Home » District News » Page 75

Category: District News

Post
ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್ ಶಿವಮೊಗ್ಗ: ಉದ್ಯಮದ ಯಶಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ. ಕುಟಂಬದಲ್ಲಿ ಪ್ರೀತಿ, ನಂಬಿಕೆ ಹಾಗೂ ವಿಶ್ವಾಸ ಮುಖ್ಯ ಪ್ರತಿಯೊಬ್ಬ ಸದಸ್ಯರಲ್ಲಿಯ ಒಳ್ಳೆಯ ಭಾವನೆ ಇರಬೇಕು ಎಂದು ವಿದ್ವಾಂಸ, ವಾಗ್ಮಿ ರಾಯಚೂರು ಕೃಷ್ಣಾಚಾರ್ ಹೇಳಿದರು. ಇಂದು ನಗರದ ಮಥುರಾ ಪಾರಾಡೈಸ್ ನಲ್ಲಿ ಹೊಟೇಲ್ ಮಾಲೀಕರ ಸಂಘದಿಂದ ಆಯೋಜಿಸಿದ್ದ ಹೊಟೇಲ್ ಉದ್ಯಮದ ಕುರಿತು ಚರ್ಚೆ ಕಾರ್ಯಕ್ರಮದಲ್ಲಿ ಉದ್ಯಮ ಹಾಗೂ ಕುಟುಂಬದ ಸಮತೋಲನ ವಿಷಯ ಬಗ್ಗೆ ಮಾತನಾಡಿದರು....

Post
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ

ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ

ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ ಶಿವಮೊಗ್ಗ : ರಾಜ್ಯ ಸರ್ಕಾರ ನೀರು, ಮೇವು, ವಿದ್ಯುತ್, ಕೊರತೆ ಯಾಗದಂತೆ ಗಮನ ಹರಿಸುತ್ತಿದೆ,ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ,  ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...

Post
ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ – ಗಿರೀಶ್ ಆಚಾರ್

ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ – ಗಿರೀಶ್ ಆಚಾರ್

ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ - ಗಿರೀಶ್ ಆಚಾರ್

Post
ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ.

Post

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !

Post
ಸಹ್ಯಾದ್ರಿ ಕಾಲೇಜಿನ ಪಾಥ್‌ವೇಸ್ ಘಟಕದದಿಂದ ದಾವಣಗೆರೆ ವಿವಿ ಯ  ನೂತನ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ ಸಿ. ಕೆ ರಮೇಶ್ ರವರಿಗೆ ಅಭಿನಂದನಾ ಸಮಾರಂಭ.

ಸಹ್ಯಾದ್ರಿ ಕಾಲೇಜಿನ ಪಾಥ್‌ವೇಸ್ ಘಟಕದದಿಂದ ದಾವಣಗೆರೆ ವಿವಿ ಯ  ನೂತನ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ ಸಿ. ಕೆ ರಮೇಶ್ ರವರಿಗೆ ಅಭಿನಂದನಾ ಸಮಾರಂಭ.

ಸಹ್ಯಾದ್ರಿ ಕಾಲೇಜಿನ ಪಾಥ್‌ವೇಸ್ ಘಟಕದದಿಂದ ದಾವಣಗೆರೆ ವಿವಿ ಯ ನೂತನ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ ಸಿ. ಕೆ ರಮೇಶ್ ರವರಿಗೆ ಅಭಿನಂದನಾ ಸಮಾರಂಭ. ಶಿವಮೊಗ್ಗ : ಇಂದು ನಗರದ ಸಹ್ಯಾದ್ರಿ ಕಾಲೇಜಿನ ಪಾಥ್‌ವೇಸ್ ಘಟಕದಿಂದ ದಾವಣಗೆರೆ ವಿಶ್ವ ವಿದ್ಯಾಲಯದ ನೂತನ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ ಸಿ. ಕೆ .ರಮೇಶ್ ರವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸತತ ನಾಲ್ಕು ವರ್ಷಗಳ ಕಾಲ ಪಾಥ್ ವೇಸ್ ನಿರ್ದೇಶಕರಾಗಿ ಕಾರ್ಯನಿರ್ವಾಹಿಸಿದ್ದ ಪ್ರೊ. ಸಿ ಕೆ ರಮೇಶ್ ರವರು ದಾವಣಗೆರೆ ವಿಶ್ವ ವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ)ರಾಗಿ...

Post
ಸ್ವದೇಶಿ ಮೇಳದ ವತಿಯಿಂದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಪ್ರಬಂಧಸ್ಪರ್ಧೆ ಆಯೋಜನೆ, ಯಾರ್ಯಾರು ಭಾಗವಹಿಸಬಹುದು? ವಿಷಯಗಳೇನು ? ಸೂಚನೆಗಳು ಏನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ಸ್ವದೇಶಿ ಮೇಳದ ವತಿಯಿಂದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಪ್ರಬಂಧಸ್ಪರ್ಧೆ ಆಯೋಜನೆ, ಯಾರ್ಯಾರು ಭಾಗವಹಿಸಬಹುದು? ವಿಷಯಗಳೇನು ? ಸೂಚನೆಗಳು ಏನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ಸ್ವದೇಶಿ ಮೇಳದ ವತಿಯಿಂದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಪ್ರಬಂಧಸ್ಪರ್ಧೆ ಆಯೋಜನೆ, ಯಾರ್ಯಾರು ಭಾಗವಹಿಸಬಹುದು? ವಿಷಯಗಳೇನು ? ಸೂಚನೆಗಳು ಏನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್. ಶಿವಮೊಗ್ಗ : ಶಿವಮೊಗ್ಗದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಬೃಹತ್ ಮಟ್ಟದ ಸ್ವದೇಶಿ ಮೇಳ ನಗರದ ಫ್ರೀಡಂ ಪಾರ್ಕ್ (ಚಂದ್ರಶೇಖರ್ ಅಜಾದ್ ಪಾರ್ಕ್ ಹಳೆ ಜೈಲು ಆವರಣ) ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿದೆ ಈ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಪ್ರಬಂಧ...

Post

ನೆಹರು ಯುವ ಕೇಂದ್ರದಿಂದ ಸಂವಿಧಾನ ದಿನ ಆಚರಣೆ, ವಿಧಾನ ಪರಿಷತ್ ನ ಶಾಸಕರಾದ ಶ್ರೀ. ಡಿ.ಎಸ್‌ ಅರುಣ್ ಭಾಗಿ

ನೆಹರು ಯುವ ಕೇಂದ್ರದಿಂದ ಸಂವಿಧಾನ ದಿನ ಆಚರಣೆ, ವಿಧಾನ ಪರಿಷತ್ ನ ಶಾಸಕರಾದ ಶ್ರೀ. ಡಿ.ಎಸ್‌ ಅರುಣ್ ಭಾಗಿ