೃತಿಗೊಳಿಸುವ ಆಶಯದಿಂದ ಚಿಂತನ ಕಾರ್ತಿಕ ಹಮ್ಮಿಕೊಳ್ಳುತ್ತಿದ್ದು, ಮುಂದಿನ ಯುವಪೀಳಿಗೆಯಲ್ಲಿ ಧರ್ಮದ ಮಹ್ವತ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಬಸವ ಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಶಿವಮೊಗ್ಗ ನಗರದ ಕೃಷಿ ನಗರದಲ್ಲಿರುವ ರೋಟರಿ ಜಿ.ವಿಜಯ್ಕುಮಾರ್ ಅವರ ಬಸವೇಶ್ವರ ನಿಲಯದಲ್ಲಿ ಬಸವಕೇಂದ್ರದ ವತಿಯಿಂದ ಆಯೋಜಿಸಿದ್ದ “ಚಿಂತನ ಕಾರ್ತಿಕ” ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಚಿಂತನಾ ಕಾರ್ತಿಕ...
ಮಹಾನಗರಪಾಲಿಕೆಯ ಆಡಳಿತ ಅವಧಿ ಮುಕ್ತಾಯ : ಇನ್ನೂ ಆರು ತಿಂಗಳು ಅಧಿಕಾರಿಗಳ ಕೈ ಅಲ್ಲಿ ನಗರ ಪಾಲಿಕೆ, ಮಾಜಿ ಸದಸ್ಯರಿಗಾಗಿ ಎರಡು ಕೊಠಡಿ ಮೀಸಲು !
ಮಹಾನಗರಪಾಲಿಕೆಯ ಆಡಳಿತ ಅವಧಿ ಮುಕ್ತಾಯ : ಇನ್ನೂ ಆರು ತಿಂಗಳು ಅಧಿಕಾರಿಗಳ ಕೈ ಅಲ್ಲಿ ನಗರ ಪಾಲಿಕೆ, ಮಾಜಿ ಸದಸ್ಯರಿಗಾಗಿ ಎರಡು ಕೊಠಡಿ ಮೀಸಲು ! ಶಿವಮೊಗ್ಗ : ಮಹಾನಗರ ಪಾಲಿಕೆಯ ಆಡಳಿತ ಅವಧಿ ಸೋಮವಾರಕ್ಕೆ ಅಂತ್ಯಗೊಂಡಿದ್ದು, ಮಹಾನಗರ ಪಾಲಿಕೆಯ ಸುದೀರ್ಘ ಐದು ವರ್ಷದ ಅವಧಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಇಂದಿನಿಂದ ಎಲ್ಲಾ ಸದಸ್ಯರು ಮಾಜಿ ಸದಸ್ಯಗಳಾಗುತ್ತಾರೆ. ಇಂದಿನಿಂದ ಮಹಾನಗರ ಪಾಲಿಕೆಯ ಆಯುಕ್ತರು ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಮಹಾನಗರ ಪಾಲಿಕೆಯ 35 ಸದಸ್ಯರು ಮಾಜಿ ಸದಸ್ಯಗಳಾಗಿದ್ದು ಮತ್ತೆ ಮುಂದೆ...
ತುಂಗೆಯ ಶುದ್ಧೀಕರಣಕ್ಕೆ ಮುಂದಾದ ಪಾಲಿಕೆ ! ಮಲೀನ ನೀರು ತುಂಗೆಗೆ ಸೇರುವುದನ್ನ ತಡೆಗಟ್ಟಲು ಹೊಸ ಕ್ರಿಯಾ ಯೋಜನೆ ! ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ತೀರ್ಮಾನ.
ತುಂಗೆಯ ಶುದ್ಧೀಕರಣಕ್ಕೆ ಮುಂದಾದ ಪಾಲಿಕೆ ! ಮಲೀನ ನೀರು ತುಂಗೆಗೆ ಸೇರುವುದನ್ನ ತಡೆಗಟ್ಟಲು ಹೊಸ ಕ್ರಿಯಾ ಯೋಜನೆ ! ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ತೀರ್ಮಾನ. ಶಿವಮೊಗ್ಗ : ಜಗತ್ತಿನಲ್ಲಿ ಅತ್ಯಂತ ಸಿಹಿಯಾದ ನೀರಿಗೆ ಹೆಸರುವಾಸಿಯಾದ ತುಂಗಾ ನದಿ ಈಗ ಕುಡಿಯಲು ಅಲ್ಲ ಇಳಿದು ನೀರು ಮುಟ್ಟುವುದಕ್ಕೂ ಆಗುವುದಿಲ್ಲ ಅಷ್ಟು ಮಲಿನವಾಗಿದೆ, ಗಂಗಾ ಸ್ನಾನಂ – ತುಂಗಾಪಾನ ಎಂಬ ನಾಣ್ಣುಡಿಗೆ ಇಂದು ತುಂಗೆಯಲ್ಲಿ ಇದಕ್ಕೆ ವಿರುದ್ಧವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗ ನಗರಕ್ಕೆ ನೀರಿನಿಂದಲೇ ಅನಾರೋಗ್ಯ ಕಾಡುವ ಭೀತಿ...
ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್
ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್ ಶಿವಮೊಗ್ಗ: ಉದ್ಯಮದ ಯಶಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ. ಕುಟಂಬದಲ್ಲಿ ಪ್ರೀತಿ, ನಂಬಿಕೆ ಹಾಗೂ ವಿಶ್ವಾಸ ಮುಖ್ಯ ಪ್ರತಿಯೊಬ್ಬ ಸದಸ್ಯರಲ್ಲಿಯ ಒಳ್ಳೆಯ ಭಾವನೆ ಇರಬೇಕು ಎಂದು ವಿದ್ವಾಂಸ, ವಾಗ್ಮಿ ರಾಯಚೂರು ಕೃಷ್ಣಾಚಾರ್ ಹೇಳಿದರು. ಇಂದು ನಗರದ ಮಥುರಾ ಪಾರಾಡೈಸ್ ನಲ್ಲಿ ಹೊಟೇಲ್ ಮಾಲೀಕರ ಸಂಘದಿಂದ ಆಯೋಜಿಸಿದ್ದ ಹೊಟೇಲ್ ಉದ್ಯಮದ ಕುರಿತು ಚರ್ಚೆ ಕಾರ್ಯಕ್ರಮದಲ್ಲಿ ಉದ್ಯಮ ಹಾಗೂ ಕುಟುಂಬದ ಸಮತೋಲನ ವಿಷಯ ಬಗ್ಗೆ ಮಾತನಾಡಿದರು....
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ ಶಿವಮೊಗ್ಗ : ರಾಜ್ಯ ಸರ್ಕಾರ ನೀರು, ಮೇವು, ವಿದ್ಯುತ್, ಕೊರತೆ ಯಾಗದಂತೆ ಗಮನ ಹರಿಸುತ್ತಿದೆ,ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ, ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...
ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ – ಗಿರೀಶ್ ಆಚಾರ್
ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ - ಗಿರೀಶ್ ಆಚಾರ್
ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ
ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !